Showing 20 of 3925 posts • Page 1 of 197
ಮಂಗಳೂರಿನ ಖಾಝಿಯಾಗಿ ಸೇವೆ ಸಲ್ಲಿಸಿದ್ದ ಗೌರವಾನ್ವಿತ ಧಾರ್ಮಿಕ ನಾಯಕ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದ ಸುದ್ದಿ ತಿಳಿದು ಕರ್ನಾಟಕ ರಾಜ್ಯ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಲಿಸುತ್ತಿದ್ದ ಮಾರುತಿ ಸಿಯಾಜ್ ಕಾರಿಗೆ ಬೆಂಕಿ ಕಾಣಿಸಿಕೊಂಡು ವಾಹನ ಭಾಗಶಃ ಸುಟ್ಟ ಘಟನೆ ಸೋಮವಾರ ಸಂಜೆ ಮೂಡುಬಿದಿರೆ ಪೇಟೆಯಲ್ಲಿ ನಡೆದಿದೆ.
ಐಎ ಎಸ್, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್, ಮಂಗಳೂರು ಇವರ ಸಹಯೋಗದಲ್ಲಿ “ಮಾರ್ಗದರ್ಶಿ – Cracking the UPSC Examination” ಎಂಬ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮವನ್ನು 2026ರ ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಎಸ್ ಐ ಆರ್ ಜನಜಾಗೃತಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಪ್ರಸಾದ್ ಭಾಷಣ ಮಾಡಿ, ಎಸ್ ಐ ಆರ್ ಮೂಲಕ ಬಿಜೆಪಿ ಮತ್ತು ಆರ್ ಎಸ್ ಎಸ್ ನೈಜ ಮತದಾರರನ್ನು ಕೈ ಬಿಡಲು ಪ್ರಯತ್ನಿಸುತ್ತಿದೆ. ಪ್ರತೀ ವರ್ಷ ಜನವರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಾಗುತ್ತಿತ್ತು.
ಬಾಲಿವುಡ್ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯರು ಅಪರೂಪದ ‘ಥೊರಾಸೊಸ್ಕೋಪಿಕ್ ಶ್ವಾಸಕೋಶದ ಹರ್ನಿಯಾ’ (lung herniation) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ.
ದ.ಕ. ಜಿಲ್ಲಾ ಖಾಝಿ ಅಲ್ಲಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇಂದಿನ ವಿದ್ಯಮಾನಗಳಲ್ಲಿ ರಾಜಕಾರಣದಲ್ಲಿ ದೇವರ ಹೆಸರನ್ನು ತರುವುದು, ಆಣೆ ಪ್ರಮಾಣ ಮಾಡುವುದು ಅಷ್ಟೊಂದು ಸಮಂಜಸವಲ್ಲ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಆರ್ಎಸ್ಎಸ್ ನೋಂದಣಿ ಬಗ್ಗೆ ಮಾತನಾಡುವ ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಶಕ್ತಿಯಿದ್ದರೆ ವಿಧಾನಸಭೆಯ ಒಳಗಡೆಯೇ ಆರ್ಎಸ್ಎಸ್ ಪ್ರಾರ್ಥನೆ ಹಾಡಿರುವ ಈಗಿನ ಸಿಎಂ ಬಗ್ಗೆ ಪ್ರಶ್ನೆ ಮಾಡಲಿ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸವಾಲೆಸೆದರು.
ವಾಹನವೊಂದು ಟೋಲ್ ಗೇಟ್ ಹೊಡೆದುಕೊಂಡು ಹೋಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲು ಬಳಿ ಇರೋ NHAI ನಡೆದಿದೆ.
ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್ (ರಿ), ಕ. ರಾ. ರ. ಸಾ. ನಿಗಮ, ಮಂಗಳೂರು ವಿಭಾಗದ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಗಿದೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೀಗ ಉಬರ್ ತನ್ನ ಸೇವೆಯನ್ನು ಮತ್ತಷ್ಟು ಬಲಪಡಿಸಿದ್ದು, ಪ್ರಯಾಣಿಕರಿಗೆ ಸುಲಭ ಹಾಗೂ ವೇಗವಾದ ಸಾರಿಗೆ ಅನುಭವವನ್ನು ಒದಗಿಸುತ್ತಿದೆ.
