ಶಿರಸಿ: ನೀರಿನ ಕೊತರೆಯ ಕಾರಣ ಅಂಗನವಾಡಿಯಲ್ಲಿ ಅಡುಗೆ ಮಾಡಲು ಹಾಗೂ ಮಕ್ಕಳಿಗೆ ಕುಡಿಯಲು ಸಮಸ್ಯೆಯಾಗಿದ್ದು, ಇದನ್ನು ಪರಿಹರಿಸಲು ಗೌರಿ ನಾಯ್ಕ ಎಂಬ ಮಹಿಳೆ ಒಬ್ಬಂಟಿಯಾಗಿ ಬಾವಿ ತೋಡುವುದರಲ್ಲಿ ತೊಡಗಿದ್ದಾರೆ.
ಈಗಾಗಲೇ ಎರಡು ಬಾವಿ ತೋಡಿರುವ ಇವರು, ಅಂಗನವಾಡಿಯ ಹಿಂಭಾಗದ ಜಾಗದಲ್ಲಿ ಜ.೩೦ರಿಂದ ಬಾವಿ ತೋಡುತ್ತಿದ್ದು, ಈಗಾಗಲೇ ೧೫ ಅಡಿಗೂ ಹೆಚ್ಚು ಆಳ ಬಾವಿ ತೋಡಲಾಗಿದೆ. ಇದರಿಂದ ಮಕ್ಕಳಿಗಷ್ಟೇ ಅಲ್ಲ, ಊರಿನ ಉಳಿದ ಜನರಿಗೂ ಪ್ರಯೋಜನವಾಗಲಿದೆ.
೫೫ ವರ್ಷದ ಈಕೆ, ಅನುದಿನ ಮುಂಜಾನೆಯಿಂದ ಸಂಜೆಯವರೆಗೆ ಅಂಗನವಾಡಿಯ ಬಳಿ ಬಾವಿ ತೋಡುತ್ತಿದ್ದು, ನೀರು ಸಿಗುವುದೆಂಬ ಭರವಸೆ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ತಮ್ಮ ಜಮೀನಿನಲ್ಲಿ ತೋಡಿದ್ದ ಬಾವಿಯ ನೀರನ್ನು ಗಿಡಗಳಿಗೆ ನೀರುಣಿಸಲು ಬಳಸುವ ಗೌರಿ, ಉಳಿದದ್ದನ್ನು ಗ್ರಾಮದ ಜನರಿಗೆ ನೀಡುತ್ತಾರೆ.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.