ಉಡುಪಿ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳದ ಸುರೇಶ್ ಪುರುಷ(45) ಬಂಧಿತ ಆರೋಪಿ. ಈತ ಹಿರಿಯಡಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಳಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದನು. ಹಿರಿಯಡ್ಕ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಮಂಜುನಾಥ ಮರಬದ ರವರ ನೇತೃತ್ವದಲ್ಲಿ ಠಾಣಾ ಹೆಚ್ಸಿ ಗುರುರಾಜ್ ಸಿಹೆಚ್ಸಿ ದಯಾನಂದ ಪ್ರಭು ಹಾಗೂ ಸಿಪಿಸಿ ಕೃಷ್ಣ ಪೂಜಾರಿ ಅವರು 18 ವರ್ಷಗಳ ಬಳಿಕ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Recent News
ಖ್ಯಾತ ಗಾಯಕ ಸೋನು ನಿಗಮ್ ಆಸ್ಪತ್ರೆಗೆ ದಾಖಲು!
February 3, 2025
9:56 am
ರಂಗ ನಿರ್ದೇಶಕ ಮಂಡ್ಯ ರಮೇಶ್ಗೆ ಪಂಚಮಿ ಪುರಸ್ಕಾರ ಪ್ರದಾನ
February 1, 2025
2:25 pm
ಜ. 31ರಂದು “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ
January 31, 2025
9:24 am
ಫೆ. 21ಕ್ಕೆ “ಒಲವಿನ ಪಯಣ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
January 29, 2025
6:59 pm
“ಪಿಲಿಪಂಜ” ತುಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
January 29, 2025
2:23 pm
ಇನ್ನು ಮುಂದೆ ಅರಣ್ಯ ಪ್ರದೇಶದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ!
January 24, 2025
11:07 am