ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2022 ಕ್ಕೆ ಬಿಸಿಸಿಐ ಭಾರತ ಮಹಿಳಾ ತಂಡದ 15 ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ. ಮಿಥಾಲಿ ರಾಜ್ ಕ್ಯಾಪ್ಟನ್ ಆಗಿದ್ದು, ಹರ್ಮನ್ ಪ್ರೀತ್ ಕೌರ್ ಉಪನಾಯಕಿಯಾಗಿದ್ದಾರೆ.
ಏಕದಿನ ವಿಶ್ವಕಪ್ ಭಾರತ ತಂಡ:
ಮಿಥಾಲಿ ರಾಜ್, ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂದಾನ, ಶೆಫಾಲಿ ವರ್ಮಾ, ಯಸ್ತಿಕಾ, ದೀಪ್ತಿ ಶರ್ಮಾ, ರಿಚಾ ಘೋಷ್, ಸ್ನೇಹ್ ರಾಣ, ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ತನಿಯಾ ಭಾಟಿಯಾ, ರಾಜೇಶ್ವರಿ ಗಾಯಕ್ವಾಡ್, ಪೂನಂ
ನ್ಯೂಜಿಲಂಡ್ ವಿರುದ್ಧದ ಟಿ-20 ಪಂದ್ಯಕ್ಕೆ ಭಾರತ ತಂಡ:
ಹರ್ಮನ್ ಪ್ರೀತ್ಕೌರ್, ಸ್ಮೃತಿ ಮಂದಾನ, ಶೆಫಾಲಿ ವರ್ಮಾ, ಯಸ್ತಿಕಾ, ದೀಪ್ತಿ ಶರ್ಮಾ, ರಿಚಾ ಘೋಷ್, ಸ್ನೇಹ್ ರಾಣ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ತನಿಯಾ ಭಾಟಿಯಾ, ರಾಜೇಶ್ವರಿ ಗಾಯಕ್ವಾಡ್, ಪೂನಂ, ಎಸ್. ಮೇಘನಾ, ಏಕ್ತಾ ಬಿಸ್ತ್, ಸಿಮ್ರಾನ್ ದಿಲ್ ಬಹದ್ದೂರ್.
ಮಾ.6 ರಂದು ನಡೆಯುವ ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದೆ.
ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…
ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…
ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…
ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…
ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…