ಮನೆಯ ಸಮೀಪದ ಕೆರೆಯ ಬಳಿ ಆಟವಾಡುತ್ತಿದ್ದ ಅವಳಿ ಮಕ್ಕಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದು, 2 ವರ್ಷದ ಮಗು ಅನಾಥವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಸಮೀಪದ ಕಜೆಯಲ್ಲಿ ನಡೆದಿದೆ.
ಕರಾವಳಿ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ನೂತನ ಮುಖ್ಯಮಂತ್ರಿ ಡಿಕೆಶಿಯವರು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಕರೆಯುವುದಾಗಿ ಹೇಳಿದ್ದು, ಈ ಮೂಲಕ ಕರಾವಳಿ ಪ್ರವಾಸೋದ್ಯಮ ಹೊಸ ರೂಪು ಪಡೆಯುವ ನಿರೀಕ್ಷೆ ಇದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರು: ಇದು ಪೊಲೀಸ್ ಚೌಕಿಯೋ ಅಥವಾ ಚಾ ಕುಡಿಯುವ ಸ್ಟಾಂಡ್ ಎಂಬ ಗೊಂದಲ ಉಂಟಾಗಿದೆ. ಮಂಗಳೂರು ಸ್ಟೇಟ್ ಬ್ಯಾಂಕ್ ಸರ್ಕಲ್ ಬಳಿ ಈ ದೃಶ್ಯ ಕಂಡು ಬಂದಿದೆ. ಹೋಟೆಲ್ ಮಾಲಕರೇ ಚಾ ಕುಡಿಯಲು ನಿಮ್ಮಲ್ಲಿ ಸ್ಥಳ ಇಲ್ಲವೇ, ಟ್ರಾಫಿಕ್ ಪೊಲೀಸ್ ಚೌಕಿ ಚಾ ಕುಡಿಯುವ ತಾಣವಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರು ಇಲ್ಲಿ ಗಮನ ಹರಿಸಬೇಕಾಗಿದೆ. View this post on Instagram A post shared by News Karnataka (@newskarnataka)
ಸ್ವಾತಂತ್ರ್ಯ ನಂತರ ದೇಶದಲ್ಲಿ ಮುಸಲ್ಮಾನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಾ ಬಂದಿದೆ, ಆದರೆ ಮುಸಲ್ಮಾನರಿಗೆ ಸೂಕ್ತ ಸ್ಥಾನ ನೀಡದೆ ತುಳಿಯುತ್ತಾ ಬರಲಾಗಿದ್ದು ಬಾಬರಿ ಮಸೀದಿ ಧ್ವಂಸ ಬಳಿಕ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ ಎಂದು ಹನೀಫ್ ಖಾನ್ ಕೊಡಾಜೆ ಹೇಳಿದರು.
ನಗರದ ಪಡೀಲ್ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಕಳೆದ 12ವರ್ಷಗಳಿಂದ ಬೀದಿಬದಿಯಲ್ಲಿ ಹೂವಿನ ವ್ಯಾಪಾರ ನಡೆಸುತಿದ್ದ ವಿಕಾಲಾಂಗ ಬೀದಿ ವ್ಯಾಪಾರಿಗಳಾದ ಚಂದ್ರಹಾಸ್ ಮತ್ತು ಸುನೀತಾ ಎಂಬವರ ಹೂವಿನ ಸ್ಟಾಲನ್ನು ನಗರಪಾಲಿಕೆಯ ವಲಯ 2ರ ಆಯುಕ್ತೆ ರೇಖಾ ಶೆಟ್ಟಿ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳು ನಿಯಮಬಾಹಿರ ಕಾರ್ಯಾಚರಣೆ ನಡೆಸಿ ಅವರ ಸೊತ್ತುಗಳನ್ನು ಬುಲ್ದೊಜರ್ ಬಳಸಿಕೊಂಡು ಧ್ವಂಸಗೊಳಿಸಿ ನಾಶಪಡಿಸಿರುವ ಪಾಲಿಕೆಯ ಅಮಾನವೀಯ ಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಎರಡು ಖಾಸಗಿ ಬಸ್ ಗಳ ಚಾಲಕರು ಹಾಗೂ ನಿರ್ವಾಹಕರ ಮಧ್ಯೆ ಒವರ್ ಟೇಕ್ ವಿಚಾರಕ್ಕೆ ಮನಸ್ತಾಪ ಉಂಟಾಗಿ ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಬಸ್ ಅನ್ನು ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿ ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.