News Karnataka Kannada
Tuesday, April 30 2024

ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ 60 ವರ್ಷದ ಅಜ್ಜಿ

27-Apr-2024 ದೇಶ

ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಲು 16 ರಿಂದ 28 ವರ್ಷ ವಯಸ್ಸಿನವರ ಅಗತ್ಯವಿಲ್ಲ ಎಂದು 60 ವರ್ಷದ ಮಹಿಳೆಯೊಬ್ಬರು...

Know More

17ನೇ ವರ್ಷದ ವೆಡ್ಡಿಂಗ್​ ಆ್ಯನಿವರ್ಸರಿ ಆಚರಿಸಿದ ಅಭಿಷೇಕ್​, ಐಶ್ವರ್ಯಾ ರೈ

21-Apr-2024 ಬಾಲಿವುಡ್

ಬಾಲಿವುಡ್​ನ ಸ್ಟಾರ್​ ಕಪಲ್​ ಅಭಿಷೇಕ್​ ಬಚ್ಚನ್​ ಮತ್ತು ಐಶ್ವರ್ಯಾ ರೈ ಅವರು 17ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ...

Know More

ʼನನ್ನ ಶಕ್ತಿಯ ಮೂಲ ಸೆಕ್ಸ್ʼ; ಮತ ಪ್ರಚಾರದ ವೇಳೆ ಮೊಯಿತ್ರಾ ಓಪನ್​ ಟಾಕ್

18-Apr-2024 ಪಶ್ಚಿಮ ಬಂಗಾಳ

ಇಂದು ಲೋಕಸಭಾ ಚುನಾವಣೆಯ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದ ತೃಣಮೂಲ ಕಾಂಗ್ರೆಸ್​ ನಾಯಕಿ ಮಹುವಾ ಮೊಯಿತ್ರಾಗೆ ಸ್ಥಳೀಯ ವರದಿಗಾರರೊಬ್ಬರು ನಿಮ್ಮ ಶಕ್ತಿಯ ಮೂಲವೇನು ಎಂದು ಕೇಳಿದ ಪ್ರಶ್ನೆಗೆ ಆಕೆ ಕೊಟ್ಟ ಉತ್ತರ ಇದೀಗ ಸೋಷಿಯಲ್ ಮೀಡಿಯಾದಲ್ಲಿ...

Know More

ಭಾರತದ ಮೊದಲ ಹಳ್ಳಿಗೆ ತಲುಪಿದ ದೂರಸಂಪರ್ಕ ಜಾಲ

18-Apr-2024 ದೇಶ

ಭಾರತದ ಮೊದಲ ಹಳ್ಳಿ ಎಂದು ಗುರುತಿಸಲಾಗಿರುವ ಕೌರಿಕ್ ಮತ್ತು ಗುಯೆಗೆ ದೂರಸಂಪರ್ಕ ಜಾಲ (ಟೆಲಿಕಾಂ ಸಂಪರ್ಕ) ಕಲ್ಪಿಸಲಾಗಿದೆ. ಹಿಮಾಚಲ ಪ್ರದೇಶದ ಲಾಹೋಲ್ ಮತ್ತು ಸ್ಪಿತಿ ಜಿಲ್ಲೆಯ ಈ ಹಳ್ಳಿಗಳು ಸಮುದ್ರ ಮಟ್ಟದಿಂದ ಸುಮಾರು 14,931...

Know More

ರಾಮನ ಮೇಲೆ ಸೂರ್ಯತಿಲಕವನ್ನು ಟ್ಯಾಬ್ಲೆಟ್‌ ಮೂಲಕ ವೀಕ್ಷಿಸಿದ ಪ್ರಧಾನಿ ಮೋದಿ

17-Apr-2024 ದೇಶ

ಇಂದು ರಾಮಮಂದಿರ ನಿರ್ಮಾಣವಾಗಿ ಮೊದಲು ರಾಮ ನವಮಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ರಾಮಲಲ್ಲಾನ ಹಣೆಯ ಮೇಲೆ ಸೂರ್ಯರಶ್ಮಿಯ ಸ್ಪರ್ಶವಾಗಿದೆ. ಕ್ಷಣವನ್ನು ಕೋಟ್ಯಾಂತರ ಭಕ್ತರು ಕಣ್ತುಂಬಿಕೊಂಡರು. ಇದರ ಜತೆಗೆ ಪ್ರಧಾನಿ ಮೋದಿ ಅವರು ಕೂಡ...

Know More

ಸಖತ್‌ ಸದ್ದು ಮಾಡುತ್ತಿದೆ ನ್ಯಾಷನಲ್‌ ಕ್ರಶ್ ʼಪುಷ್ಪಾ 2ʼ ಲುಕ್‌

05-Apr-2024 ತೆಲುಗು

ಬಹು ನಿರೀಕ್ಷಿತ ಪುಷ್ಪಾ 2 ದಿ ರೂಲ್‌ ಚಿತ್ರವನ್ನು ಅಭಿಮಾನಿಗಳು ಕಾತರುದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಮ್ಮೆ ಸ್ಟಾರ್ ನಟ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ತೆರೆಯ ಮೇಲೆ ಅಬ್ಬರಿಸಲು ಸಿದ್ಧರಾಗಿದ್ದಾರೆ. ಇಂದು...

