Showing 20 of 2021 posts • Page 1 of 102
ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ ಸಂಯೋಜಕದ ಹುಲ್ಲಹಳ್ಳಿ ಹೋಬಳಿ ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ನಂಜನಗೂಡು ತಾಲ್ಲೂಕು ಆಡಳಿತ ಭವನದ ಕಸಬಾ ಹೋಬಳಿ ನಾಡಕಛೇರಿಯಲ್ಲಿ ಜನಜಾತ್ರೆಯೇ ಸೇರಿದೆ.
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ನಂದಿ ಕನ್ವೆನ್ಷನ್ ಹಾಲ್ನಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಎನ್ ಎಸ್ ಯುಐ ನಂಜನಗೂಡು ಘಟಕದ ವತಿಯಿಂದ “ವಿದ್ಯಾರ್ಥಿ ಧ್ವನಿ” ಎಂಬ ಶೀರ್ಷಿಕೆಯಲ್ಲಿ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಜುಲೈ 17 ರಂದು ಆಷಾಢ ಶುಕ್ರವಾರ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ.
ದಸರಾದಲ್ಲಿ ಕಂಬಳ ಆಯೋಜನೆ ಬೇಡ. ದಸರಾದಲ್ಲಿ ಕಂಬಳ ವಿರೋಧಿಸಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನ ಹಾರ್ಡಿಂಗ್ ವೃತ್ತದಲ್ಲಿ ಪ್ರತಿಭಟಿಸಿದರು.
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ ಮುಂದುವರೆದಿದ್ದು, ಸಾತಗಳ್ಳಿ ಸಮೀಪ ಕಂಬಳಕ್ಕಾಗಿ ಜಾಗ ಗುರುತು ಮಾಡಲಾಗಿದೆ.
ದಸರಾ ಕಂಬಳ ಆಯೋಜನೆ ವಿಚಾರವಾಗಿ ಸಾಂಪ್ರದಾಯಿಕ ದಸರಾ ಆಚರಣೆಗೆ ಒತ್ತು ನೀಡಿ ಎಂದಿದ್ದೇವೆ.
ದಸರಾದಲ್ಲಿ ಕಂಬಳ ಆಯೋಜನೆ ವಿಚಾರವಾಗಿ ಕಂಬಳ ಬೇಡ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.
ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸಲ್ಪಟ್ಟಿರುವ ಪ್ರದೇಶಗಳನ್ನ ಬರಪೀಡಿತ ಪ್ರದೇಶಗಳೆಂದು ಘೋಷಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ.
ಪುಟ್ ಪಾತ್ ನಿಂದ ತೆರುವಾದ ಪದಾರ್ಥಗಳು ಸಾರ್ವಜನಿಕ ಶೌಚಾಲಯವನ್ನ ಸ್ವಾಹ ಮಾಡಿದೆ.ಆಶ್ಚರ್ಯ ಅನಿಸಿದ್ರೂ ಇದು ನಿಜ.ಮೈಸೂರಿನ ಕೆ.ಆರ್.ಎಸ್ ಮುಖ್ಯ ರಸ್ತೆಯಲ್ಲಿ ಇಂತಹ ಒಂದು ದೃಶ್ಯ ಕಂಡುಬಂದಿದೆ.
ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕೂಗು ಮಾರಿಗಳು ಇದ್ದರು. ಅದರಲ್ಲಿ ಪ್ರಿಯಾಂಕಾ ಖರ್ಗೆಗೆ ಸಚಿವ ಸ್ಥಾನ ಸಿಕ್ಕಿದೆ. ಸಂತೋಷ್ ಲಾಡ್ ಗೆ ಸಿಕ್ಕಿಲ್ಲ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) -2026ರ ಹಿನ್ನೆಲೆ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ದಕ್ಷಿಣಕಾಶಿ ಎಂದೇ ಪ್ರಸಿದ್ದವಾಗಿರುವ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಜಾಗೃತಿ ಮೂಡಿಸಲಾಯಿತು.
ಮೈಸೂರಿನಲ್ಲಿ ಜೆಸಿಬಿ ಘರ್ಜಿಸಿದ್ದು, ಪುಟ್ಬಾತ್ ವ್ಯಾಪಾರಿಗಳಿಗೆ ಶಾಕ್ ನೀಡಲಾಗಿದೆ.
ನಗರದ ಜೆ.ಪಿ.ನಗರದ ಪ್ರಕೃತಿ ಲೇಔಟ್ನಲ್ಲಿ ಹಸುವಿನ ತಲೆಯನ್ನು ಕಡಿದು ಅದರ ಮೂಳೆಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ.
ರೈತರು ಕೃಷಿ ಉತ್ಪನ್ನಗಳ ವ್ಯಾಪಾರ ನಡೆಯಬೇಕಾದ ನಂಜನಗೂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣವೇ ಈಗ ಕುಡುಕರ ಅಡ್ಡೆಯಾಗಿ ಮಾರ್ಪಟ್ಟಿದೆ.
ಚುನಾವಣಾ ಆಯೋಗದಿಂದ ಎಸ್.ಐ.ಆರ್ ಪ್ರಕ್ರಿಯೆ ಪ್ರಾರಂಭವಾದ ಹಿನ್ನೆಲೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರ ಮತ್ತು ವರುಣ ವಿಧಾನಸಭಾ ಕ್ಷೇತ್ರದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ನಂಜನಗೂಡು ತಾಲ್ಲೂಕು ಆಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಮಳೆ ಬಂದರೆ ಎಲ್ಲರೂ ಮನೆಯೊಳಗೆ ಸೇರ್ತೀವಿ. ಆದರೆ, ಮಳೆಯೇ ಆಕೆಯ ಮನೆಯನ್ನು ಕಸಿದುಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಾಟೂರು ಗ್ರಾಮದಲ್ಲಿ 50 ವರ್ಷದ ಮಹಿಳೆ ಜಯಮ್ಮ ಬೀದಿಗೆ ಬಿದ್ದಿದ್ದಾರೆ.
ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಕುಟುಂಬವೊಂದು ಬೀದಿಗೆ ಬಿದ್ದ ಘಟನೆ ನಂಜನಗೂಡು ತಾಲ್ಲೂಕು ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಕಬಿನಿ ಹಿನ್ನೀರಿನಲ್ಲಿ ಹಕ್ಕಿಗಳ ಸ್ವಚ್ಛಂದದಾಟವಾಡುತ್ತಿದ್ದು, ಮಳೆ ನೀರಿನೊಂದಿಗೆ ಪಕ್ಷಿಗಳ ಕಲವರ,