News Karnataka Kannada
Saturday, April 27 2024

ಬುಡಕಟ್ಟು ಸಾಂಸ್ಕೃತಿಕ ಹಿನ್ನೆಲೆಯ ಮತಗಟ್ಟೆ ಸ್ಥಾಪನೆ

25-Apr-2024 ಬೆಂಗಳೂರು

ಸ್ವೀಪ್ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾರರ ಭಾಗವಹಿಸುವಿಕೆ ಅಡಿಯಲ್ಲಿ ಎಲ್ಲಾ ಮತದಾರರಲ್ಲಿ ಮತದಾನದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲು ಅದರಲ್ಲೂ ಮುಖ್ಯವಾಗಿ ಮಹಿಳಾ ಮತದಾರರು, ತೃತೀಯ ಲಿಂಗಿಗಳು, ಯುವ ಮತದಾರರು, ವಿಶೇಷ ಚೇತನರು, ಆದಿವಾಸಿ ಮತದಾರರನ್ನು ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಮುಖಾಂತರ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ಜಾಗೃತಿ ಕಾರ್ಯಕ್ರಮ...

Know More

ಹರ್ಷಿಕಾ ಪೂಣಚ್ಚ- ಭುವನ್ ದಂಪತಿಯಿಂದ ಪ್ರಲ್ಹಾದ ಜೋಶಿ ಭೇಟಿ

25-Apr-2024 ಬೆಂಗಳೂರು

ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಬುಧವಾರ ಚರ್ಚೆ...

Know More

ಆರ್ಥಿಕ ಕುಸಿತದಿಂದ ಭಾರತವನ್ನು ಮೇಲೆತ್ತಿದವರು ಮೋದಿ: ನಿರ್ಮಲಾ ಸೀತಾರಾಮನ್

24-Apr-2024 ಬೆಂಗಳೂರು

ದೀರ್ಘಾವಧಿ ಮುನ್ನೋಟದ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಯಾಶೀಲ ನಡೆ, ದೂರದೃಷ್ಟಿಯ  ಕ್ರಮ, ನಿಖರ ಯೋಜನೆಗಳ ಫಲವಾಗಿ ದಶಕದೊಳಗೆ ಐದು ದುರ್ಬಲ ಆರ್ಥಿಕತೆಗಳಿಂದ ಹೊರಬಂದು ಭಾರತವು ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತಡಯಾಗಿ ಹೊರಹೊಮ್ಮಲು...

Know More

ಕಳಪೆ ಗುಣಮಟ್ಟದ ಮೇವು ಪೂರೈಕೆ: ರೈತರ ಆಕ್ರೋಶ 

24-Apr-2024 ಚಾಮರಾಜನಗರ

ತಾಲ್ಲೂಕಿನಲ್ಲಿ  ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಎಪಿಎಂಸಿ ಆವರಣದಲ್ಲಿ ಜಿಲ್ಲಾಡಳಿತದಿಂದ ಮೇವು ವಿತರಣೆ...

Know More

ಮತ ಚಲಾಯಿಸಿದವರಿಗೆ ಮಾತ್ರ ಅರಮನೆ ಪ್ರವೇಶ

23-Apr-2024 ಮೈಸೂರು

ಮೈಸೂರಿನ ಪ್ರವಾಸಿ ತಾಣಗಳನ್ನು ಏಪ್ರಿಲ್ 26 ರಂದು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಆ ಮೂಲಕ ಮತದಾನದ ಮೂಲಕ ಮತಚಲಾಯಿಸದೆ ಟ್ರಿಪ್ ಹೋಗುವವರಿಗೆ ಶಾಕ್...

Know More

ಯದುವೀರ್ ಅವರ ಗೆಲುವಿಗಾಗಿ ಚಾಮುಂಡಿಬೆಟ್ಟಕ್ಕೆ ಪಾದಯಾತ್ರೆ

20-Apr-2024 ಮೈಸೂರು

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಗೆಲುವಿಗೆ ಪ್ರಾರ್ಥಿಸಿ ಏ.21ರಂದು ಚಾಮುಂಡಿ ಬೆಟ್ಟಕ್ಕೆ ಮಹಿಳೆಯರು ಪಾದಯಾತ್ರೆ  ಹಮ್ಮಿಕೊಂಡಿರುವುದಾಗಿ ಮೈಸೂರು ಮತ್ತು ಕೊಡುಗು ಲೋಕಸಭಾ ಬಿಜೆಪಿ ಮಹಿಳಾ...

Know More

ಕಾವೇರಿ ದಡದಲ್ಲಿ ತೆಪ್ಪೋತ್ಸವದೊಂದಿಗೆ ಮತದಾನ ಜಾಗೃತಿ

20-Apr-2024 ಚಾಮರಾಜನಗರ

ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯ ಗಡಿ ಹಾಗೂ ಕೊನೆಯ ಗ್ರಾಮ ಪಂಚಾಯತಿ  ಗೋಪಿನಾಥಂ ಗ್ರಾಮದ ಬಳಿಯಿರುವ ಹೊಗೇನೆಕಲ್‌ನಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್ ವಸ್ತ್ರದ್ ಅವರು ಕಾವೇರಿ ದಡದ ಮಧ್ಯಭಾಗದಲ್ಲಿ ತೆಪ್ಪೋತ್ಸವದ ಮೂಲಕ...

Know More

ರಾಜ್ಯದಲ್ಲಾದ ಅಭಿವೃದ್ಧಿಯನ್ನು ರಾಹುಲ್ ಗಾಂಧಿ ಹೇಳಲಿ

20-Apr-2024 ಮೈಸೂರು

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿ ರುವ ರಾಹುಲ್ ಗಾಂಧಿ ಅವರು, ಗ್ಯಾರಂಟಿ ಹೊರತಾಗಿ ರಾಜ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು’ ಎಂದು ಬಿಜೆಪಿ ಮುಖಂಡರಾದ ಮೈಕ ಪ್ರೇಮ್ ಕುಮಾರ್...

Know More

28 ಸ್ಥಾನಗಳಲ್ಲಿಯೂ ಮೈತ್ರಿಕೂಟಕ್ಕೆ ಗೆಲುವು: ಎಸ್. ಬಾಲರಾಜ್

19-Apr-2024 ಮೈಸೂರು

ಜೆಡಿಎಸ್ -ಬಿಜೆಪಿ ಹೊಂದಾಣಿಕೆಯಿಂದ ಎಲ್ಲ 28   ಕ್ಷೇತ್ರಗಳನ್ನು ಮೈತ್ರಿಕೂಟ ಗೆಲ್ಲಲಿದೆ ಎಂದು ಚಾಮರಾಜನಗರ  ಲೋಕಸಭಾ  ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ವಿಶ್ವಾಸ...

Know More

ಟ್ರ್ಯಾಕ್ಟರ್ ನಿಂದ ಕಾಡಾನೆಯನ್ನು ಹಿಮ್ಮೆಟ್ಟಿಸಿದ ರೈತರು

19-Apr-2024 ಚಾಮರಾಜನಗರ

ಕಾಡಾನೆಗಳ ಹಾವಳಿಯಿಂದ ಬೇಸತ್ತಿರುವ ರೈತರು ತಮ್ಮ ಜಮೀನಿಗೆ ದಾಳಿ ಮಾಡಲು ಬಂದ ಕಾಡಾನೆಯನ್ನು ಟ್ರಾಕ್ಟರ್ ಮೂಲಕ ಹಿಮ್ಮೆಟ್ಟಿಸಿದ ಘಟನೆ  ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ಸಮೀಪದಲ್ಲಿ...

Know More

ಸಿದ್ದರಾಮಯ್ಯನವರೇ ಮಹಿಳೆಯ ಸೆರೆಗು ಎಳೆದಿದ್ದು ಮರೆತು ಹೋಯಿತೆ?: ಎಚ್.ವಿಶ್ವನಾಥ್

19-Apr-2024 ಮೈಸೂರು

ಹೆಚ್.ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿಗಳಿಂದ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಗೆ ವಿಷಾದವನ್ನೂ ವ್ಯಕ್ತಪಡಿಸಿದ್ದಾರೆ. ಆದರೂ ಏಕೆ ಅದೇ ವಿಚಾರವನ್ನು ಮುಂದಿಟ್ಟುಕೊಂಡು ದೊಡ್ಡ ವಿವಾದ ಮಾಡುತ್ತಿದ್ದೀರಾ. ಈ...

Know More

ಲೋಕಸಭಾ ಚುನಾವಣೆ: ತೇಜಸ್ವಿ ಸೂರ್ಯ ಅವರಿಗೆ ವಿಶ್ವಕರ್ಮ ಸಮುದಾಯದ ಬೆಂಬಲ

18-Apr-2024 ಬೆಂಗಳೂರು

ವಿಶ್ವಕರ್ಮ ಜನಾಂಗದ ಮೇಲೆ ಅಪಾರ ಪ್ರೀತಿ - ವಿಶ್ವಾಸ ಹೊಂದಿರುವ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರನ್ನು ವಿಶ್ವಕರ್ಮ ಸಮುದಾಯ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಲಿದೆ ಎಂದು ಡಾ. ಬಿ. ಎಂ. ಉಮೇಶ್...

Know More

ಕಾಲರಾದಂತಹ ಸಾಂಕ್ರಾಮಿಕ ರೋಗ ತಡೆಗೆ ಸಲಹೆಗಳೇನು?

17-Apr-2024 ಆರೋಗ್ಯ

ಈಗ ಬೇಸಿಗೆ ಕಾಲವಾಗಿರುವುದರಿಂದ  ಒಂದು ಕಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರಿನ ಸಮಸ್ಯೆಗಳು ಜನರನ್ನು ಕಾಡುತ್ತಿದೆ. ಇದರ ನಡುವೆ ಮಳೆ ಸುರಿಯದ ಕಾರಣದಿಂದಾಗಿ ಸಾಂಕ್ರಾಮಿಕ ರೋಗಗಳು  ಹರಡಲು ಆರಂಭಿಸಿದ್ದು, ಅದರಲ್ಲೂ ಕಾಲಾರ ಈಗ ಸದ್ದು ಮಾಡುತ್ತಿದೆ. ಇದನ್ನು ತಡೆಗಟ್ಟ...

Know More

ನೈಟ್ ಡ್ಯೂಟಿ ಮಾಡುವ ಮಧುಮೇಹಿಗಳ ಜೀವನ ಕ್ರಮ ಹೇಗಿರಬೇಕು?

15-Apr-2024 ಆರೋಗ್ಯ

ಮಧುಮೇಹ ಒಮ್ಮೆ ಬಂತೆಂದರೆ ಅದು ಪೂರ್ಣವಾಗಿ ವಾಸಿಯಾಗುವ ಕಾಯಿಲೆಯಲ್ಲ ಹೀಗಾಗಿ ಅದನ್ನು  ನಿಯಂತ್ರಣದಲ್ಲಿಟ್ಟುಕೊಂಡು ತಮ್ಮ ಜೀವನ ಮಾಡುವುದು ಅನಿವಾರ್ಯವಾಗಿದೆ. ಹೀಗಿರುವಾಗ ಮಧುಮೇಹಿಗಳು ಹೇಗೆ ನಿತ್ಯದ ಕೆಲಸ ಕಾರ್ಯಗಳೊಂದಿಗೆ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದರ ಬಗ್ಗೆ ಅರಿತುಕೊಂಡರೆ  ಜೀವನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು