News Karnataka Kannada
Monday, April 29 2024
ಪ್ರಮುಖ ಸುದ್ದಿ

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

28-Apr-2024 ಕಲಬುರಗಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ ಸಭೆಯಲ್ಲಿ...

Know More

ಬಿಸಿ ಗಾಳಿಗೆ ಕರ್ನಾಟಕದ ಜನ ತತ್ತರ; ಯಾವಾಗ ಮಳೆ ?

28-Apr-2024 ಕರ್ನಾಟಕ

ಸೂರ್ಯನ ಶಾಖಕ್ಕೆ ರಾಜ್ಯ ಕಾದ ಕಾವಲಿಯಂತಾಗಿದೆ. ರಣ ಬಿಸಿಲಿನ ಉರಿ ಶೆಕೆ ಜನರನ್ನ ತತ್ತರಿಸಿದೆ. ಈಗಾಗಲೇ ದಾಖಲೆ ಬರೆದಿರೋ ತಾಪಮಾನ ಜನರನ್ನ ಹಿಂಡಿ ಹಿಪ್ಪೆ ಮಾಡ್ತಿದೆ. ಅತ್ತ, ಬೆವರಿಳಿಸೋ ಬಿಸಿ ಮಂದಿಯನ್ನ ಆಸ್ಪತ್ರೆಗೆ...

Know More

ಇಂದಿನಿಂದ ವನಿತಾ ಟಿ20 ಕ್ರಿಕೆಟ್‌ ಸರಣಿ ಆರಂಭ

28-Apr-2024 ಕ್ರೀಡೆ

ಭಾರತ ಮತ್ತು ಆತಿಥೇಯ ಬಾಂಗ್ಲಾದೇಶ ವನಿತಾ ತಂಡಗಳ ನಡುವಿನ ವನಿತಾ ಟಿ20 ಕ್ರಿಕೆಟ್‌ ಸರಣಿ ಇಂದಿನಿಂದ ಸಿಲ್ಹೆ ಟ್‌ನಲ್ಲಿ ಆರಂಭವಾಗಲಿದೆ. ಇದು 5 ಪಂದ್ಯಗಳ ಸರಣಿಯಾಗಿದ್ದು, ಎ. 28, 30, ಮೇ 2, 6...

Know More

ಚಿನ್ನದ ಬೆಲೆ ಗ್ರಾಮ್​ಗೆ 130 ರೂನಷ್ಟು ಇಳಿಕೆ; ಇವತ್ತಿನ ಬೆಲೆಗಳೆಷ್ಟು?

28-Apr-2024 ಬೆಂಗಳೂರು

ಮೂರ್ನಾಲ್ಕು ವಾರ  ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಸ್ವಲ್ಪಮಟ್ಟಿಗೆ ಇಳಿಕೆ ಕಂಡಿವೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಒಮ್ಮೆ ಇಳಿಕೆ ಕಂಡಿದೆ. ಹತ್ತು ದಿನದಲ್ಲಿ ಗ್ರಾಮ್​​ಗೆ ಎರಡು ರೂನಷ್ಟು...

Know More

ಆರ್ಚರಿ ವಿಶ್ವಕಪ್​ನಲ್ಲಿ ಭಾರತಕ್ಕೆ 4 ಚಿನ್ನದ ಪದಕ

28-Apr-2024 ಕ್ರೀಡೆ

ಭಾರತದ ಬಿಲ್ಗಾರರು ಆರ್ಚರಿ ವಿಶ್ವಕಪ್​ ಸ್ಟೇಜ್​-1ರಲ್ಲಿ 4 ಚಿನ್ನ ಸಹಿತ 5 ಪದಕ ಗೆದ್ದುಕೊಂಡಿದ್ದಾರೆ. ಏಷ್ಯನ್​ ಗೇಮ್ಸ್​ ಚಾಂಪಿಯನ್​ ಜ್ಯೋತಿ ಸುರೇಖಾ ಕಂಪೌಂಡ್​ ವಿಭಾಗದಲ್ಲಿ ಭಾರತ ಗೆದ್ದ 3 ಸ್ವರ್ಣ ಪದಕಗಳಲ್ಲಿ ವಿಶೇಷ ಕೊಡುಗೆ...

Know More

ರಾಜ್ಯದಲ್ಲಿ ಇಂದು 4 ಕಡೆ ಪ್ರಧಾನಿ ಮೋದಿ ರ‍್ಯಾಲಿ

28-Apr-2024 ಬೆಳಗಾವಿ

ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗಿದ್ದು, ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ ಶನಿವಾರ (ಏ.27) ರಾತ್ರಿಯೇ ಪ್ರಧಾನಿ ನರೇಂದ್ರ...

Know More

ಐಪಿಎಲ್ 2024: ಇಂದು ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಮುಖಾಮುಖಿ

27-Apr-2024 ಕ್ರೀಡೆ

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ...

