Categories: ಕ್ರೀಡೆ

ಎಲ್ಲಾ ದರ್ಜೆ ಕ್ರಿಕೆಟಿಗೆ ವಿದಾಯ ಹೇಳಿದ ಗೌತಮ್ ಗಂಭೀರ್

ನವದೆಹಲಿ: ಟೀಂ ಇಂಡಿಯಾದ ಆಟಗಾರ ಗೌತಮ್ ಗಂಭೀರ್ ಅವರು ಎಲ್ಲಾ ಮಟ್ಟದ ಕ್ರಿಕೆಟಿನಿಂದ ನಿವೃತ್ತಿ ಘೋಷಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಹಾಕಿರುವ ವಿಡಿಯೋದಲ್ಲಿ ನಿವೃತ್ತಿ ನಿರ್ಧಾರದ ಬಗ್ಗೆ ಗಂಭೀರ್ ಹೇಳಿಕೊಂಡಿದ್ದಾರೆ. ಗುರುವಾರದಿಂದ ಆರಂಭವಾಗುವ ಆಂಧ್ರಪ್ರದೇಶ ವಿರುದ್ಧದ ರಣಜಿ ಟ್ರೋಫಿಯಲ್ಲಿ ಗಂಭೀರ್ ಕೊನೆಯ ಸಲ ಆಡಲಿದ್ದಾರೆ.

2007ರ ವಿಶ್ವ ಟಿ-20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ ನಲ್ಲಿ ಭಾರತ ಪ್ರಶಸ್ತಿ ಗೆಲ್ಲಲು ಆಕ್ರಮಣಕಾರಿ ಶೈಲಿಯ ಗಂಭೀರ ಆಟ ಕೂಡ ಪ್ರಮುಖ ಪಾತ್ರ ವಹಿಸಿತ್ತು.

2019ರಲ್ಲಿ ಗಂಭೀರ್ ಕೊನೆಯ ಸಲ ಟೆಸ್ಟ್ ಆಡಿದ್ದರು. ದೆಹಲಿ ತಂಡದ ಪರವಾಗಿ ಆಡುತ್ತಿರುವ ಗಂಭೀರ್ ನಾಯಕತ್ವ ತ್ಯಜಿಸಿದ್ದರು. ಗಂಭೀರ್ 58 ಟೆಸ್ಟ್ ಪಂದ್ಯಗಳಲ್ಲಿ 4154 ರನ್, 147 ಏಕದಿನ ಪಂದ್ಯಗಳಲ್ಲಿ 5238 ರನ್ ಮತ್ತು 37 ಟಿ-20 ಪಂದ್ಯಗಳಲ್ಲಿ 932 ರನ್ ಬಾರಿಸಿದ್ದರು.

Desk

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

1 min ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

18 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

34 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

54 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 hour ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago