ಮಣಿಪಾಲ: ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ.
ಚಿಕ್ಕಮಗಳೂರು ಮೂಲದ ಕಾರು ಚಾಲಕ ಆನಂದ (37) ಸಾವನ್ನಪ್ಪಿದವರು. ಈ ನತದೃಷ್ಟ ಚಾಲಕ ಚಿಕ್ಕಮಗಳೂರು ಮೂಲದ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಚಿಕಿತ್ಸೆಗೆಂದು ಕರೆದುಕೊಂಡು ಬಂದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ರಾತ್ರಿ ವೇಳೆ ಕಾರಿನೊಳಗೆ ಮಲಗಿಕೊಂಡಿದ್ದರು. ಕಾರಿನ ಗ್ಲಾಸ್ ಅನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಮಲಗಿದ್ದ ಕಾರಣ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಗಾಗಿ ಕಾರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು.
Recent News
ಖ್ಯಾತ ಗಾಯಕ ಸೋನು ನಿಗಮ್ ಆಸ್ಪತ್ರೆಗೆ ದಾಖಲು!
February 3, 2025
9:56 am
ರಂಗ ನಿರ್ದೇಶಕ ಮಂಡ್ಯ ರಮೇಶ್ಗೆ ಪಂಚಮಿ ಪುರಸ್ಕಾರ ಪ್ರದಾನ
February 1, 2025
2:25 pm
ಜ. 31ರಂದು “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ
January 31, 2025
9:24 am
ಫೆ. 21ಕ್ಕೆ “ಒಲವಿನ ಪಯಣ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
January 29, 2025
6:59 pm
“ಪಿಲಿಪಂಜ” ತುಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
January 29, 2025
2:23 pm
ಇನ್ನು ಮುಂದೆ ಅರಣ್ಯ ಪ್ರದೇಶದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ!
January 24, 2025
11:07 am