News Karnataka Kannada
Wednesday, May 01 2024
ಸಂಪಾದಕರ ಆಯ್ಕೆ

ನವದೆಹಲಿ: ಸೇನಾ ವಾಹನದ ಮೇಲೆ ದಾಳಿ ಸ್ಥಳಕ್ಕೆಎನ್‌ಐಎ ಭೇಟಿ

Here's an easy way to make gourd bajji
Photo Credit : IANS

ನವದೆಹಲಿ: ಕಳೆದ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಜಮ್ಮು ಮತ್ತು ಕಾಶ್ಮೀರದ ಪೂಂಚ್-ರಜೌರಿ ಹೆದ್ದಾರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಸದಸ್ಯರು ಶುಕ್ರವಾರ ಭೇಟಿ ನೀಡಿದರು.

ಈ ಘಟನೆಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. “ಸೇನಾ ವಾಹನದ ಮೇಲೆ ದಾಳಿ ಮಾಡಿದ ಐವರಲ್ಲಿ ಮೂವರು ಭಯೋತ್ಪಾದಕರು ವಾಹನದ ಮೇಲೆ ಗ್ರೆನೇಡ್‌ಗಳನ್ನು ಎಸೆದಿದ್ದು, ನಂತರ ಅವರು ವಾಹನದಲ್ಲಿ ಪರಾರಿಯಾಗಿದ್ದರು. ಮೂಲಗಳ ಪ್ರಕಾರ, ‘‘ಭಾರತದಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಅಡ್ಡಿಪಡಿಸುವುದು ದಾಳಿಯ ಮುಖ್ಯ ಉದ್ದೇಶವಾಗಿತ್ತು’’. ಈ ಮೂಲಕ “ಭಾರತದಲ್ಲಿ ಕಾನೂನು ವ್ಯವಸ್ಥೆ, ಸೇನೆ ದುರ್ಬಲವಾಗಿದೆ ಎಂಬ ಸಂದೇಶ ನೀಡುವುದು ಅವರ ಉದ್ದೇಶವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು