News Karnataka Kannada
Saturday, April 27 2024

ಮತ್ತೆ ತಾಳ ತಪ್ಪಿದ “ಶ್ರುತಿ” ಹಾಸನ್ ಲೈಫ್

27-Apr-2024 ಬಾಲಿವುಡ್

ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್ ತಮ್ಮ ಬಹು ಕಾಲದ ಗೆಳೆಯನಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಗೂಗಲ್​ ಡೂಡಲ್​ ಕಲಾವಿದ, ಸಚಿತ್ರಕಾರ ಶಾಂತನು ಹಜಾರಿಕಾ ಅವರಿಂದ ಇದೀಗ ಬ್ರೇಕಪ್​ ಆಗಿದ್ದಾರೆ ಎಂದು ಗಾಸಿಪ್‌ ಗಳು...

Know More

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಹಿಂದೇಟು: ಹೈಕೋರ್ಟ್ ತರಾಟೆ

27-Apr-2024 ದೆಹಲಿ

ಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ...

Know More

ಯೂಟ್ಯೂಬ್​ ಮೇಲೆ ಬಿತ್ತು ಎಲಾನ್​ ಮಸ್ಕ್​​ ಕಣ್ಣು

27-Apr-2024 ತಂತ್ರಜ್ಞಾನ

ಟೆಸ್ಲಾ ಒಡೆತನದ ಎಲಾನ್​ ಮಸ್ಕ್​ ಯೂಟ್ಯೂಬ್​ಗೆ ಟಕ್ಕರ್​ ಕೊಡಲು ತಯಾರಿ ನಡೆಸಿದೆ. ಅದಕ್ಕಾಗಿ ಎಕ್ಸ್​ ಟಿವಿ ಆ್ಯಪ್​ ಅನ್ನು ಪ್ರಾರಂಭಿಸಲು ಮುಂದಾಗಿದೆ. ಶೀಘ್ರದಲ್ಲೇ ನೂತನ ಆ್ಯಪ್​ ಅನ್ನು ಸಿದ್ಧಪಡಿಸಿ ಬಿಡುಗಡೆ...

Know More

ದೇಶದ ಸುರಕ್ಷತೆ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಮೋದಿ ಕೈ ಬಲಪಡಿಸಿ: ಜೆ.ಪಿ ನಡ್ಡಾ

27-Apr-2024 ಬೀದರ್

ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉದ್ಘಾಟಿಸಿ...

Know More

ದುಡ್ಡು ಉಳಿಸಲು ಬಾಲ್ಯ ವಿವಾಹ; ಮಾಂಗಲ್ಯ ಧಾರಣೆ ವೇಳೆಗೆ ಅಧಿಕಾರಿಗಳ ಎಂಟ್ರಿ

26-Apr-2024 ಗದಗ

ಬಾಲ್ಯ ವಿವಾಹ ಅಪರಾಧ ಎಂದು ನಿರಂತರ ಜಾಗೃತಿ ಮಾಡಲಾಗುತ್ತಿದೆ. ಆದ್ರೆ, ಇನ್ನು ಬಾಲ್ಯ ವಿವಾಹ ಎನ್ನುವ ಅನಿಷ್ಠ ಪದ್ಧತಿ ಮಾತ್ರ ನಿಲ್ಲುತ್ತಿಲ್ಲ. ಇಂದು(ಏ.26) ಗದಗದಲ್ಲಿ ನಡೀತಿದ್ದ ಬಾಲ್ಯ ವಿವಾಹವೊಂದಕ್ಕೆ ಅಧಿಕಾರಿಗಳು ಬ್ರೇಕ್...

Know More

ದ.ಕನ್ನಡ ಜಿಲ್ಲೆಯಲ್ಲಿ ಮತದಾನ ಹಕ್ಕು ಕಳೆದುಕೊಂಡ ಯುವತಿ; ಯಾಕೆ ಗೊತ್ತ ?

26-Apr-2024 ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯುವತಿಯೊಬ್ಬಳು ಮತದಾನದ ಹಕ್ಕು ಕಳೆದುಕೊಂಡಿದ್ದಾಳೆ. ಸಮಯ ಮೀರಿದ ಬಳಿಕ ಮತದಾನ ಕೇಂದ್ರಕ್ಕೆ ಬಂದು ಯುವತಿ ಮತದಾನದ ಹಕ್ಕು ಕಳೆದುಕೊಂಡಿದ್ದು, ಮಂಗಳೂರು ಕಪಿತಾನಿಯೋ ಮೂಲದ ಯುವತಿ ಎಂದು...

Know More

ಮದುವೆ ಸಂಭ್ರಮ ಮುಗಿಸಿ ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಮದುಮಗ

26-Apr-2024 ಮಂಗಳೂರು

 ಮದುವೆ ಸಂಭ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿ ಮತದಾನ ಮಾಡುವ ಮೂಲಕ ಮದುಮಗನೊಬ್ಬ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಂಗಳೂರು ಹಂಪನಕಟ್ಟೆಯ ಗಣಪತಿ ಹೈಸ್ಕೂಲಿನ ಬೂತ್ ನಂಬ್ರ 126 ರಲ್ಲಿ ಕುಟುಂಬ ಸಮೇತ ಬಂದು ಮತ...

Know More

ವೋಟ್ ಮಾಡದೇ ಎಲ್ಲಿಗೆ ಹೋದ್ರು ರಮ್ಯಾ, ರಶ್ಮಿಕಾ ಮಂದಣ್ಣ ?

26-Apr-2024 ಮನರಂಜನೆ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ಬಿರುಸಿನಿಂದ ನಡೆದಿದೆ. ಸ್ಯಾಂಡಲ್​ವುಡ್​ ಖ್ಯಾತ ನಟ ಹಾಗೂ ನಟಿಯರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಮತದಾನ ಮಾಡಿದ್ದಾರೆ. ಆದರೆ ಇದರ ಮಧ್ಯೆ...

Know More

ಬಂಟ್ವಾಳ: ರೌಡಿ ಶೀಟರ್ ಗೆ ಮತ್ತೋರ್ವ ರೌಡಿಶೀಟರ್ ನಿಂದ ಚೂರಿ ಇರಿತ

26-Apr-2024 ಮಂಗಳೂರು

ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ...

Know More

ಇವಿಎಂ-ವಿವಿಪ್ಯಾಟ್‌ ಕುರಿತ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ

26-Apr-2024 ದೇಶ

ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ಚಲಾಯಿಸಿದ ಮತಗಳೊಂದಿಗೆ ವಿವಿಪ್ಯಾಟ್‌ನಲ್ಲಿ ಮುದ್ರಿತ ಚೀಟಿಗಳನ್ನು ಪೂರ್ಣ ತಾಳೆ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್‌...

Know More

ಮಂಗಳೂರು ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗೂಂಡಾಗಿರಿ, ವಾಗ್ವಾದ

26-Apr-2024 ಮಂಗಳೂರು

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಶುಕ್ರವಾರ ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಮತಗಟ್ಟೆ ಸಮೀಪ ಗೂಂಡಾಗಿರಿ...

Know More

ಮೀಸಲು ಅರಣ್ಯ ಪ್ರದೇಶದ ಜಮೀನು ಸೈಟ್​ ಮಾಡಿ ಮಾರಾಟ; ಒತ್ತುವರಿದಾರರಿಗೆ ಶಾಕ್ ಕೊಟ್ಟ ಅರಣ್ಯ ಇಲಾಖೆ

25-Apr-2024 ಬೀದರ್

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ಬಿಟ್ಟರೆ ಅತೀ ಹೆಚ್ಚು ಅರಣ್ಯ ಪ್ರದೇಶ ಬೀದರ್ ಜಿಲ್ಲೆಯಲ್ಲಿದೆ. ಜೊತೆಗೆ ಅತಿ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಕೂಡ...

Know More

ಗಲ್ಲು ಶಿಕ್ಷೆಗೆ ಗುರಿಯಾದ ಭಾರತದ ಶುಶ್ರೂಷಕಿ; ಮಗಳ ರಕ್ಷಣೆಗೆ ತಾಯಿಯ ಹರಸಾಹಸ

25-Apr-2024 ಕೇರಳ

ಭಾರತ ಮೂಲದ ನಿಮಿಷಾ ಪ್ರಿಯಾ ಯೆಮನ್‌ನಲ್ಲಿ ಶುಶ್ರೂಷಕಿಯಾಗಿದ್ದರು. 2017ರಲ್ಲಿ ಭಾರತಕ್ಕೆ ಮರಳಲು ತಲಾಲ್‌ ಅಬ್ದೊ ಮಹ್ದಿ ಎನ್ನುವಾತನ ವಶದಲ್ಲಿದ್ದ ತನ್ನ ಪಾಸ್‌ಪೋರ್ಟ್‌ ಪಡೆದುಕೊಳ್ಳಲು ಆತನಿಗೆ ನಿದ್ದೆಬರುವ ಚುಚ್ಚುಮದ್ದು ನೀಡಿದ್ದರು, ಆದರೆ ಚುಚ್ಚುಮದ್ದಿನಲ್ಲಿನ ಔಷಧ ಓವರ್‌...

Know More

ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

25-Apr-2024 ಬೀದರ್

ವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ...

Know More

ಜ್ಞಾನವಾಪಿ ಸರ್ವೇ ಮಾಡಲು ತೀರ್ಪು ನೀಡಿದ ನ್ಯಾಯಾಧೀಶರಿಗೆ ಬಂತು ಬೆದರಿಕೆ ಕರೆ

25-Apr-2024 ದೇಶ

ವಾರಣಾಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ ಸಿವಿಲ್ ನ್ಯಾಯಾಧೀಶ ರವಿ ದಿವಾಕರ್ ಅವರಿಗೆ ಅನಾಮಧೇಯ ನಂಬರ್‌ನಿಂದ ಬೆದರಿಕೆ ಕರೆಗಳು ಬರುತ್ತಿದೆ ಎಂದು ತಿಳಿದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು