Showing 20 of 609 posts • Page 1 of 31
ಶ್ರೀಲಂಕಾದಲ್ಲಿ ನಡೆಯುತ್ತಿರುವ ಭಾರತ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಎ ತಂಡಗಳ ತ್ರಿಕೋನ ಏಕದಿನ ಸರಣಿಯ ಫೈನಲ್ ಹಣಾಹಣಿ ಭಾನುವಾರ ನಡೆಯಲಿದ್ದು, ಭಾರತ ಮತ್ತು ಆಥಿತೇಯ ಶ್ರೀಲಂಕಾ ಮುಖಾಮುಖಿಯಾಗಲಿವೆ.
ಪ್ರಾಮಾಣಿಕವಾಗಿ ನಾನು ಕ್ರಿಕೆಟ್ ಆಡಿದ್ದು ನನ್ನ ವೈಯಕ್ತಿಕ ಕಾರಣಕ್ಕಾಗಿಯೇ ಹೊರತು ದೇಶಕ್ಕಾಗಿ ಅಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಹೇಳಿದರು.
ಆರ್ ಸಿಬಿ ಭರ್ಜರಿ ಗೆಲುವು ಪಡೆದುಕೊಂಡಿದೆ. ಮಣಿಪಾಲದ ಕಾಯಿನ್ ಸರ್ಕಲ್ ನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಸತತ ಎರಡನೇ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡವು ಚಾಂಪಿಯನ್ ಪಟ್ಟಕೇರಿದೆ.
ಟಾಟಾ ಐಪಿಎಲ್- 2026ರ ಕ್ರಿಕೆಟ್ ಫೈನಲ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಲುಪಿದ್ದು, ಫೈನಲ್ ಪಂದ್ಯಾವಳಿಯ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ ಮಾಡುವಂತಿಲ್ಲ ಎಂಬ ಮಾರ್ಗಸೂಚಿಗಳನ್ನು ಬೆಂಗಳೂರು ಪೊಲೀಸರು ಹೊರಡಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಭದ್ರತೆ ಮತ್ತು ಪಾರದರ್ಶಕತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ.
ಕ್ರಿಕೆಟ್ ಪ್ರೇಮಿಗಳಿಗೆ ಕ್ರೀಡಾಂಗಣದ ಅನುಭವವನ್ನು ನೀಡುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಬಿಸಿಸಿಐ ವತಿಯಿಂದ ‘ಟಾಟಾ ಐಪಿಎಲ್ ಫ್ಯಾನ್ ಪಾರ್ಕ್’ (TATA IPL Fan Park) ಆಯೋಜಿಸಲಾಗಿದೆ ಎಂದು ಬಿಸಿಸಿಐ ಪ್ರತಿನಿಧಿ ವಿಕಾಸ್ ಪಂಡಿತ್ ತಿಳಿಸಿದ್ದಾರೆ.
ಐಪಿಎಲ್ 2026ರ ಮೊದಲ ಹೈವೋಲ್ಟೇಜ್ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ.
ಕರ್ನಾಟಕದ ಮಾಜಿ ರಣಜಿ ಆಟಗಾರ ಎಸ್. ಎಲ್ ಅಕ್ಷಯ್ (39) ಕ್ರಿಕೆಟ್ ಪಂದ್ಯವಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕಾದಾಟ ನಡೆಸಲಿವೆ. ಸತತ ಸೋಲಿನ ಸುಳಿಗೆ ಸಿಲುಕಿರುವ ಶ್ರೇಯಸ್ ಐಯ್ಯರ್ ಪಡೆಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ.
ಐಪಿಎಲ್ ಟೂರ್ನಿಯ 19 ವರ್ಷಗಳ ಇತಿಹಾಸದಲ್ಲಿ ಅತಿ ಹೆಚ್ಚು ಆದಾಯ ಪಡೆದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರ ಸ್ಥಾನ ಪಡೆದಿದ್ದಾರೆ.
ಮಲೇಷ್ಯಾ ಮಾಸ್ಟರ್ಸ್ ಸೂಪರ್-500 ಬ್ಯಾಡ್ಮಿಂಟನ್ ಪಂದ್ಯಾವಳಿ ಬುಧವಾರದಿಂದ ಆರಂಭವಾಗಲಿದ್ದು, ಭಾರತ ಪರ ಲಕ್ಷ್ಯ ಸೇನ್, ಕಿರಣ್ ಜಾರ್ಜ್, ಎಚ್.ಎಸ್. ಪ್ರಣಯ್ ಮತ್ತು ತರುಣ್ ಕಣಕ್ಕಿಳಿಯಲಿದ್ದಾರೆ. ವನಿತಾ ವಿಭಾಗದಲ್ಲಿ ತನ್ವಿ ಶರ್ಮ, ಅಶ್ಮಿತಾ ಚಲಿಹಾ ನಿರೀಕ್ಷೆ ಮೂಡಿಸಿದ್ದಾರೆ.
ನಿನ್ನೆ ನಡೆದ ಐಪಿಎಲ್ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ್ ವಿರುದ್ಧ 5 ವಿಕೆಟ್ಗಳ ಜಯ ಗಳಿಸಿದೆ.
ಸಿಎಸ್ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ಗೆ ಶಾಕ್ ಎದುರಾಗಿದೆ. ನಾಯಕ ರಿಷಭ್ ಪಂತ್ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.
Samarthanam Trust for the Disabled ಸಂಸ್ಥೆಯು Quin Bay Technologies Private Limited ಸಹಯೋಗದಲ್ಲಿ ಆಯೋಜಿಸಿರುವ “ಸಮರ್ಥನಂ ಕಪ್ 2026 – ಕರ್ನಾಟಕ ಪುರುಷರ ಅಂಧರ ಕ್ರಿಕೆಟ್ ಟೂರ್ನಿ” ಇದೀಗ ನಾಕೌಟ್ ಹಂತಕ್ಕೆ ಪ್ರವೇಶಿಸಿದೆ.
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ 47ನೇ ಪಂದ್ಯದಲ್ಲಿ ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್ಗಳ ಜಯಗಳಿಸಿದೆ.
ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನ ಮರಗಳಿಗೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ.
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸಿಕ್ಸರ್, ಬೌಂಡರಿಗಳ ಆರ್ಭಟದಿಂದ ಉಭಯ ತಂಡಗಳು ರನ್ ಹೊಳೆಯನ್ನೇ ಹರಿಸಿದವು.
‘ವಿಸ್ಡನ್ ಅಲ್ಮನಾಕ್–2026’ ಪ್ರಶಸ್ತಿ ಪಟ್ಟಿಯಲ್ಲಿ ಭಾರತದ ಕ್ರಿಕೆಟಿಗರು ಪ್ರಾಬಲ್ಯ ಸಾಧಿಸಿದ್ದು, ಒಟ್ಟು 9 ಪ್ರಶಸ್ತಿಗಳ ಪೈಕಿ ಏಳನ್ನು ಪಡೆದುಕೊಂಡಿದ್ದಾರೆ.
2026ರ ಐಪಿಎಲ್ ಆವೃತ್ತಿಯಲ್ಲಿ ಇನ್ನೂ ಖಾತೆ ತೆರೆಯದ ಕೆಕೆಆರ್ ನಾಯಕನಿಗೆ ಮತ್ತೊಂದು ಶಾಕ್ ಎದುರಾಗಿದೆ. ಚೆನ್ನೈ ವಿರುದ್ಧದ ಸೋಲಿನ ಬಳಿಕ ಅಜಿಂಕ್ಯ ರಹಾನೆಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.