Showing 20 of 246 posts • Page 1 of 13
ತುಳುನಾಡಿನ ಚಾರಿತ್ರಿಕ ರಾಜಧಾನಿ ಬಾರಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ ವೀರಗಲ್ಲು ಇದೇ ಮೊದಲ ಬಾರಿಗೆ ಕಂಡುಬಂದಿದೆ.
ಇಲ್ಲೊಬ್ಬರು ಮಹಿಳೆ ಅತಿ ಉದ್ದದ ಕೂದಲು ಹೊಂದುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ನೇಪಾಳದ ಗ್ರಾಮೀಣ ಪ್ರದೇಶದಲ್ಲಿ ಪತ್ತೆಯಾದ ವಿಶಿಷ್ಟ ಚಿಟ್ಟೆಯಂತಹ ಕೀಟವು ಸ್ಥಳೀಯರು ಮತ್ತು ವೀಕ್ಷಕರನ್ನು ಬೆರಗುಗೊಳಿಸಿದೆ, ಇದು ಒಂದೇ ದೇಹದ ಮೇಲೆ ಎರಡು ಮುಖದ ಹಾವಿನ ವಿಲಕ್ಷಣ ಹೋಲಿಕೆಯನ್ನು ಹೊಂದಿದೆ.
ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಬಹುತೇಕ ರಸ್ತೆ ಅಪಘಾತಗಳಿಗೆ ವಾಹನ ಸವಾರರ ಅತಿಯಾದ ವೇಗ ಮತ್ತು ಅಜಾಗರೂಕತೆಯೇ ಮುಖ್ಯ ಕಾರಣವಾಗಿದೆ. “ವೇಗಕ್ಕಿಂತ ಜೀವನ ಮುಖ್ಯ” ಎಂಬ ಮಾತನ್ನು ಮರೆತು, ಅತೀ ವೇಗವಾಗಿ ವಾಹನ ಚಲಾಯಿಸುವುದು ಕೇವಲ ಚಾಲಕನಿಗೆ ಮಾತ್ರವಲ್ಲದೆ ರಸ್ತೆಯಲ್ಲಿ ಸಾಗುವ ಇತರ ಪಾದಚಾರಿಗಳಿಗೂ ಪ್ರಾಣಾಪಾಯವನ್ನು ತಂದೊಡ್ಡುತ್ತಿದೆ.
ಯುಎಇಯಲ್ಲಿ “ಗ್ರೇಟ್ ಪ್ಲೇಸ್ ಟು ವರ್ಕ್ಲ” (2025–2026) ಪ್ರಮಾಣಪತ್ರವನ್ನು ಇತ್ತೀಚೆಗೆ ಪಡೆದುಕೊಂಡಿರುವ ತುಂಬೆ ಗ್ರೂಪ್, ತನ್ನ ಎಲ್ಲಾ ಘಟಕಗಳ ಉದ್ಯೋಗಿಗಳ ಜೀವನಮಟ್ಟ, ವೃತ್ತಿ ಅಭಿವೃದ್ಧಿ ಹಾಗೂ ದೀರ್ಘಕಾಲೀನ ಭದ್ರತೆಯನ್ನು ಉದ್ದೇಶಿಸಿ “ತುಂಬೆ ಕೇರ್ಸ್” ಎಂಬ ಸಮಗ್ರ ಕಲ್ಯಾಣ ಕಾರ್ಯಕ್ರಮವನ್ನು ಆರಂಭಿಸಿದೆ.
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ಇದರ ಆಶ್ರಯದಲ್ಲಿ, ರಂಗನಿರ್ದೇಶಕ ಡಾ| ಜೀವನ್ ರಾಂ ಸುಳ್ಯ ಇವರ ಮಾತಾಪಿತೃಗಳ ನೆನಪಿನಲ್ಲಿ ಕೊಡ ಮಾಡುವ 2026 ನೇ ಸಾಲಿನ ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಶ್ರೀ ಧರ್ಮಸ್ಥಳ ಮೇಳದ ಪ್ರಸಿದ್ಧ ಹಾಸ್ಯಗಾರರಾದ ಮಹೇಶ್ ಮಣಿಯಾಣಿಯವರನ್ನು ಆಯ್ಕೆ ಮಾಡಲಾಗಿದೆ.
ಯುಎಇಯಲ್ಲಿ ತುಂಬೆ ಗ್ರೂಪ್ ತನ್ನ 28ನೇ ವರ್ಷದ ಯಶಸ್ವಿ ಪ್ರಯಾಣವನ್ನು ಸಂಭ್ರಮಿಸಲು ಶಾರ್ಜಾದ ತುಂಬೆ ಗ್ರೂಪ್ ವಿಲ್ಲಾದಲ್ಲಿ ಕರ್ನಾಟಕ ಸಮುದಾಯ
ಅದೊಂದು ಸುಂದರ ಸಂಜೆ. ಕತಾರ್ ಕನ್ನಡಿಗರು ಕಳೆದ ಹಲವಾರು ತಿಂಗಳುಗಳಿಂದ ಹಂಬಲಿಸಿ ನಿರೀಕ್ಷೆ ಹೊತ್ತು ಕಾಯುತ್ತಿದ್ದರು. ಕರ್ನಾಟಕ ರಾಜ್ಯೋತ್ಸವದ ಜೊತೆಗೆ , ಕತಾರ್ ಕರ್ನಾಟಕ ಸಂಘದ ರಜತ ಸಂಭ್ರಮ
ಜಾಗತಿಕ ತುಳು ಸಂಘದ ಒಕ್ಕೂಟವಾದ Global Alliance of Tulu Association (GATA) ತನ್ನ ತುಳು ಲಿಪಿ ಕೋರ್ಸ್ ‘Gelmeda Les’ ನ ಸಮಾರೋಪವನ್ನು 2025 ರ ನವೆಂಬರ್ 22ರಂದು ಆಚರಿಸಿತು.
