ಮಂಗಳೂರು:  ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐ‌ಎ ಗೆ ವಹಿಸುವಂತೆ ಕೇಂದ್ರ ಗೃಹ ಮಂತ್ರಿ ಶ್ರೀ ಅಮಿತ್ ಶಾ ಬಳಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.