ಚೆನ್ನೈ : ತಮಿಳುನಾಡಿನ ಜನಪದ ಕ್ರೀಡೆಯಾಗಿರುವ ಜಲ್ಲಿಕಟ್ಟು ಸ್ಪರ್ಧೆ ವೇಳೆ ದುರಂತ ಸಂಭವಿಸಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ಈ ಘಟನೆ ಸಂಭವಿಸಿದೆ.
ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅಜಿತ್ , ಮಾರುತು , ಸೇತು ಮತ್ತು ಮಹೇಶ್ ಎನ್ನುವವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ . ಇನ್ನು ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಎಲ್ಲರೂ ಅಕ್ಕಪಕ್ಕದ ಗ್ರಾಮದವರಾಗಿದ್ದಾರೆ ಎಂದು ವರದಿಗಳು ತಿಳಿಸುತ್ತವೆ.
ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…
ಹಾಸನ ವಿಡಿಯೋ ಪೆನ್ಡ್ರೈವ್ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…
ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ ಗುಡುಗು…
ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…
ಎರಡು ರಾಟ್ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…
ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…