Showing 20 of 277 posts • Page 1 of 14
ಅಡಿಕೆ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಕೊಕ್ಕೊ ವಲಯದಲ್ಲಿನ ಸವಾಲಿನ ಪರಿಸ್ಥಿತಿಗಳ ನಡುವೆಯೂ, ಪ್ರತಿಷ್ಠಿತ ಬಹುರಾಜ್ಯ ಸಹಕಾರಿ,‘ದ ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೊ ಮಾರ್ಕೆಟಿಂಗ್ ಅಂಡ್ ಪ್ರೊಸೆಸ್ಸಿಂಗ್ ಕೊಅಪರೇಟಿವ್ ಲಿಮಿಟೆಡ್ (ದ ಕ್ಯಾಂಪ್ಕೊ ಲಿ.)’ ಸಂಸ್ಥೆಯು 2025-26ನೇ ಸಾಲಿನಲ್ಲಿ ₹3,735 ಕೋಟಿ ಒಟ್ಟು ವ್ಯವಹಾರ ವಹಿವಾಟು ಮತ್ತು ₹49.62 ಕೋಟಿ ತೆರಿಗೆಪೂರ್ವ ಲಾಭ ದಾಖಲಿಸಿ ಒಟ್ಟಾರೆ ಸದೃಢ ಸಾಧನೆ ತೋರಿದೆ.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಸಂಘರ್ಷಗಳಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶತಕ ಬಾರಿಸಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ದಿಢೀರ್ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಭಾರತ ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಸರಾಸರಿ ಬೆಲೆ ಪ್ರತಿ ಬ್ಯಾರೆಲ್ಗೆ ಭಾರಿ ಪ್ರಮಾಣದಲ್ಲಿ ಏರಿಕೆ
ಸುಮಾರು ಐದು ದಶಕಗಳಿಗೂ ಅಧಿಕ ಇತಿಹಾಸ ಹೊಂದಿರುವ ಸುಲ್ಕೇರಿ ಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ., ಶಿರ್ಲಾಲು ಸಂಸ್ಥೆಯಲ್ಲಿ ಹಣಕಾಸು ವ್ಯವಹಾರಗಳು, ಸಾಲ ವಿತರಣೆ, ಠೇವಣಿ ಖಾತೆಗಳು, ಚಿನ್ನಾಭರಣ ಸಾಲಗಳು, ಮೃತ ಸದಸ್ಯರ ಖಾತೆಗಳು ಹಾಗೂ ಸಂಘದ ದಾಖಲೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ಅವ್ಯವಹಾರ ನಡೆದಿರಬಹುದೆಂಬ ಗಂಭೀರ ಆರೋಪಗಳು ಮತ್ತು ಅನುಮಾನಗಳು ಸದಸ್ಯರು ಹಾಗೂ ಠೇವಣಿದಾರರಿಂದ ವ್ಯಕ್ತವಾಗಿವೆ.
ಆನ್ಲೈನ್ ತ್ವರಿತ ವಾಣಿಜ್ಯ ಆಪ್ಗಳಲ್ಲಿ ವಿಷಕಾರಿ ಧತ್ತೂರ ಹಣ್ಣು ಹಾಗೂ ಬೀಜಗಳನ್ನು ಮಾನವ ಬಳಕೆಯ ಆಹಾರ ಪದಾರ್ಥವೆಂದು FSSAI ಲೇಬಲ್ನೊಂದಿಗೆ ಮಾರಾಟ ಮಾಡುತ್ತಿರುವ ಕುರಿತು ಕ್ರಮ ವಹಿಸಿರುವ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಹಾಗೂ ಬಿಗ್ಬಾಸ್ಕೆಟ್ ಸಂಸ್ಥೆಗಳ ಆಹಾರ ಪರವಾನಗಿ ಅಮಾನತುಗೊಳಿಸಿ ಆದೇಶಿಸಿದೆ.
ಈರುಳ್ಳಿ ಬೆಲೆ ಕೆ.ಜಿ.ಗೆ 60 ರಿಂದ 75 ರೂ. ತಲುಪಿದ್ದು, ಕೆಲವೇ ದಿನಗಳಲ್ಲಿ 100 ರೂ. ಮುಟ್ಟುವ ಸಾಧ್ಯತೆಯಿದೆ.
: ಗುರುವಾರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಜಿಗಿತ ಕಂಡುಬಂದಿದೆ.
ದಿ ಸೆಂಟ್ರಲ್ ಅರೆಕಾನಟ್ ಅಂಡ್ ಕೋಕ್ಕೊ ಮಾರ್ಕೆಟಿಂಗ್ ಅಂಡ್ ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ) ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್.ಆರ್. ಸತೀಶ್ಚಂದ್ರ ಅವರು, ಕರ್ನಾಟಕ ಸರ್ಕಾರವು ದಿನಾಂಕ 10.08.2026ರಂದು ಹೊರಡಿಸಿದ ಅಧಿಸೂಚನೆ
ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದೆ. ಆಗಸ್ಟ್ 7 ರಂದು ಶುಕ್ರವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಗುರುವಾರದ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 16 ರೂ. ಏರಿಕೆಯಾಗಿ ಹತ್ತು ಗ್ರಾಂ ಬೆಲೆ 1,49,890 ರೂ. ಗೆ ಬಂದು ನಿಂತಿದೆ.
ಇರಾನ್ ಮೇಲೆ ಟ್ರಂಪ್ ಹೊಸ ದಾಳಿ ವಿಳಂಬ ಮಾಡಿದ ನಂತರ ತೈಲ ಬೆಲೆ ಕುಸಿದ ಕಾರಣ ಇಂದಿನ ಚಿನ್ನ, ಬೆಳ್ಳಿ ದರ ಏರಿಕೆಯಾಗಿದೆ.
ಬೆಂಗಳೂರು, ದೆಹಲಿ, ಕೋಲ್ಕತ್ತಾ ಸೇರಿದಂತೆ ಹಲವು ಮಹಾನಗರಗಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 200 ರೂ.ಗಳಷ್ಟು ಇಳಿಕೆಯಾಗಿದೆ.
ಹೊಸ ವಾಹನಗಳ ಬೆಲೆಯನ್ನು ಆಗಸ್ಟ್ 1ರಿಂದ ಹೆಚ್ಚಿಸಲು ವಾಹನ ತಯಾರಕ ಸಂಸ್ಥೆಗಳು ತೀರ್ಮಾನಿಸಿವೆ.
ಅಕ್ಕಿ, ತುಪ್ಪ ಸೇರಿದಂತೆ ಹಲವು ದಿನಸಿ ವಸ್ತುಗಳ ಬೆಲೆ ಹೆಚ್ಚಳದ ಬೆನ್ನಲ್ಲೇ ಇದೀಗ ಅಡುಗೆಗೆ ಬಳಸುವ ಮಸಾಲೆ ಪದಾರ್ಥಗಳ ದರವೂ ಏರಿಕೆಯಾಗಿದೆ. ಇದರಿಂದ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಮತ್ತೊಂದು ಹೊಡೆತ ಬಿದ್ದಿದೆ.
ಅಮೆರಿಕ ಮತ್ತು ಇರಾನ್ ನಡುವೆ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದು ಭಾರತೀಯ ಷೇರು ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಿದೆ.
ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರಿ ಜಿಗಿತ ಕಂಡಿದೆ.
ಚಿನ್ನದ ದರದಲ್ಲಿ ಇಂದು ಏರಿಕೆ ಕಂಡಿದೆ. ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶುಕ್ರವಾರದ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 76 ರೂ. ಏರಿಕೆಯಾಗಿ ಹತ್ತು ಗ್ರಾಂ ಬೆಲೆ 1,43,290 ರೂ. ಗೆ ಬಂದು ನಿಂತಿದೆ.
ನಿವ್ವಳ ಬಡ್ಡಿ ಆದಾಯ ಮತ್ತು ಕಾರ್ಯಾಚರಣೆಯ ಲಾಭದಲ್ಲಿನ ಆರೋಗ್ಯಕರ ಬೆಳವಣಿಗೆಯಿಂದಾಗಿ ಕೋಟಕ್ ಮಹೀಂದ್ರಾ ಬ್ಯಾಂಕ್ 2027 ರ ಮೊದಲ ತ್ರೈಮಾಸಿಕದಲ್ಲಿ 4,123 ಕೋಟಿ ರೂ. ನಿವ್ವಳ ಲಾಭವನ್ನು ವರದಿ ಮಾಡಿದೆ.
ಕೆನಡಾದ ಫೇರ್ಫ್ಯಾಕ್ಸ್ ಫೈನಾನ್ಷಿಯಲ್ ತನ್ನ ಷೇರು ಮಾರಾಟಕ್ಕಾಗಿ ಪರಿಷ್ಕೃತ ಕೊಡುಗೆಯ ಕುರಿತು ಐಡಿಬಿಐ ಬ್ಯಾಂಕ್ ಸ್ಪಷ್ಟೀಕರಣವನ್ನು ನೀಡಿದ್ದರಿಂದ, ಜುಲೈ 15 ರ ಬುಧವಾರದಂದು ಆರಂಭಿಕ ಗಂಟೆಯ ನಂತರ ಐಡಿಬಿಐ ಬ್ಯಾಂಕಿನ ಷೇರುಗಳು ಸುಮಾರು 3% ರಷ್ಟು ಏರಿಕೆ ಕಂಡವು.
ಭಾರತದ ಚಿಲ್ಲರೆ ಹಣದುಬ್ಬರವು 17 ತಿಂಗಳಲ್ಲಿ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಶೇ. 4 ರಷ್ಟು ಗುರಿಗಿಂತ ಹೆಚ್ಚಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತಕ್ಷಣಕ್ಕೆ ಕಡಿಮೆಯಾಗುವ ಸಾಧ್ಯತೆ ಕಡಿಮೆ ಎಂದು ಬ್ಯಾಂಕ್ ಆಫ್ ಅಮೇರಿಕಾ ತಿಳಿಸಿದೆ.
ಅಮೆರಿಕ ಮತ್ತು ಇರಾನ್ ಪರಸ್ಪರ ಕ್ಷಿಪಣಿ ಹಾಗೂ ವಾಯುದಾಳಿಗಳನ್ನು ತೀವ್ರಗೊಳಿಸಿರುವ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 4 ಕ್ಕಿಂತಲೂ ಹೆಚ್ಚಾಗಿದೆ.