ಅತ್ಯಾಚಾರವಾಗದಂತೆ ಸಮಾಧಿಗೆ ಬೀಗ: ಪಾಕ್‌ನದ್ದಲ್ಲ ಹೈದ್ರಾಬಾದ್‌ನದ್ದು

ಹೈದರಾಬಾದ್: ಪಾಕ್‌ನಲ್ಲಿ ಮೃತಪಟ್ಟ ಹೆಣ್ಣು ಮಕ್ಕಳ ಸಮಾಧಿಯನ್ನು ಬೀಗ ಹಾಕಿ ಭದ್ರಪಡಿಸಿರುವ ಚಿತ್ರ ಪಾಕಿಸ್ತಾನದ್ದಲ್ಲ ಬದಲಿ ಹೈದರಾಬಾದ್‌ ನಗರದ್ದು ಎಂದು ಸ್ಥಳೀಯ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಪೋಷಕರು ತಮ್ಮ ಹೆಣ್ಣುಮಕ್ಕಳ ಸಮಾಧಿಯನ್ನು “ಅತ್ಯಾಚಾರಕ್ಕೆ ಒಳಗಾಗದಂತೆ ರಕ್ಷಿಸಲು” ಬೀಗಗಳಿಂದ ಭದ್ರಪಡಿಸುತ್ತಿದ್ದಾರೆ ಎಂದು ವರದಿಯಾಗಿತ್ತು.

ಆದರೆ, ಕಳೆದ ವರ್ಷ ಹೈದರಾಬಾದ್‌ನ ಹಳೇ ನಗರದ ಮಾದನ್ನಪೇಟೆ ಪ್ರದೇಶದ ಸ್ಮಶಾನದಲ್ಲಿ ಬೀಗ ಹಾಕಿದ ಸಮಾಧಿಯನ್ನು ನೋಡಿದ್ದರು. ಅವರು ಭಾನುವಾರ ಅದೇ ಸ್ಥಳಕ್ಕೆ ಭೇಟಿ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ವಾಸ್ತವ ಅಂಶವನ್ನು ಬಹಿರಂಗ ಮಾಡಿದ್ದಾರೆ. ಇದು ನನ್ನ ಸ್ನೇಹಿತನ ತಾಯಿಯ ಸಮಾಧಿ ಎಂದು ವಿಡಿಯೋದಲ್ಲಿರುವ ವ್ಯಕ್ತಿ ಬಹಿರಂಗಪಡಿಸಿದ್ದಾನೆ. ವೃದ್ಧೆ ಕಳೆದ ವರ್ಷ ಮೃತಪಟ್ಟಿದ್ದು, ಆಕೆಯನ್ನು ಅಲ್ಲಿಯೇ ಸಮಾಧಿ ಮಾಡಿದ ನಂತರ, ಅದೇ ಸ್ಥಳದಲ್ಲಿ ಇತರರು ಮೃತರ ಅಂತ್ಯಕ್ರಿಯೆ ನಡೆಸದಂತೆ ತಡೆಯಲು ಅವರ ಕುಟುಂಬ ಸದಸ್ಯರು ಬೀಗವನ್ನು ಹಾಕಿದ್ದರು.

ಸ್ಮಶಾನ ಇರುವ ಮಸ್ಜಿದ್-ಎ-ಸಲಾರ್ ಮುಲ್ಕ್‌ನಲ್ಲಿರುವ ಮುಝಿನ್, ಕೆಲವರು ಮೃತರನ್ನು ಹಳೆಯ ಸಮಾಧಿಗಳಲ್ಲಿ ಹೂಳುತ್ತಾರೆ. ಹಾಗಾಗದಂತೆ ತಡೆಯಲು ನನ್ನ ಸ್ನೇಹಿತ ಸಂಬಂಧಿಕರು ಕಬ್ಬಿಣದ ಗ್ರಿಲ್ ಅಳವಡಿಸಿ ಬೀಗ ಹಾಕಿದ್ದಾರೆ. ಸಮಾಧಿ ಪ್ರವೇಶ ದ್ವಾರಕ್ಕೆ ಹತ್ತಿರವಾಗಿರುವುದರಿಂದ ಸಮಾಧಿಯ ಮೇಲೆ ಗ್ರಿಲ್ ಅಳವಡಿಸಲಾಗಿದೆ ಎಂದರು.

Gayathri SG

Recent Posts

ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆಯಿಂದ ಕುಸ್ತಿಪಟು ಭಜರಂಗ್ ಪುನಿಯಾ ಅಮಾನತು

ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆಯಿಂದ ಕುಸ್ತಿಪಟು ಭಜರಂಗ್ ಪುನಿಯಾ ಅವರನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.

7 mins ago

ಲಕ್ಷ ಮೌಲ್ಯದ ಆಭರಣ ಮತ್ತು ನಗದು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಲಕ್ಷಾಂತರ ರೂಪಾಯಿಗಳ ಮೌಲ್ಯದ, ಚಿನ್ನ-ಬೆಳ್ಳಿಯ ಒಡವೆ ಹಾಗೂ ನಗದು ಹಣವನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ,…

12 mins ago

ನಾಳೆ ರಾತ್ರಿಯಿಂದ ಆಂಬ್ಯುಲೆನ್ಸ್ ಸೇವೆ ಬಂದ್: ಸಿಬ್ಬಂದಿಗಳಿಂದ ಮುಷ್ಕರ

108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಕಾರಣಕ್ಕೆ ನಾಳೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ…

24 mins ago

ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್ ಖಂಡಿಸಿ ಆರ್‌ಆರ್‌ಡಿ ವಕ್ತಾರ ರಾಜೀನಾಮೆ

ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಪ್ರಕರಣ ಎದುರಿಸುತ್ತಿದ್ದರೂ, ಅವರ ಪುತ್ರನಿಗೆ…

25 mins ago

“ಚೆಲ್ಲದಿರಿ ಅನ್ನ ಬಡವರಿಗದೇ ಚಿನ್ನ”; ಸ್ವಿಗ್ಗಿಯ ವೈರಲ್‌ ಪೋಸ್ಟ್​​​

ಅಗತ್ಯಕ್ಕಿಂತ ಹೆಚ್ಚು ಅನ್ನವನ್ನು ತೆಗೆದುಕೊಂಡು ನಂತರ ಅದನ್ನು ಬಿಸಾಡಬೇಡಿ, ಅನ್ನ ದೇವರಿಗೆ ಸಮಾನ ಎಂದು ಹೇಳಿದ್ರೂ ಕೂಡಾ, ಈ ಮಾತುಗಳಿಗೆ…

35 mins ago

ಗುರು ಗ್ರಂಥ ಸಾಹೀಬ್​ ಪುಟಗಳನ್ನು ಹರಿದ ಯುವಕ : ಹೊಡೆದು ಕೊಂದ ಸ್ಥಳೀಯರು

ಪಂಜಾಬ್‌ನ ಗುರುದ್ವಾರವೊಂದರಲ್ಲಿ ಪೂಜ್ಯ ಗುರು ಗ್ರಂಥ ಸಾಹಿಬ್‌ನ ಪುಟಗಳನ್ನು ಹರಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಹೊಡೆದು ಹತ್ಯೆ…

45 mins ago