Know More

ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ ನಿರ್ಬಂಧ

27-Apr-2024 ವಿದೇಶ

ಇರಾನ್ ಜೊತೆ ವಹಿವಾಟು ಹೊಂದಿರುವ ಆರೋಪದ ಮೇರೆಗೆ ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ ನಿರ್ಬಂಧ...

Know More

ಕೇಂದ್ರ ದಿಂದ ‘ಕರ್ನಾಟಕ’ಕ್ಕೆ 3,454 ಕೋಟಿ ರೂ. ಬರಪರಿಹಾರ ಘೋಷಣೆ

27-Apr-2024 ಕರ್ನಾಟಕ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟಿಗೆ ಹೋಗಿತ್ತು. ಇದೀಗ...

Know More

ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದು ಎಂಟ್ರಿ

27-Apr-2024 ಬೆಳಗಾವಿ

ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ...

Know More

ಯೂಟ್ಯೂಬ್​ ಮೇಲೆ ಬಿತ್ತು ಎಲಾನ್​ ಮಸ್ಕ್​​ ಕಣ್ಣು

27-Apr-2024 ತಂತ್ರಜ್ಞಾನ

ಟೆಸ್ಲಾ ಒಡೆತನದ ಎಲಾನ್​ ಮಸ್ಕ್​ ಯೂಟ್ಯೂಬ್​ಗೆ ಟಕ್ಕರ್​ ಕೊಡಲು ತಯಾರಿ ನಡೆಸಿದೆ. ಅದಕ್ಕಾಗಿ ಎಕ್ಸ್​ ಟಿವಿ ಆ್ಯಪ್​ ಅನ್ನು ಪ್ರಾರಂಭಿಸಲು ಮುಂದಾಗಿದೆ. ಶೀಘ್ರದಲ್ಲೇ ನೂತನ ಆ್ಯಪ್​ ಅನ್ನು ಸಿದ್ಧಪಡಿಸಿ ಬಿಡುಗಡೆ...

Know More

ಏಕರೂಪ ನಾಗರಿಕ ಸಂಹಿತೆ ಮೋದಿ ಗ್ಯಾರಂಟಿ: ಅಮಿತ್ ಶಾ

27-Apr-2024 ಮಧ್ಯ ಪ್ರದೇಶ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...

Know More

ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಆರ್‌ ಆರ್; ಕೊನೆಯ ಸ್ಥಾನದಲ್ಲಿ ಯಾರು ?

27-Apr-2024 ಕ್ರೀಡೆ

 ಐಪಿಎಲ್ 2024ರ ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. ಇದೀಗ ದ್ವಿತೀಯಾರ್ಧದ ಪಂದ್ಯಗಳು ನಡೆಯುತ್ತಿದ್ದು, 2ನೇ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ಮುಂದುವರೆಸುವ ಮೂಲಕ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ...

Know More

ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನ ಹೀಗಿವೆ

27-Apr-2024 ಆರೋಗ್ಯ

ನೀವು ಪ್ರತಿದಿನ ನಿಮ್ಮ ಆಹಾರದಲ್ಲಿ ಒಣ ಹಣ್ಣುಗಳನ್ನು ಸೇರಿಸಿಕೊಳ್ಳಬೇಕು ಇದು ನಿಮ್ಮ ದೇಹವನ್ನು ಅನೇಕ ರೋಗಗಳಿಂದ ರಕ್ಷಿಸಲು ತುಂಬಾ ಪ್ರಯೋಜನಕಾರಿಯಾಗಿದೆ. ಒಣದ್ರಾಕ್ಷಿ ತಿನ್ನಲು ಜನರು ತುಂಬಾ ಇಷ್ಟಪಡುತ್ತಾರೆ. ಒಣದ್ರಾಕ್ಷಿ ಜೀವಸತ್ವಗಳು, ಆಹಾರದ ಫೈಬರ್, ಪೊಟ್ಯಾಸಿಯಮ್‌ನಂತಹ...

Know More

ಏಷ್ಯನ್​ ಕಿರಿಯರ ಅಥ್ಲೆಟಿಕ್ಸ್​ನಲ್ಲಿ ಕರ್ನಾಟಕದ ಶ್ರೀಯಾ ರಾಜೇಶ್​ಗೆ ಪದಕ

27-Apr-2024 ಕ್ರೀಡೆ

ಕರ್ನಾಟಕದ ಯುವ ಅಥ್ಲೀಟ್​ ಶ್ರೀಯಾ ರಾಜೇಶ್​ ದುಬೈನಲ್ಲಿ ನಡೆಯುತ್ತಿರುವ ಏಷ್ಯನ್​ 20 ವಯೋಮಿತಿಯ ಅಥ್ಲೆಟಿಕ್ಸ್​ ಚಾಂಪಿಯನ್​ಷಿಪ್​ನ ಮೂರನೇ ದಿನವಾದ ಶುಕ್ರವಾರ ಮಹಿಳೆಯರ 400 ಮೀಟರ್​ ಹರ್ಡಲ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅವರು 59.20 ಸೆಕೆಂಡ್​ಗಳಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು