Bengaluru 22°C
Ad

ಉಡುಪಿ: ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಮೃತ್ಯು, ತಾಯಿ ಸ್ಥಿತಿ ಗಂಭೀರ

ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ನಡೆದಿದೆ.

ಉಡುಪಿ: ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ನಡೆದಿದೆ.

Ad
300x250 2

ಘಟನೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ತಾಯಿ ಶೀಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧನರಾಜ್ (13) ಮತ್ತು ಛಾಯ (7) ಸಾವನ್ನಪ್ಪಿದ್ದಾರೆ.

ಮಕ್ಕಳಾದ ಧನರಾಜ್ ಮತ್ತು ಛಾಯಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅತ್ತ ಗಂಭೀರ ಸ್ಥಿತಿಯಲ್ಲಿರುವ ತಾಯಿ ಶೀಲಾ ಅವರಿಗೆ ಕುಂದಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad