Categories: ಕ್ರೀಡೆ

ಕೊಹ್ಲಿ, ಜಡೇಜಾ ಶತಕ: ಬೃಹತ್ ಮೊತ್ತ ಪೇರಿಸಿದ ಭಾರತ

ರಾಜ್ ಕೋಟ್: ಕಪ್ತಾನ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಬಾರಿಸಿದ ಶತಕಗಳ ನೆರವಿನಿಂದ ಬೃಹತ್ ಮೊತ್ತ ಪೇರಿಸಿದ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 9 ವಿಕೆಟಿಗೆ 649 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿದೆ.

ಕೊಹ್ಲಿ ಮತ್ತು ಜಡೇಜಾ ಶತಕದ ಹೊರತಾಗಿ ರಿಷಬ್ ಪಂತ್ ಅವರು 92 ರನ್ ದೇಣೀಗೆ ನೀಡಿದರು. ಎರಡನೇ ದಿನದ ಆರಂಭದಲ್ಲಿ ಕೊಹ್ಲಿ ಮತ್ತು ಪಂತ್ ಶತಕದ ಜತೆಯಾಟ ನಡೆಸಿದರು. ಕೊಹ್ಲಿ ಟೆಸ್ಟ್ ನಲ್ಲಿ 24ನೇ ಶತಕ ಬಾರಿಸಿದರು.

ಅಂತ್ಯದಲ್ಲಿ ರವೀಂದ್ರ ಜಡೇಜಾ ಅವರು ಟೆಸ್ಟ್ ಕ್ರಿಕೆಟಿನ ಚೊಚ್ಚಲ ಶತಕ ಬಾರಿಸಿದ ಬಳಿಕ ಇನ್ನಿಂಗ್ಸ್ ಡಿಕ್ಲೇರ್ ಮಾಡಲಾಯಿತು. ಜಡೇಜಾ 132 ಎಸೆತಗಳಲ್ಲಿ ಶತಕ ಪೂರೈಸಿದರು.

Desk

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

2 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago