Categories: ಕ್ರೀಡೆ

ಜಿಂಬಾಬ್ವೆ ಪ್ರವಾಸಕ್ಕೆಎಂ ಎಸ್ ಧೋನಿ ನಾಯಕ

ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಹಾಗೂ ಎರಡು ಟಿ-20 ಪಂದ್ಯಗಳನ್ನು ಒಳಗೊಂಡ ಜಿಂಬಾಬ್ವೆ ಕಿರು ಪ್ರವಾಸದ ಭಾರತದ ಕ್ರಿಕೆಟ್‌ ತಂಡಕ್ಕೆ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವ ವಹಿಸಲಿದ್ದು,  ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಳ್ಳುವ ಭಾರತ ಟೆಸ್ಟ್‌ ಕ್ರಿಕೆಟ್‌ ತಂಡದ ನಾಯಕತ್ವವನ್ನು ವಿರಾಟ್‌ ಕೊಹ್ಲಿ ವಹಿಸಲಿದ್ದಾರೆ.

ಸಂದೀಪ್‌ ಪಾಟೀಲ್‌ ನೇತೃತ್ವದ  ಭಾರತದ ರಾಷ್ಟ್ರೀಯ ಆಯ್ಕೆದಾರರ ತಂಡ ಇಂದು ಮುಂಬಯಿಯಲ್ಲಿ ಸಭೆ ಸೇರಿ ಉಭಯ ಪ್ರವಾಸಗಳ ಕ್ರಿಕೆಟ್‌ ತಂಡವನ್ನು ಆಯ್ಕೆ ಮಾಡಿತು.  ಎಂ ಎಸ್‌ ಧೋನಿ (ಕ್ಯಾಪ್ಟನ್‌), ಕೆ ಎಲ್‌ ರಾಹುಲ್‌, ಫೈಜ್‌ ಫ‌ಝಾಲ್‌, ಮನೀಶ್‌ ಪಾಂಡೆ, ಕರುಣ್‌ ನಾಯರ್‌, ಅಂಬಾಟಿ ರಾಯುಡು, ಆರ್‌ ಧವನ್‌, ಅಕ್ಷರ್‌ಪಟೇಲ್‌, ಜಯಂತ್‌ ಯಾದವ್‌, ಧವಳ್‌ ಕುಲಕರ್ಣಿ, ಜೆ ಬುಮ್ರಾ, ಬರೀಂದರ ಸ್ರನ್‌, ಮನದೀಪ್‌ ಸಿಂಗ್‌, ಕೇದಾರ್‌ ಜಾಧವ್‌, ಜಯದೇವ್‌ ಉನಾದ್‌ಕತ್‌, ಯಜುವೇಂದ್ರ ಚಹಾಲ್‌ ಜಿಂಬಾಬ್ವೆ ಪ್ರವಾಸ ಕೈಗೊಳ್ಳುವ ಭಾರತೀಯ ತಂಡವಾಗಿದೆ.

ಮುಂಬಯಿಯ ವೇಗದ ಎಸೆಗಾರ ಶಾರ್ದೂಲ್  ಠಾಕೂರ್‌ ಅವರು ವೆಸ್ಟಿಂಡೀಸ್‌ ಪ್ರವಾಸ ಕೈಗೊಳ್ಳುವ 17 ಸದಸ್ಯರ ಭಾರತ ಟೆಸ್ಟ್‌ ಕ್ರಿಕೆಟ್‌ ತಂಡಕ್ಕೆ ಪ್ರವೇಶ ಪಡೆದಿರುವ ಏಕೈಕ ಹೊಸ ಆಟಗಾರನಾಗಿದ್ದಾರೆ.

ವಿರಾಟ್‌ ಕೊಹ್ಲಿ (ಕ್ಯಾಪ್ಟನ್‌) ಮುರಳಿ ವಿಜಯ್‌, ಶಿಖರ್‌ಧವನ್‌, ಕೆ ಎಲ್‌ ರಾಹುಲ್‌, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ, ರೋಹಿತ್‌ ಶರ್ಮಾ, ವೃದ್ಧಿಮಾನ್‌ ಸಹಾ, ಅಮಿತ್‌ ಮಿಶ್ರಾ, ರವಿಚಂದ್ರನ್‌ ಅಶ್ವಿ‌ನ್‌, ರವೀಂದ್ರ ಜಡೇಜ, ಇಶಾಂತ್‌ ಶರ್ಮಾ, ಶಮೀ, ಬಿ ಕುಮಾರ್‌, ಉಮೇಶ್‌ ಯಾದವ್‌, ಶಾರ್ದೂಲ್  ಠಾಕೂರ್‌, ಸ್ಟುವರ್ಟ್‌ ಬಿನ್ನಿ ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಳ್ಳುವ ಭಾರತೀಯ ತಂಡವಾಗಿದೆ.

Desk

Recent Posts

ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ : ಮಗು ಬಲಿ

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ…

2 mins ago

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಅತ್ಯಂತ ಉತ್ತಮವಾಗಿ ವರ್ತಿಸಿದೆ : ಕೇಜ್ರಿವಾಲ್

ಆಪಾದಿತ ಅಬಕಾರಿ ನೀತಿ ಹಗರಣದಿಂದ ಉಂಟಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) "ಅತ್ಯಂತ ಉನ್ನತ ರೀತಿಯಲ್ಲಿ" ವರ್ತಿಸಿದೆ…

2 mins ago

ಇಂತಹ ಸುಳ್ಳುಗಾರ ಪ್ರಧಾನಿಯನ್ನು ಮೊದಲ ಬಾರಿ ನೋಡುತ್ತಿದ್ದೇನೆ: ಪ್ರಯಾಂಕ ಗಾಂಧಿ

ಕಾಂಗ್ರೆಸ್‌ನ ಆಸ್ತಿ ಮರುಹಂಚಿಕೆ ವಿಚಾರವನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಸುಳ್ಳುಗಾರನೆಂದು ಕರೆದಿರುವ ಪ್ರಯಾಂಕ ಗಾಂಧಿ ವಾದ್ರಾ, ತಾನು ಈ…

13 mins ago

ದುಡಿದ ಕಾರ್ಯಕರ್ತರಿಗೆ ಅಭಿನಂದನೆ, ಗೆಲ್ಲುವ ವಿಶ್ವಾಸ ಇದೆ: ಬಿಜೆಪಿ ಅಭ್ಯರ್ಥಿ ಕೋಟ

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಅಭ್ಯರ್ಥಿಯಾಗಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಓಡಾಡಿದ್ದು ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕರ್ತರು…

29 mins ago

ಜಗತ್ತಿನ ಏಕೈಕ ಸುಳ್ಳು ಪ್ರಧಾನಿ ನರೇಂದ್ರ ಮೋದಿ -ಸಿ.ಎಮ್.ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. 19 ವರ್ಷದಲ್ಲಿ ಮಾರುಕಟ್ಟೆಯಲ್ಲಿ ಸುಳ್ಳು ಮಾರಿಕೊಂಡು ಹೊರಟಿದ್ದಾರೆ. ಅವರನ್ನು ನಂಬಿ…

33 mins ago

ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ವಾಹನದಲ್ಲಿ 2 ಕೋಟಿ ರೂ.ಪತ್ತೆ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ 2…

46 mins ago