Know More

ಯುವಕನನ್ನು ಬಾತ್​ರೂಮ್​ ಒಳಗಡೆ ಲಾಕ್​ ಮಾಡಿಕೊಂಡ ಮಂಗಳಮುಖಿ: ವಿಡಿಯೋ ವೈರಲ್

05-Apr-2024 ದೇಶ

  ಕೆಲವು ಮಂಗಳಮುಖಿಯರು ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ.‌ ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುತ್ತಾರೆ. ಆದರೆ ಇದೀಗ ಮಂಗಳಮುಖಿಯರ ಅತಿರೇಕದ ವರ್ತನೆಯ ವಿಡಿಯೋವೊಂದು ವೈರಲ್‌...

Know More

ಸದ್ಗುರು ‘ಜಗ್ಗಿ ವಾಸುದೇವ್’ ಆಸ್ಪತ್ರೆಯಿಂದ ಡಿಸ್ಚಾರ್ಜ್

27-Mar-2024 ದೇಶ

ಮೆದುಳಿನ ಶಸ್ತ್ರ ಚಿಕಿತ್ಸೆಯ ನಂತರ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು...

Know More

ಭೂತಾನ್​ಗೆ ತೆರಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

22-Mar-2024 ವಿದೇಶ

ಪ್ರಧಾನಿ ಮೋದಿ ಇಂದು ದೆಹಲಿಯಿಂದ ಭೂತಾನ್​ಗೆ ತೆರಳಿದ್ದಾರೆ. ಪಾರೋ ವಿಮಾನ ನಿಲ್ದಾಣದಲ್ಲಿ ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಮೋದಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಅವರ ಸಂಪುಟದ ಸಚಿವರು ಕೂಡ ಅಲ್ಲಿದ್ದರು. ಥಿಂಪುವಿನಲ್ಲಿ ಭಾರತ ಸರ್ಕಾರದ ನೆರವಿನೊಂದಿಗೆ...

Know More

ಅಮೆರಿಕದ ರಾಬಿನ್​ಹುಡ್ ಕಂಪನಿ ಕಟ್ಟಿದ ಬೈಜು ಭಟ್ ರಾಜೀನಾಮೆ

22-Mar-2024 ವಿದೇಶ

ಅಮೆರಿಕದ ಟ್ರೇಡಿಂಗ್ ಕಂಪನಿಯಾದ ರಾಬಿನ್​ಹುಡ್ ಮಾರ್ಕೆಟ್ಸ್​ನ ಸಹ-ಸಂಸ್ಥಾಪಕ ಬೈಜು ಭಟ್ ತಮ್ಮ ಚೀಫ್ ಕ್ರಿಯೇಟಿವ್ ಆಫೀಸರ್ ಸ್ಥಾನದಿಂದ...

Know More

ಆರ್‌ಸಿಬಿ ತಂಡದ ಹೊಸ ಜರ್ಸಿ ಅನಾವರಣ: ಎಷ್ಟು ಬದಲಾವಣೆ ಆಗಿದೆ ಗೊತ್ತ ?

20-Mar-2024 ಕ್ರೀಡೆ

ಇಂಡಿಯನ್ ಪ್ರೀಮಿಯರ್‌ ಲೀಗ್‌ ಅಖಾಡದಲ್ಲಿ ಚೊಚ್ಚಲ ಟ್ರೋಫಿ ಗೆಲುವಿನ ಕಡೆಗೆ ಕಣ್ಣಿಟ್ಟಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಹೊಸ ಜರ್ಸಿಯೊಂದಿಗೆ ಕಣಕ್ಕಿಳಿಯಲು...

Know More

ಅಶ್ವಿನಿ ಪುನೀತ್ ರಾಜ್​ಕುಮಾರ್ ಮನೆಗೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ

19-Mar-2024 ಬೆಂಗಳೂರು ನಗರ

ಬಿಜೆಪಿ ಈಗಾಗಲೇ ಟಿಕೆಟ್ ಘೋಷಣೆ ಮಾಡಿದ್ದು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಟಿಕೆಟ್...

Know More

ಐಪಿಎಲ್ 2024: 8 ತಂಡಗಳ ಹೊಸ ಜೆರ್ಸಿ ಅನಾವರಣ

19-Mar-2024 ಕ್ರೀಡೆ

ಮಾರ್ಚ್ 22 ರಿಂದ ಶುರುವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) 17ನೇ ಆವೃತ್ತಿಗಾಗಿ ಈಗಾಗಲೇ 8 ತಂಡಗಳು ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಈ ಎಂಟು ತಂಡಗಳಲ್ಲಿ 6 ತಂಡಗಳು ಈ ಹಿಂದಿನ...

Know More

“ಆನಂದ.. ಪರಮಾನಂದ”: ಆರ್‌ಸಿಬಿ ಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಚಹಲ್

18-Mar-2024 ಕ್ರೀಡೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಬಗ್ಗು...

Know More

ಕಪ್​ ಎತ್ತಿದ ಆರ್​ಸಿಬಿ ಹೆಣ್ಣು ಹುಲಿಗಳು: ವಿಜಯ್ ಮಲ್ಯ ಹರ್ಷ ವ್ಯಕ್ತ

18-Mar-2024 ಕ್ರೀಡೆ

ಭಾನುವಾರ (ಮಾ.17) ರಾಷ್ಟ್ರ ರಾಜಧಾನಿ ದೆಹಲಿಯ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಎರಡನೇ ಆವೃತ್ತಿಯ ಫೈನಲ್​ ಪಂದ್ಯದಲ್ಲಿ ಸ್ಮೃತಿ ಮಂದಾನ ನೇತೃತ್ವದ ಆರ್​ಸಿಬಿ ತಂಡ ಭರ್ಜರಿ ಜಯ ದಾಖಲಿಸುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು