Bengaluru 22°C
Ad

ಉಡುಪಿ: ಧಾರಾಕಾರ ಮಳೆಗೆ ಆವರಣ ಗೋಡೆ ಕುಸಿದು 3 ದ್ವಿಚಕ್ರ ವಾಹನ ಜಖಂ

ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಉಡುಪಿ ನಗರದ ಹಳೆ ಬಸ್ ಸ್ಟ್ಯಾಂಡ್ ಸಮೀಪದ ಕೃಷ್ಣಾ ಕ್ಯಾಂಪೇಕ್ಸ್ ಶ್ರೀ ನಾಗದೇವರ ಸನ್ನಿಧಿಯ ಪಕ್ಕದ ಆವರಣದ ಗೋಡೆ ಕುಸಿದು 3 ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದೆ.

ಉಡುಪಿ: ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಉಡುಪಿ ನಗರದ ಹಳೆ ಬಸ್ ಸ್ಟ್ಯಾಂಡ್ ಸಮೀಪದ ಕೃಷ್ಣಾ ಕ್ಯಾಂಪೇಕ್ಸ್ ಶ್ರೀ ನಾಗದೇವರ ಸನ್ನಿಧಿಯ ಪಕ್ಕದ ಆವರಣದ ಗೋಡೆ ಕುಸಿದು 3 ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದೆ.

ಉಡುಪಿ ಬೋರ್ಡ್ ಶಾಲೆಯ ಆವರಣ ಗೋಡೆ ಕುಸಿದಿದ್ದು, ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಾತ್ರಿಯಿಡಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು ಕೆಲವೆಡೆ ಮರಗಿಡಗಳು ಧರೆಗುರುಳಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

Ad
Ad
Nk Channel Final 21 09 2023
Ad