Showing 20 of 4135 posts • Page 160 of 207
ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಆದ ಘಟನೆ ಸಂಭವಿಸಿದೆ.
ಮೃತಪಟ್ಟ ಕೂಲಿ ಕಾರ್ಮಿಕನ ಹೆಣವನ್ನು ರಸ್ತೆ ಬದಿ ಮಾಲೀಕ ಮಲಗಿಸಿ ಹೋದ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ.
ವಾರದ ರಜೆ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಆನ್ಲೈನಲ್ಲೇ ರೂಂ ಬುಕ್ ಮಾಡಿ ಮೂವರು ಒಟ್ಟಾಗಿ ಮಂಗಳೂರಿನ ಸೋಮೇಶ್ವರ ಬೀಚ್ ಬಳಿಯ ಖಾಸಗಿ ರೆಸಾರ್ಟಿನ ಈಜು ಕೊಳಕ್ಕಿಳಿದು ವಿಲ ವಿಲ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ.
ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಇಲ್ಲಿನ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್(14) ಎಂದು ಗುರುತಿಸಲಾಗಿದೆ.
ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾಗಿ ಜನಮನ್ನಣೆ ಪಡೆದಿದ್ದ ಡಿ.ಆರ್.ರಾಜು ಅವರು ಹೃದಯಾಘಾತಕ್ಕೆ ತುತ್ತಾಗಿ ಮೃತರಾಗಿದ್ದು ಅವರ ನಿಧನಕ್ಕೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ ದೊರಕುತ್ತಿದ್ದಂತೆಯೇ ಬಿ.ಸಿ.ರೋಡ್ ನಲ್ಲಿ ನೇತ್ರಾವತಿ ನದಿಗೆ ಕಟ್ಟಲಾದ ಮೂರನೇ ಸೇತುವೆ ಸಂಪೂರ್ಣಗೊಂಡು ವಾಹನ ಸಂಚಾರ ಆರಂಭಗೊಂಡಿದೆ.
ಈಜುಕೊಳದಲ್ಲಿ ಮೂವರು ಯುವತಿಯರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸೋಮೇಶ್ವರದ VAZCO ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
ವೆನ್ಲಾಕ್ನಲ್ಲಿ ಅಗತ್ಯ ಹೊಸ ಕಟ್ಟಡಗಳೊಂದಿಗೆ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಜನವರಿಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ ನಲ್ಲಿ ನಡೆದಿದೆ.
ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಬೋಂದೆಲ್ ಮಂಗಳೂರು ದೇವಾಲಯದ ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ನ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಮೇರಿಹಿಲ್ನ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಕೋವಿಡ್ ಹಗರಣದ ಕುರಿತು ನ್ಯಾ.ಡಿಕುನ್ಹಾ ಪ್ರಥಮ ವರದಿ ನೀಡಿದ್ದಾರೆ.
ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಅರಗ ಜ್ಞಾನೇಂದ್ರ ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ಬುದ್ದಿ ಭ್ರಮಣೆ ಆಗಿದೆ. ನಾವೆಲ್ಲಾ ಹುಚ್ಚಾಸ್ಪತ್ರೆಯಲ್ಲಿ ಇರಬೇಕೆಂದು ಹೇಳಿದ್ದಾರೆ.
ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಶಕ್ತಿ ಫೆಸ್ಟ್ ೨೦೨೪ನ್ನು ದೀಪ ಬೆಳಗಿಸುವುದರ ಮೂಲಕ ಕಾಸರಗೋಡು ಜಿಲ್ಲೆಯ ಕುಂಬ್ಲೆ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಶಶಿಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಒಂದು ಮನೆಯನ್ನು ಕಟ್ಟಿದ ಕೂಡಲೇ ಅದು ವಾಸಕ್ಕೆ ಯೋಗ್ಯ ಎಂದು ಕಾಣಬಹುದು.
ರೈತರಿಂದ ನೇರವಾಗಿ ಮುಡಾ ನಗರಾಭಿವೃದ್ಧಿ ಪ್ರಾಧಿಕಾರದ ಜಮೀನು ಪಡೆದಿದ್ದೇ ಆದಲ್ಲಿ ಅವರಿಗೆ 50-50ನಲ್ಲಿ ಸೈಟ್ ಕೊಡಲೇಬೇಕು.
ಕುಮಾರ ಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ಸರಿಯಲ್ಲ ಎಂದರು.
ಲೋಕಯುಕ್ತ ನೋಟಿಸ್ ವಿಚಾರವಾಗಿ ಸಚಿವ ಜಮೀರ್ ಹೇಳಿಕೆ ನೀಡಿದ್ದು, ನೋಟಿಸ್ ಬಂದದ್ದು ನನಗೆ ಗೊತ್ತಿಲ್ಲ
ಸುಬ್ರಹ್ಮಣ್ಯ, ಕಸ್ತೂರಿ ರಂಗನ್ ವಿರೋಧಿಸಿ ನ.15ರ ಗುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದರಿಯನ್ನ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ನಡೆಸಿದ ಆರೋಪ
ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗ ಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ.
ಪೊಲೀಸರ ಕೈಗೆ ಸಿಗದೆ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡುತ್ತಿರುವ ಸೈಬರ್ ವಂಚಕರೂ ಇದೀಗ ಪೊಲೀಸ್ ಬಲೆಗೆ ಬೀಳಲಾರಂಭಿಸಿದ್ದಾರೆ.
ಕದ್ರಿ ಪೊಲೀಸ್ ಠಾಣೆ ಮುಂಭಾಗ ಯುದ್ದ ಸ್ಮಾರಕದ ಬಳಿ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.