Showing 20 of 1933 posts • Page 1 of 97
ರಾಜ್ಯ ಕಾಂಗ್ರೆಸ್ ನಲ್ಲಿ ಡಿಸಿಎಂ ಸ್ಥಾನಕ್ಕೆ ಫುಲ್ ಡಿಮ್ಯಾಂಡ್ ಇದ್ದು, ಯತೀಂದ್ರ ಸಿದ್ದರಾಮಯ್ಯ ಅವರನ್ನು ಡಿಸಿಎಂ ಮಾಡುವಂತೆ ಹೋರಾಟ ನಡೆಯುತ್ತಿದೆ.
ಶಾಸಕ ಅನಿಲ್ ಚಿಕ್ಕಮಾಧುಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ, ಅನಿಲ್ ಚಿಕ್ಕಮಾಧು ಅಭಿಮಾನಿಗಳಿಂದ ಮೈಸೂರಿನ ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ ಮಾಡಲಾಯಿತು.
ಹಣದ ವಿಚಾರದಲ್ಲಿ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದ ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ.
ತಾಲ್ಲೂಕಿನ ಎಲ್ಲಾ ಗ್ರಾಮಗಳ ಸಮಗ್ರ ನೀರಾವರಿಗಾಗಿ ಹಾಗೂ ತಾಲ್ಲೂಕು ಆಡಳಿತದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ, ಜೂ.8 ರಂದು ನಂಜನಗೂಡಿನಲ್ಲಿ ಬೃಹತ್ ಬಾರುಕೋಲು ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಆರ್ ವಿದ್ಯಾಸಾಗರ್ ಹೇಳಿದರು.
ನಂಜನಗೂಡು: ಡಾ. ಹೆಚ್.ಸಿ ಮಹದೇವಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ನಗರದ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಡಾ.ಹೆಚ್.ಸಿ ಮಹದೇವಪ್ಪ ರವರ ಅಭಿಮಾನಿಗಳ ಬಳಗ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರು ದಲಿತರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡುತ್ತಿಲ್ಲ. […]
ಹಾಲು ಉತ್ಪಾದಕರ ಸಹಕಾರ ಸಂಘದ ಕಛೇರಿಯಲ್ಲಿ ವಾಮಾಚಾರ ನಡೆದಿದ್ದು, ಬೆಳ್ಳಂಬೆಳಿಗ್ಗೆ ತರಗನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದೆ.
ಡಾ. ಹೆಚ್.ಸಿ ಮಹದೇವಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಳೆ ಮೈಸೂರು ಭಾಗದ ದಲಿತ ಸಮುದಾಯದ ಆಶಾಕಿರಣ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಮೂಲ ಕಾರಣೀಭೂತರಾಗಿರುವ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ದಲಿತ ಸಮುದಾಯವನ್ನ ಒಗ್ಗೂಡಿಸಿ ಅತಿ ಹೆಚ್ಚು ಮತಗಳು ಬರಲು ಶ್ರಮಿಸಿದ ಎಚ್.ಸಿ.ಮಹದೇವಪ್ಪ ಅವರಿಗೆ ಸಂಪುಟ ದರ್ಜೆ ಅಥವಾ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಸಮುದಾಯದ ಮುಖಂಡರು ಹಾಗೂ ಅಭಿಮಾನಿಗಳು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ನಮಗೆ ಯಾವುದೇ ರೀತಿಯ ವೈಯಕ್ತಿಕ ದ್ವೇಷ ಅಥವಾ ಹಗೆತನ ಇಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಅತ್ಯಂತ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.
ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ ಒಬ್ಬಳು ಚಿನ್ನಾಭರಣ ಕಳುವು ಮಾಡಿ ಸಿಕ್ಕಿಬಿದ್ದ ಪ್ರಕರಣ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಮೀನಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಡಿಕೆ ಶಿವಕುಮಾರ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲೆಂಂದು ಮೈಸೂರಿನಲ್ಲಿ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಮೈಸೂರು ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಿಡಿಲು ಬಡಿದು ಆದಿವಾಸಿ ಸಾವನ್ನಪ್ಪಿದರೆ ಮತ್ತೊಂದೆಡೆ ಹಸು ಮೃತಪಟ್ಟಿದೆ.
ಕಳೆ ಕೀಳಲು ಜಮೀನಿಗೆ ತೆರಳಿದ್ದ ವೃದ್ಧೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕು ಬಿಳಿಕೆರೆಯ ಹೊಸಪುರ ಗ್ರಾಮದಲ್ಲಿ ನಡೆದಿದೆ.
: ಹಾಲು ಉತ್ಪಾದಕರ ಸಹಕಾರ ಸಂಘದ ಕಛೇರಿಯಲ್ಲಿ ವಾಮಾಚಾರ ನಡೆದಿದ್ದು, ಬೆಳ್ಳಂಬೆಳಿಗ್ಗೆ ತರಗನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಮುಜರಾಯಿ ಇಲಾಖೆಯ ದಿವ್ಯಾ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಐತಿಹಾಸಿಕ ತಗಡೂರು ಶ್ರೀ ಅಂಕನಾಥೇಶ್ವರ ದೇವಾಲಯ ಶತಮಾನಗಳಿಂದಲೂ ಅಭಿವೃದ್ಧಿಯಿಂದ ವಂಚಿತವಾಗಿದೆ.
ಜೂ.14 ರಂದು ನಂಜನಗೂಡಿನಲ್ಲಿ ದಲಿತ ಸಂಘರ್ಷ ಸಮಿತಿ ಆಯೋಜಿಸಿರುವ ರಾಜಕೀಯ ಜಾಗೃತಿಗಾಗಿ ಶೋಷಿತ ಸ್ಥಳ ಸಮುದಾಯಗಳ ಐಕ್ಯತಾ ಸಮಾವೇಶದ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.
ಜಮೀನಿಗೆ ತೆರಳಿದ ವೃದ್ಧೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ನಂಜನಗೂಡು ತಾಲ್ಲೂಕು ಕಸುವಿನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ದಲಿತರು ಸಿಎಂ ಆಗಬೇಕಾದ ಸಮಯದಲ್ಲಿ ದಲಿತರಿಗೆ ಸಮಾಧಿ ಕಟ್ಟಿ ಸಿದ್ದರಾಮಯ್ಯ ಸಿಎಂ ಆದ್ರು, ಈಗಲಾದರೂ ದಲಿತರ ಪರ ಸಿಎಂ ದ್ವನಿ ಎತ್ತಿಲ್ಲ.