ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ (ಕಮಲದ ಬ್ಯಾಡ್ಜ್) ಧರಿಸಿಕೊಂಡು ಮತಗಟ್ಟೆಗೆ ಹೋಗಿ ಮತದಾನ ಮಾಡಿದ ದೂರಿನ ಮೇರೆಗೆ ಅವರ ವಿರುದ್ಧ ಇಲ್ಲಿಯ ಠಾಣೆಯಲ್ಲಿ ಪ್ರಕರಣ...
Know Moreಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್ ಅನುಮತಿ ಮೇರೆಗೆ ಮಂಗಳವಾರ ಧಾರವಾಡಕ್ಕೆ ಪ್ರವೇಶಿಸಿ ಮತ ಚಲಾಯಿಸಿದರು. ನಗರದ ಸಪ್ತಾಪುರದ ಶಾರದಾ ಪದವಿಪೂರ್ವ ವಿದ್ಯಾಲಯದ ಮತಗಟ್ಟೆ...
Know Moreದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ...
Know Moreನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ ಬೆಳವಣಿಗೆಯ ಬಗ್ಗೆ ಯೋಚಿಸಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ...
Know Moreವ್ಲಾಡಿಮಿರ್ ಪುಟಿನ್ 5 ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಉಕ್ರೇನ್ನಲ್ಲಿ ರಷ್ಯಾದ ಯುದ್ಧದಿಂದಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಹಲವಾರು ಪಾಶ್ಚಿಮಾತ್ಯ ದೇಶಗಳು ಈ ಸಮಾರಂಭವನ್ನು...
Know Moreಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಈ ನಡುವೆ ಬಾಲಿವುಡ್ ನಟ ಶೇಖರ್ ಸುಮನ್ ಹಾಗೂ ಕಾಂಗ್ರೆಸ್ನ ಮಾಜಿ ನಾಯಕಿ ರಾಧಿಕಾ ಖೇರಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸುಮನ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ...
Know Moreಇಲ್ಲಿನ ತನ್ವೀರ್ ಟಿ.ಎಂ ಎಂಬ ಯುವಕ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ ಅವರಿಗೆ ಮತ ಹಾಕಿದ್ದನ್ನು ತಮ್ಮ ಮೊಬೈನಲ್ಲಿ ಸೆರೆ ಹಿಡಿದು ಫೇಸ್ಬುಕ್ನಲ್ಲಿ ಸ್ಟೇಟಸ್...
Know Moreಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ...
Know Moreಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಇಂದು ಬೆಳಗ್ಗೆ ತಮ್ಮ ಸ್ವಗ್ರಾಮ ತೊರವಿಯಲ್ಲಿ ಮಗಳು ಭವಾನಿಯೊಂದಿಗೆ ಆಗಮಿಸಿ ಮತ...
Know Moreಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಲಾಗಿದೆ.ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ....
Know Moreಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತ...
Know Moreಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ ಅವರು ಕುಟುಂಬ ಸಮೇತ ಮಂಗಳವಾರ ಬೆಳಿಗ್ಗೆ ಮತ...
Know Moreಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಂದು ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ...
Know Moreಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ ಖಾಸಗಿ ಚಾನಲ್ ಗೆ ನೀಡಿದ ಸಂದರ್ಶನದಲ್ಲಿ ಪ್ರಜ್ವಲ್ ಕೇಸ್ ಬಗ್ಗೆ ಮೋದಿ...
Know Moreಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್ ಯಡಿಯೂರಪ್ಪ, ಕರ್ನಾಟಕದಲ್ಲಿ 25ರಿಂದ 26 ಸ್ಥಾನದಲ್ಲಿ ಗೆಲ್ಲುತ್ತೇವೆ. ದೇಶದ ಜನ ಮೋದಿ ಮತ್ತೆ...
Know MoreGet latest news karnataka updates on your email.