ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್ ಜತೆ ನಟು ಹೊಂದಿ, ಅದರ ಚಟುವಟಿಕೆಯಲ್ಲಿ ಕ್ರಿಯಾಶೀಲವಾಗಿ ಭಾಗಿಯಾಗುತ್ತಿದ್ದರು. ಇದೀಗ ನಟಿ ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಸುದೀರ್ಘವಾಗಿ ಟಿಪ್ಪಣಿಯನ್ನು ಬರೆದಿದ್ದಾರೆ. ಗೌರವದ ಬಗ್ಗೆ ಸಂತೋಷ...
Know Moreಸೂಪರ್ಸ್ಟಾರ್ ರಜನಿಕಾಂತ್ 171ನೇ ಸಿನಿಮಾ 'ಕೂಲಿ' ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ ಇಳಯರಾಜ ನೋಟಿಸ್ ಕಳುಹಿಸಿದ್ದಾರೆ. ಇಳಯರಾಜ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್...
Know Moreಕನ್ನಡದ ಪ್ರತಿಭಾನ್ವಿತ ಜಯರಾಮ್ ಕಾರ್ತಿಕ್ ಮೇ 1ರಂದು ಜನ್ಮದಿನ ಆಚರಿಸಿಕೊಂಡಿದ್ದು, ಅವರ ಹುಟ್ಟುಹಬ್ಬದ ವಿಶೇಷವಾಗಿ ಮೋಷನ್ ಪೋಸ್ಟರ್ ಬಿಡುಗಡೆ...
Know Moreಸ್ಯಾಂಡಲ್ವುಡ್ನ ಖ್ಯಾತ ನಟ ಕಾರ್ತಿಕ್ ಜಯರಾಮ್ ಅಲಿಯಾಸ್ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ....
Know Moreಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ ರಿಲೀಸ್ ಮುನ್ನವೆ ಪ್ರಶಸ್ತಿಗಳು...
Know Moreಸ್ಯಾಂಡಲ್ವುಡ್ ನಟಿ ಮಾನ್ವಿತಾ ಕಾಮತ್ ವಿವಾಹ ಇಂದು (ಮೇ 1) ನಡೆದಿದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದವರ ಸಮ್ಮುಖದಲ್ಲಿ ಅರುಣ್ ಅವರು ಮಾನ್ವಿತಾಗೆ ತಾಳಿ...
Know Moreಇತ್ತೀಚೆಗೆ ರಶ್ಮಿಕಾ ಮಂದಣ್ಣಗೆ ಸಂಬಂಧಿಸಿದ ಡೀಪ್ ಫೇಕ್ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಈ ಸಂಬಂಧ ದೆಹಲಿ ಪೊಲೀಸರ ವಿಚಾರಣೆಗೆ ರಶ್ಮಿಕಾ ಮಂದಣ್ಣ ಹಾಜರಾಗಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಘಟಕದ...
Know Moreಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ ತೆರೆ...
Know Moreಕಿರುತೆರೆಯ ಖ್ಯಾತ ನಿರೂಪಕಿ,ತುಳುನಾಡ ಕುವರಿ ಅನುಶ್ರೀ, ರಮೇಶ್ ಅರವಿಂದ್, ಪ್ರೇಮಾ ಅವರುಗಳ ವಿರುದ್ದ ಪ್ರಕರಣ...
Know Moreಬಾಲಿವುಡ್ ಕ್ವೀನ್ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ...
Know Moreಪರಂವಃ ಸ್ಟುಡಿಯೋಸ್ ನಿರ್ಮಾಣದ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಇದೇ ಜೂ.28 ಜಪಾನ್ ದೇಶದ ಪ್ರಮುಖ ನಗರಗಳಲ್ಲಿ ಚಿತ್ರ ತೆರೆ...
Know Moreಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಕಲ್ಕಿ ಸಿನಿಮಾ ರಿಲೀಸ್ ಡೇಟ್ ಕೊನೆಗೂ ಅಧಿಕೃತವಾಗಿ ಅನೌನ್ಸ್ ಆಗಿದೆ. ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಕಲ್ಕಿ 2898 ಎಡಿ ಸಿನಿಮಾ ಜೂನ್...
Know Moreಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಬಹು ಕಾಲದ ಗೆಳೆಯನಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಗೂಗಲ್ ಡೂಡಲ್ ಕಲಾವಿದ, ಸಚಿತ್ರಕಾರ ಶಾಂತನು ಹಜಾರಿಕಾ ಅವರಿಂದ ಇದೀಗ ಬ್ರೇಕಪ್ ಆಗಿದ್ದಾರೆ ಎಂದು...
Know Moreಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ಬಿರುಸಿನಿಂದ ನಡೆದಿದೆ. ಸ್ಯಾಂಡಲ್ವುಡ್ ಖ್ಯಾತ ನಟ ಹಾಗೂ ನಟಿಯರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಮತದಾನ ಮಾಡಿದ್ದಾರೆ. ಆದರೆ ಇದರ ಮಧ್ಯೆ...
Know Moreಕಾಂಗ್ರೆಸ್ ಸರ್ಕಾರ ಅನೇಕ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೂ ಹೋಗುತ್ತಿರುತ್ತಾರೆ ಎಂದು ನಟಿ ಶ್ರುತಿ ಮಾತನಾಡಿರೋದು ಮಾಧ್ಯಮದಲ್ಲಿ ವರದಿಯಾಗಿದ್ದು, ಈ ವಿಷಯಕ್ಕೆ...
Know MoreGet latest news karnataka updates on your email.