Showing 20 of 268 posts • Page 1 of 14
ಇರಾನ್ ಮೇಲೆ ಟ್ರಂಪ್ ಹೊಸ ದಾಳಿ ವಿಳಂಬ ಮಾಡಿದ ನಂತರ ತೈಲ ಬೆಲೆ ಕುಸಿದ ಕಾರಣ ಇಂದಿನ ಚಿನ್ನ, ಬೆಳ್ಳಿ ದರ ಏರಿಕೆಯಾಗಿದೆ.
ಬೆಂಗಳೂರು, ದೆಹಲಿ, ಕೋಲ್ಕತ್ತಾ ಸೇರಿದಂತೆ ಹಲವು ಮಹಾನಗರಗಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 200 ರೂ.ಗಳಷ್ಟು ಇಳಿಕೆಯಾಗಿದೆ.
ಹೊಸ ವಾಹನಗಳ ಬೆಲೆಯನ್ನು ಆಗಸ್ಟ್ 1ರಿಂದ ಹೆಚ್ಚಿಸಲು ವಾಹನ ತಯಾರಕ ಸಂಸ್ಥೆಗಳು ತೀರ್ಮಾನಿಸಿವೆ.
ಅಕ್ಕಿ, ತುಪ್ಪ ಸೇರಿದಂತೆ ಹಲವು ದಿನಸಿ ವಸ್ತುಗಳ ಬೆಲೆ ಹೆಚ್ಚಳದ ಬೆನ್ನಲ್ಲೇ ಇದೀಗ ಅಡುಗೆಗೆ ಬಳಸುವ ಮಸಾಲೆ ಪದಾರ್ಥಗಳ ದರವೂ ಏರಿಕೆಯಾಗಿದೆ. ಇದರಿಂದ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಮತ್ತೊಂದು ಹೊಡೆತ ಬಿದ್ದಿದೆ.
ಅಮೆರಿಕ ಮತ್ತು ಇರಾನ್ ನಡುವೆ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದು ಭಾರತೀಯ ಷೇರು ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಿದೆ.
ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರಿ ಜಿಗಿತ ಕಂಡಿದೆ.
ಚಿನ್ನದ ದರದಲ್ಲಿ ಇಂದು ಏರಿಕೆ ಕಂಡಿದೆ. ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಶುಕ್ರವಾರದ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 76 ರೂ. ಏರಿಕೆಯಾಗಿ ಹತ್ತು ಗ್ರಾಂ ಬೆಲೆ 1,43,290 ರೂ. ಗೆ ಬಂದು ನಿಂತಿದೆ.
ನಿವ್ವಳ ಬಡ್ಡಿ ಆದಾಯ ಮತ್ತು ಕಾರ್ಯಾಚರಣೆಯ ಲಾಭದಲ್ಲಿನ ಆರೋಗ್ಯಕರ ಬೆಳವಣಿಗೆಯಿಂದಾಗಿ ಕೋಟಕ್ ಮಹೀಂದ್ರಾ ಬ್ಯಾಂಕ್ 2027 ರ ಮೊದಲ ತ್ರೈಮಾಸಿಕದಲ್ಲಿ 4,123 ಕೋಟಿ ರೂ. ನಿವ್ವಳ ಲಾಭವನ್ನು ವರದಿ ಮಾಡಿದೆ.
ಕೆನಡಾದ ಫೇರ್ಫ್ಯಾಕ್ಸ್ ಫೈನಾನ್ಷಿಯಲ್ ತನ್ನ ಷೇರು ಮಾರಾಟಕ್ಕಾಗಿ ಪರಿಷ್ಕೃತ ಕೊಡುಗೆಯ ಕುರಿತು ಐಡಿಬಿಐ ಬ್ಯಾಂಕ್ ಸ್ಪಷ್ಟೀಕರಣವನ್ನು ನೀಡಿದ್ದರಿಂದ, ಜುಲೈ 15 ರ ಬುಧವಾರದಂದು ಆರಂಭಿಕ ಗಂಟೆಯ ನಂತರ ಐಡಿಬಿಐ ಬ್ಯಾಂಕಿನ ಷೇರುಗಳು ಸುಮಾರು 3% ರಷ್ಟು ಏರಿಕೆ ಕಂಡವು.
ಭಾರತದ ಚಿಲ್ಲರೆ ಹಣದುಬ್ಬರವು 17 ತಿಂಗಳಲ್ಲಿ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದ ಶೇ. 4 ರಷ್ಟು ಗುರಿಗಿಂತ ಹೆಚ್ಚಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತಕ್ಷಣಕ್ಕೆ ಕಡಿಮೆಯಾಗುವ ಸಾಧ್ಯತೆ ಕಡಿಮೆ ಎಂದು ಬ್ಯಾಂಕ್ ಆಫ್ ಅಮೇರಿಕಾ ತಿಳಿಸಿದೆ.
ಅಮೆರಿಕ ಮತ್ತು ಇರಾನ್ ಪರಸ್ಪರ ಕ್ಷಿಪಣಿ ಹಾಗೂ ವಾಯುದಾಳಿಗಳನ್ನು ತೀವ್ರಗೊಳಿಸಿರುವ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 4 ಕ್ಕಿಂತಲೂ ಹೆಚ್ಚಾಗಿದೆ.
ಕಲ್ಯಾಣ್ ಜ್ಯುವೆಲ್ಲರ್ಸ್ ಷೇರುಗಳು ಇಂದು ಬಿಎಸ್ಇಯಲ್ಲಿ ಸತತ ಐದನೇ ವಹಿವಾಟಿನಲ್ಲಿ ಶೇ. 4.53 ರಷ್ಟು ಏರಿಕೆಯಾಗಿ ರೂ. 497.85 ರ ಇಂಟ್ರಾಡೇ ಗರಿಷ್ಠ ಮಟ್ಟವನ್ನು ತಲುಪಿವೆ.
ಭಾರತದ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಯಾದ ಬಿಎಸ್ಎನ್ಎಲ್ ಅತ್ಯಂತ ದುರ್ಗಮ ಪ್ರದೇಶಗಳಲ್ಲೂ ಸಂಪರ್ಕ ಕಲ್ಪಿಸುವ ಸಾಮರ್ಥ್ಯವಿರುವ ಅತ್ಯಾಧುನಿಕ ಉಪಗ್ರಹ ಫೋನ್ಗಳನ್ನು ಅಧಿಕೃತವಾಗಿ ಮಾರುಕಟ್ಟೆಗೆ ಪರಿಚಯಿಸಿದೆ.
ಜಾಗತಿಕ ಸಂಘರ್ಷದ ಅನಿಶ್ಚಿತತೆ, ಕಚ್ಛಾತೈಲ ಬೆಲೆ ಏರಿಕೆಯ ನಡುವೆಯೂ ಶುಕ್ರವಾರ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 700ಕ್ಕೂ ಅಧಿಕ ಅಂಕಗಳ ಜಿಗಿತದೊಂದಿಗೆ ಆರಂಭಿಕ ವಹಿವಾಟು ಮುಂದುವರಿದಿತ್ತು.
ಸ್ವಿಗ್ಗಿ ಕಂಪನಿಯು ಭಾರತೀಯ ಸ್ವಾಮ್ಯದ ಮತ್ತು ನಿಯಂತ್ರಿತ ಕಂಪನಿ ಆಗಿ ಅರ್ಹತೆ ಪಡೆಯುವ ಸಾಧ್ಯತೆಯನ್ನು ಹೂಡಿಕೆದಾರರು ಸ್ವಾಗತಿಸಿದ ನಂತರ ಗುರುವಾರ ಅದರ ಷೇರುಗಳು ಶೇಕಡಾ 7 ಕ್ಕಿಂತ ಹೆಚ್ಚು ಏರಿಕೆ ಕಂಡವು, ಈ ಕ್ರಮವು ಅದರ ತ್ವರಿತ-ವಾಣಿಜ್ಯ ವ್ಯವಹಾರವಾದ ಇನ್ಸ್ಟಾಮಾರ್ಟ್ ಅನ್ನು ಗಮನಾರ್ಹವಾಗಿ ಮರುರೂಪಿಸಬಹುದು.
ಕಲ್ಯಾಣ್ ಜ್ಯುವೆಲ್ಲರ್ಸ್ ಷೇರು ಬೆಲೆ 13% ಏರಿಕೆಯಾಗಿದ್ದು, ಸಿಟಿ ಷೇರು ದ್ವಿಗುಣಗೊಳ್ಳುವ ನಿರೀಕ್ಷೆಯ ನಂತರ ರ್ಯಾಲಿ ವಿಸ್ತರಿಸಿದೆ.
ಭಾರತ-ನ್ಯೂಜಿಲೆಂಡ್ ವ್ಯಾಪಾರ ಒಪ್ಪಂದ ಮಾಡಿದ್ದು, ಮೊದಲ ದಿನದಿಂದಲೇ ನ್ಯೂಜಿಲೆಂಡ್ ರಫ್ತಿನ ಶೇ. 57 ರಷ್ಟು ಸುಂಕ ರಹಿತವಾಗಲಿದೆ
ಅಮೆರಿಕ ಮತ್ತು ಇರಾನ್ ನಡುವೆ ಮತ್ತೆ ಭುಗಿಲೆದ್ದಿರುವ ಯುದ್ಧ ಷೇರು ಮಾರುಕಟ್ಟೆಯಲ್ಲಿ ಭಾರಿ ತಲ್ಲಣ ಸೃಷ್ಟಿಸಿದೆ.
ಮೆರಿಕ-ಇರಾನ್ ಯುದ್ಧದ ತೀವ್ರತೆ ಕಡಿಮೆಯಾಗಿ ಹಾರ್ಮುಜ್ ಜಲಸಂಧಿ ಸಂಚಾರಕ್ಕೆ ಮುಕ್ತವಾದ ನಂತರ ಕಚ್ಚಾತೈಲ ಪೂರೈಕೆಗೆ ತೀವ್ರ ಪೈಪೋಟಿ ಎದುರಾಗಿದೆ. ತೈಲ ದೈದ್ಯ ಸೌದಿ ಅರೇಬಿಯಾ ಕೂಡ ಇದರ ಪೈಪೋಟಿಗೆ ಬಿದ್ದಿದೆ.
ಅಕಾಲಿಕ ಮಳೆ, ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ ಕಡಿಮೆಯಾಗಿ, ಬೆಲೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.