Showing 17 of 17 posts
ವೀಲಿಂಗ್ ಮಾಡುತ್ತಿದ್ದ ಪುಂಡರನ್ನು ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ 6 ಜನರ ವಿರುದ್ಧ FIR ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ವಾಸವಿದ್ದ ಗಂಡನನ್ನು ಬಿಟ್ಟು ಎರಡು ಮಕ್ಕಳೊಂದಿಗೆ ಪ್ರಿಯಕರನೊಂದಿಗೆ ಓಡಿ ಹೋಗಿ ರಾಮನಗರದಲ್ಲಿ ವಾಸವಾಗಿದ್ದ ತಾಯಿ ತನ್ನ ಅಕ್ರಮ ಸಂಬಂಧಕ್ಕೆ ಈ ಮಕ್ಕಳು ಅಡ್ಡಿಯಾಗುತ್ತವೆ
ಬೆಂಗಳೂರು-ಮಂಗಳೂರು ಹೆದ್ದಾರಿಯ ಮಾಗಡಿ ತಾಲ್ಲೂಕಿನ ಭದ್ರಾಪುರ ಗ್ರಾಮದ ಸಮೀಪ ಈ ದುರಂತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದೆ. ಈ ಮಧ್ಯೆ ಚನ್ನಪಟ್ಟಣದ ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಎಸ್.ರಾಜು ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ.
ಇಲ್ಲಿನ ಬಿಡದಿ ಬಳಿಯಿರುವ ವಂಡರ್ಲಾ ಅಮ್ಯೂಸ್ಮೆಂಟ್ ಪಾರ್ಕ್ಗೆ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಹಾಕಲಾಗಿದೆ. ಆ. 3ರಂದು ಕಳುಹಿಸಿದ್ದ ಬಾಂಬ್ ಬೆದರಿಕೆ ಸಂದೇಶ ತಡವಾಗಿ ಬೆಳಕಿಗೆ ಬಂದಿದೆ.
ಪ್ರೀತಿಗೆ ಕುಟುಂಬದವರು ಒಪ್ಪಲಿಲ್ಲವೆಂದು ಯುವಕನೊಬ್ಬ ಸಾವಿಗೆ ಶರಣಾದ ಘಟನೆ ನಗರದ ಕಾಯಿಸೊಪ್ಪಿನ ಬೀದಿಯಲ್ಲಿ ನಡೆದಿದೆ.
ವಾಲ್ಮೀಕಿ ಮತ್ತಯ ಮುಡಾ ಹಗರಣ ಸಂಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ- ಜೆಡಿಎಸ್ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ ನಡೆಸಿದ್ದು
ಭ್ರೂಣ ಹತ್ಯೆಮಾಡಿಸಿದ ಪ್ರಿಯಕರ ಹಾಗೂ ಆತನ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಓರ್ವ ಮಹಿಳೆ ಪತ್ರ ಬರೆದಿರುವ ಘಟನೆ ನಡೆದಿದೆ.
ಮಹಿಳೆ ಸೇರಿ ಏಳು ಜನರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದ ಆರೋಪಿಗಳಿಗೆ ಪೊಲೀಸರು (Police) ಗುಂಡೇಟಿನ ರುಚಿ ತೋರಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಗೀಸರ್ ಬಳಸುವಾಗ ಎಚ್ಚರವಹಿಸುವುದು ಅಗತ್ಯ. ಗೀಸರ್ ಗ್ಯಾಸ್ ಅನಿಲ ಬಹಳ ವಿಷಕಾರಿಯಾಗಿದ್ದು ಕ್ಷಣಾರ್ಧಾದಲ್ಲೇ ಜೀವ ತೆಗೆಯುತ್ತದೆ. ಇದೀಗ ಗೀಸರ್ ಗ್ಯಾಸ್ ಸೋರಿಕೆ ಯಿಂದಾಗಿ ಉಸಿರುಗಟ್ಟಿ ತಾಯಿ-ಮಗ
ಕರ್ತವ್ಯದಲ್ಲಿದ್ದ ಡಿ ಗ್ರೂಪ್ ನೌಕರ ಹೃದಯಾಘಾತದಿಂದ ಮೃತಪಟ್ಟಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯೋಗ್ಯ ಕುಮಾರ್ (45) ಮೃತ ದುರ್ದೈವಿ.
ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರ ಸಾವನ್ನಪ್ಪಿರೋ ಘಟನೆ ಮಾಗಡಿ ತಾಲೂಕಿನ ಮುತ್ತಯನಕಟ್ಟೆ ಬಳಿ ನಡೆದಿದೆ. ಮಾಗಡಿ ನಿವಾಸಿ ವಸೀಂ (25) ಮೃತ ಬೈಕ್ ಸವಾರ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವು ಆಗಿರುವ ಚನ್ನಪ್ಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ನಟ ದರ್ಶನ್ ಸ್ಪರ್ಧೆ ಮಾಡಲು ಬಯಸಿದ್ದರಾ ಎಂಬ ಅನುಮಾನ ಹುಟ್ಟಿದೆ
ಸೋತಿದ್ದೀನಿ ಅಂತಾ ಸುಮ್ನೆ ಕೂರುವುದಿಲ್ಲ. ನಿಮ್ಮೆಲ್ಲರಿಗೂ ಒಂದು ಕೊರಗಿತ್ತು. ನಿಮ್ಮ ಮನೆಗೆ ಬರಲ್ಲ ಅಂತಿದ್ರೀ, ಇನ್ಮುಂದೆ ನಿಮ್ಮ ಮನೆಗೂ ಬರ್ತಿನಿ, ನಿಮ್ಮ ಬೀದಿಗೂ ಬರ್ತಿನಿ ಎಂದು ಡಿಕೆ ಸುರೇಶ್ ಭಾವುಕರಾಗಿ ನುಡಿದಿದ್ದಾರೆ.
ತಾಲೂಕಿನ ಬಸವನಪುರ ಗೇಟ್ ಬಳಿ ಟಿವಿಎಸ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ತಾತಾ ಮೊಮ್ಮಗ ಮೃತಪಟ್ಟಿರುವ ಘಟನೆ ನಡೆದಿದೆ.
ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಬ್ಬಕೆರೆ ಗೇಟ್ ಬಳಿ ನಡೆದಿದೆ.
ನಿಶಾ ಯೋಗೇಶ್ವರ್ ತಮ್ಮ ತಂದೆಯಾದ ಯೋಗೆಶ್ವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ನಿಶಾ ಯೋಗೇಶ್ವರ್ ಅವರು ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಹಲವು ಬಾರಿ ಭೇಟಿಯಾಗಿದ್ದರು