ಕೃಷಿ ವಿಶ್ವವಿದ್ಯಾಲಯ, ರಾಯಚೂರಿನಡಿಯ, ಕೃಷಿ ಮಹಾವಿದ್ಯಾಲಯ ಕಲಬುರಗಿ, ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ, ರದ್ದೇವಾಡ್ಗಿ ಹಾಗೂ ಕೃಷಿ ಇಲಾಖೆ, ಸೇಡಂ ಸಹಯೋಗ
ಕರ್ನಾಟಕ ಸಂಘ ಕತಾರ್ (KSQ)ನ ಕರ್ನಾಟಕ ರಾಜ್ಯೋತ್ಸವ – ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮವು ನವೆಂಬರ್ 7ರಂದು ಐಡಿಯಲ್ ಇಂಡಿಯನ್ ಶಾಲಾ ಮೈದಾನ
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ 19ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ನವಂಬರ್ 16ರ ಭಾನುವಾರದಂದು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಕರ್ನಾಟಕ ಸಂಘ ದುಬೈ ಆಯೋಜನೆಯ ಶೀರ್ಷಿಕೆ ಪ್ರಾಯೋಜಕರು ಯುಮಿ ವೆಂಚರ್ಸ್ ಮತ್ತು ಸಹ ಪ್ರಾಯೋಜಕರು ಪರ್ವ ಗ್ರೂಪ್ ಪ್ರಸ್ತುತಪಡಿಸುವ
ಪುರಾಣ ಪ್ರಸಿದ್ಧ ಮುರುಡೇಶ್ವರದಲ್ಲಿ ಸೂರ್ಯಾಸ್ತದ ಬಳಿಕ ನಡೆದ ಸಮುದ್ರ ಆರತಿ ಧಾರ್ಮಿಕ ವೈಭವದ ನೋಟ ನೀಡಿತು. ಮಾತೋಬಾರ ಶ್ರೀ ಮುರುಡೇಶ್ವರ ದೇವಾಲಯ
ಎಸ್.ಡಿ.ಎಂ.ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ, ಫೋರೆನ್ಸಿಕ್ ಓಡಾಂಟಾಲಜಿ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ.ಸ ಡಾ. ಅಶಿತ್ ಆಚಾರ್ಯ ಅವರು ಇತ್ತೀಚೆಗೆ ಅಮೇರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ
ಸಾಮಾಜಿಕ ಧಾರ್ಮಿಕ ರಂಗದಲ್ಲಿ ಪ್ರಚಲಿತದಲ್ಲಿರುವ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಯು ಎ ಇ ಸಮಿತಿ ವತಿಯಿಂದ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಬೃಹತ್ ರಕ್ತದಾನ ಶಿಬಿರವು ಅಕ್ಕ್ಟೋಬರ್ 12 ರಂದು
ಕನ್ನಡ ಸಂಘ ಬಹರೇನ್ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಪ್ರಸ್ತುತಪಡಿಸಿದ ಮ್ಯಾಜಿಕ್ – ಮೈಂಡ್ – ಮಿಸ್ಟರಿ ಕಾರ್ಯಕ್ರಮ ಪ್ರೇಕ್ಷಕರಿಗೆ ವಿಭಿನ್ನ ರಂಜನೆ ನೀಡಿತು.
ಕರ್ನಾಟಕ ಜನಪದ ಪರಿಷತ್ ಯುಎಇ ಘಟಕದ ವತಿಯಿಂದ ದುಬೈ ನಾದ್ ಅಲ್ ಶೀಬಾ ಜಿಮ್ಸ್ ಮಾರ್ಡನ್ ಅಕಾಡೆಮಿಯಲ್ಲಿ ಅಂತರರಾಷ್ಟ್ರೀಯ ಜನಪದ ಉತ್ಸವ – 2025” ಭವ್ಯವಾಗಿ ನೆರವೇರಿತು.
ಮಸ್ಕತ್ ನಲ್ಲಿ ನಡೆಯಲಿರುವ ಮೂರನೇ ವಿಶ್ವ ಕನ್ನಡ ಹಬ್ಬವನ್ನು ನವೆಂಬರ್ 28 ರಂದು ಆಯೋಜಿಸಲಾಗಿದ್ದು, ಕಾರ್ಯಕ್ರಮದ ಬಿತ್ತಿಪತ್ರ ಬಿಡುಗಡೆ ಸಮಾರಂಭವನ್ನು ಹೆಚ್. ಎಸ್. ಆರ್. ಲೇಔಟ್ ನಲ್ಲಿರುವ ಸಮರ್ಥನಂ ಟ್ರಸ್ಟ್ ನಲ್ಲಿ ಲೋಕಾರ್ಪಣೆಗೊಂಡಿತು.
1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ,