ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಬಹು ಕಾಲದ ಗೆಳೆಯನಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಗೂಗಲ್ ಡೂಡಲ್ ಕಲಾವಿದ, ಸಚಿತ್ರಕಾರ ಶಾಂತನು ಹಜಾರಿಕಾ ಅವರಿಂದ ಇದೀಗ ಬ್ರೇಕಪ್ ಆಗಿದ್ದಾರೆ ಎಂದು ಗಾಸಿಪ್ ಗಳು...
Know Moreಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ...
Know Moreಟೆಸ್ಲಾ ಒಡೆತನದ ಎಲಾನ್ ಮಸ್ಕ್ ಯೂಟ್ಯೂಬ್ಗೆ ಟಕ್ಕರ್ ಕೊಡಲು ತಯಾರಿ ನಡೆಸಿದೆ. ಅದಕ್ಕಾಗಿ ಎಕ್ಸ್ ಟಿವಿ ಆ್ಯಪ್ ಅನ್ನು ಪ್ರಾರಂಭಿಸಲು ಮುಂದಾಗಿದೆ. ಶೀಘ್ರದಲ್ಲೇ ನೂತನ ಆ್ಯಪ್ ಅನ್ನು ಸಿದ್ಧಪಡಿಸಿ ಬಿಡುಗಡೆ...
Know Moreಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉದ್ಘಾಟಿಸಿ...
Know Moreಬಾಲ್ಯ ವಿವಾಹ ಅಪರಾಧ ಎಂದು ನಿರಂತರ ಜಾಗೃತಿ ಮಾಡಲಾಗುತ್ತಿದೆ. ಆದ್ರೆ, ಇನ್ನು ಬಾಲ್ಯ ವಿವಾಹ ಎನ್ನುವ ಅನಿಷ್ಠ ಪದ್ಧತಿ ಮಾತ್ರ ನಿಲ್ಲುತ್ತಿಲ್ಲ. ಇಂದು(ಏ.26) ಗದಗದಲ್ಲಿ ನಡೀತಿದ್ದ ಬಾಲ್ಯ ವಿವಾಹವೊಂದಕ್ಕೆ ಅಧಿಕಾರಿಗಳು ಬ್ರೇಕ್...
Know Moreದಕ್ಷಿಣಕನ್ನಡ ಜಿಲ್ಲೆಯಲ್ಲಿ ಯುವತಿಯೊಬ್ಬಳು ಮತದಾನದ ಹಕ್ಕು ಕಳೆದುಕೊಂಡಿದ್ದಾಳೆ. ಸಮಯ ಮೀರಿದ ಬಳಿಕ ಮತದಾನ ಕೇಂದ್ರಕ್ಕೆ ಬಂದು ಯುವತಿ ಮತದಾನದ ಹಕ್ಕು ಕಳೆದುಕೊಂಡಿದ್ದು, ಮಂಗಳೂರು ಕಪಿತಾನಿಯೋ ಮೂಲದ ಯುವತಿ ಎಂದು...
Know Moreಮದುವೆ ಸಂಭ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿ ಮತದಾನ ಮಾಡುವ ಮೂಲಕ ಮದುಮಗನೊಬ್ಬ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಂಗಳೂರು ಹಂಪನಕಟ್ಟೆಯ ಗಣಪತಿ ಹೈಸ್ಕೂಲಿನ ಬೂತ್ ನಂಬ್ರ 126 ರಲ್ಲಿ ಕುಟುಂಬ ಸಮೇತ ಬಂದು ಮತ...
Know Moreಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ಬಿರುಸಿನಿಂದ ನಡೆದಿದೆ. ಸ್ಯಾಂಡಲ್ವುಡ್ ಖ್ಯಾತ ನಟ ಹಾಗೂ ನಟಿಯರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಮತದಾನ ಮಾಡಿದ್ದಾರೆ. ಆದರೆ ಇದರ ಮಧ್ಯೆ...
Know Moreರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ...
Know Moreವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ಚಲಾಯಿಸಿದ ಮತಗಳೊಂದಿಗೆ ವಿವಿಪ್ಯಾಟ್ನಲ್ಲಿ ಮುದ್ರಿತ ಚೀಟಿಗಳನ್ನು ಪೂರ್ಣ ತಾಳೆ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್...
Know Moreರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಶುಕ್ರವಾರ ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಮತಗಟ್ಟೆ ಸಮೀಪ ಗೂಂಡಾಗಿರಿ...
Know Moreಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ಬಿಟ್ಟರೆ ಅತೀ ಹೆಚ್ಚು ಅರಣ್ಯ ಪ್ರದೇಶ ಬೀದರ್ ಜಿಲ್ಲೆಯಲ್ಲಿದೆ. ಜೊತೆಗೆ ಅತಿ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಕೂಡ...
Know Moreಭಾರತ ಮೂಲದ ನಿಮಿಷಾ ಪ್ರಿಯಾ ಯೆಮನ್ನಲ್ಲಿ ಶುಶ್ರೂಷಕಿಯಾಗಿದ್ದರು. 2017ರಲ್ಲಿ ಭಾರತಕ್ಕೆ ಮರಳಲು ತಲಾಲ್ ಅಬ್ದೊ ಮಹ್ದಿ ಎನ್ನುವಾತನ ವಶದಲ್ಲಿದ್ದ ತನ್ನ ಪಾಸ್ಪೋರ್ಟ್ ಪಡೆದುಕೊಳ್ಳಲು ಆತನಿಗೆ ನಿದ್ದೆಬರುವ ಚುಚ್ಚುಮದ್ದು ನೀಡಿದ್ದರು, ಆದರೆ ಚುಚ್ಚುಮದ್ದಿನಲ್ಲಿನ ಔಷಧ ಓವರ್...
Know Moreವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ...
Know Moreವಾರಣಾಸಿಯ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ ಸಿವಿಲ್ ನ್ಯಾಯಾಧೀಶ ರವಿ ದಿವಾಕರ್ ಅವರಿಗೆ ಅನಾಮಧೇಯ ನಂಬರ್ನಿಂದ ಬೆದರಿಕೆ ಕರೆಗಳು ಬರುತ್ತಿದೆ ಎಂದು ತಿಳಿದು...
Know MoreGet latest news karnataka updates on your email.