Showing 20 of 2090 posts • Page 1 of 105
ಕೇರಳದ ವೈನಾಡಿನಲ್ಲಿ ಹೆಚ್ಚಾದ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ.
ಶಾಸಕ ತನ್ವಿರ್ ಗೆ ಸಚಿವ ಸ್ಥಾನ ಕೈ ತಪ್ಪಿದೆ. ತನ್ವಿರ್ ಬೆಂಬಲಿಗರಿಂದ ರಸ್ತೆ ತಡೆದು ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಲಾಯಿತು.
ರಸ್ತೆ, ನೀರು, ನೆರಳು – ಇವೆಲ್ಲವನ್ನೂ ಕೊಡುವುದು ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕೆಲಸ. ಆದರೆ, ಇಲ್ಲೊಬ್ಬ ರೈತ, ನಾವು ಕಾಯೋದು ಬೇಡ, ನಾವೇ ಮಾಡೋಣ ಎಂದು ಕೆಲಸ ಮಾಡಿ ತೋರಿಸಿದ್ದಾನೆ.
ಕೇರಳದ ವೈನಾಡಿನಲ್ಲಿ ಮಳೆ ಹೆಚ್ಚಾಗಿದ್ದು, ಕಬಿನಿ ಡ್ಯಾಮ್ ಗೆ ಒಳ ಹರಿವು ಹೆಚ್ಚಾಗಿದೆ. ಕಬಿನಿ ಜಲಾಶಯಕ್ಕೆ 23009 ಕ್ಯೂಸೆಕ್ ನೀರು ಒಳ ಹರಿವು ಇದೆ.
ಕುರ್ ಕುರೆ ಪ್ಯಾಕೆಟ್ನಲ್ಲಿದ್ದ ಬಾಲ್ ನುಂಗಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ನಡೆದಿದೆ.
ತೆಲುಗು, ಕನ್ನಡ ಸೇರಿದಂತೆ 17 ಭಾಷೆಗಳ ಜನರ ಮನ ಗೆದ್ದ “ಗಾನ ಕೋಗಿಲೆ” ಎಸ್.ಜಾನಕಿ ಅಮ್ಮನವರ ನೆನಪು ಇಂದಿಗೂ ಕರ್ನಾಟಕದ ಕಲಾವಿದರ ಮನದಲ್ಲಿ ಹಸಿರಾಗಿದೆ.
ಕೇರಳದ ವೈನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.
ಸಾಂಸ್ಕೃತಿಕ ನಗರಿ ಮೈಸೂರಿನ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ಅಧ್ಯಾಯ ಬರೆಯಲ್ಪಟ್ಟಿದೆ.
ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯವು ಪ್ರಸ್ತುತ ಭರ್ತಿಯಾಗುವ ಹಂತದಲ್ಲಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಕಿರುಗುಂದ ಗ್ರಾಮದ ಗ್ರಾಮೀಣ ಪ್ರತಿಭೆ, ಜಾನಪದ ಕಲಾವಿದರು ಹಾಗೂ ಕೀಬೋರ್ಡ್ ವಾದಕರಾದ ಶ್ರೀನಿವಾಸಮೂರ್ತಿ ಕಿರುಗುಂದ ಅವರಿಗೆ ಗಡಿನಾಡ ರಂಗಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮೈಸೂರಿನಲ್ಲಿ ಸಿಎಂ ಡಿ ಕೆ ಶಿವಕುಮಾರ್ ರೋಡ್ ಶೋ ನಡೆಸಿದರು.
ರೋಡ್ ಶೋ ಆರಂಭಕ್ಕೂ ಮುನ್ನಾ ಕಿಕ್ಕಿರಿದು ಜಮಾಯಿಸಿದ್ದ ಕೈ ಕಾರ್ಯಕರ್ತರನ್ನುದ್ದೇಶಿಸಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾಷಣ ಮಾಡಿದರು.
ಶುಭ ಘಳಿಗೆ ಶುಭ ಮೂಹರ್ತದಲ್ಲೇ ಮೈಸೂರಿಗೆ ಬಂದಿದ್ದೇನೆ.
ಮೈಸೂರು : ಪ್ರಧಾನಿ ಮೋದಿ ಮೈಸೂರಿಗೆ ಆಗಮನ ಹಿನ್ನೆಲೆ ಮೈಸೂರು ಸಂಚಾರದಲ್ಲಿ ಬದಲಿ ಮಾರ್ಗ ಬಳಕೆಗೆ ಸೂಚನೆ ನೀಡಲಾಗಿದೆ. ಮೈಸೂರು ಪೊಲೀಸ್ ಆಯುಕ್ತರಿಂದ ಬದಲಿ ಮಾರ್ಗ ಪ್ರಕಟವಾಗಿದ್ದು, ಸಾರ್ವಜನಿಕರು ಬದಲಿಮಾರ್ಗ ಬಳಸಲು ಸೂಚನೆ ನೀಡಲಾಗಿದೆ. ವಾಹನ ಸಂಚಾರ ನಿರ್ಬಂಧಿಸಲಾಗುವ ರಸ್ತೆಗಳ ವಿವರ ಬದಲಿ ಮಾರ್ಗಗಳು ಹುಣಸೂರು ರಸ್ತೆ, ವಿಜಯನಗರ, ಹೂಟಗಳ್ಳಿ, ಬೋಗಾದಿ, ಸರಸ್ವತಿಪುರಂ, ಕುವೆಂಪುನಗರ ಭಾಗಗಳಿಂದ ಬಸ್/ರೈಲ್ವೆ ನಿಲ್ದಾಣಕ್ಕೆ ತೆರಳುವವರು: ದ್ಯುತಿ ಜಂಕ್ಷನ್-ಗೋಕುಲಂ ರಸ್ತೆ-ಶರ್ಮಿಲಾ ಕಾನ್ವೆಂಟ್ ರಸ್ತೆ-ಹಸುಕರು ಪಾರ್ಕ್ ಜಂಕ್ಷನ್-ಇ.ಎಸ್.ಐ ಆಸ್ಪತ್ರೆ ಜಂಕ್ಷನ್-ಸೆಕ್ಷನ್ ರಸ್ತೆ-ಜಾವಾ ರಸ್ತೆ-ಹೈವೇ ವೃತ್ತ-ಆರ್.ಎಂ.ಸಿ […]
ಕಾವೇರಿ ನೀರಾವರಿ ನಿಯಂತ್ರಣ ಸಮಿತಿಯ ಅವೈಜ್ಞಾನಿಕ ಆದೇಶ ಖಂಡಿಸಿ ಹಾಗೂ ಮಳೆ ಇಲ್ಲದೆ ಒಣಗಿದ ಬೆಳೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಕೆ.ಆರ್ ಪುರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು.
ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್. ಧ್ರುವನಾರಾಯಣ್ ಅವರ 65ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಂಜನಗೂಡು ಲಯನ್ಸ್ ಕ್ಲಬ್ ಮತ್ತು ಆರ್. ಧ್ರುವನಾರಾಯಣ್ ಎಜುಕೇಷನ್ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿತ್ತು.
ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್. ಧ್ರುವನಾರಾಯಣ್ ಅವರ 65ನೇ ವರ್ಷದ ಹುಟ್ಟುಹಬ್ಬವನ್ನು ಗಿಡ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮೋದಿಯವರು ಆಗಸ್ಟ್ 1ರಂದು ವಿವೇಕಾನಂದ ಸ್ಮಾರಕ ಉದ್ಘಾಟನೆ ಮಾಡಲಿದ್ದಾರೆ.
ಆಗಸ್ಟ್ 1 ರಂದು ಮೈಸೂರಿಗೆ ಮೋದಿ ಆಗಮನ ಹಿನ್ನಲೆ ರಾಮಕೃಷ್ಣ ಆಶ್ರಮದ ಶಾಲೆಯಲ್ಲಿ ಸಿದ್ಧತೆ ಬರದಿಂದ ಸಾಗುತ್ತಿದೆ. ವಿವೇಕ ಸ್ಮಾರಕ ಉದ್ಘಾಟನೆಗೆ ನರೇಂದ್ರ ಮೋದಿ ಬರುತ್ತಿದ್ದಾರೆ.
ಪಡಿತರ ವಿತರಣೆಯಲ್ಲಿ ವ್ಯತ್ಯಾಸವಾಗಿ ಮಾಸಾಂತ್ಯ ಕಳೆದರು ಗ್ರಾಮದಲ್ಲಿ ಪಡಿತರ ವಿತರಣೆ ಮಾಡದಿರುವುದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಹೆಚ್ ಡಿ ಕೋಟೆಯಲ್ಲಿ ನಡೆದಿದೆ.