ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಹಾಗೂ ಎರಡು ಟಿ-20 ಪಂದ್ಯಗಳನ್ನು ಒಳಗೊಂಡ ಜಿಂಬಾಬ್ವೆ ಕಿರು ಪ್ರವಾಸದ ಭಾರತದ ಕ್ರಿಕೆಟ್ ತಂಡಕ್ಕೆ ಮಹೇಂದ್ರ ಸಿಂಗ್ ಧೋನಿ ನಾಯಕತ್ವ ವಹಿಸಲಿದ್ದು, ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುವ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿ ವಹಿಸಲಿದ್ದಾರೆ.
ಮುಂಬಯಿಯ ವೇಗದ ಎಸೆಗಾರ ಶಾರ್ದೂಲ್ ಠಾಕೂರ್ ಅವರು ವೆಸ್ಟಿಂಡೀಸ್ ಪ್ರವಾಸ ಕೈಗೊಳ್ಳುವ 17 ಸದಸ್ಯರ ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಪ್ರವೇಶ ಪಡೆದಿರುವ ಏಕೈಕ ಹೊಸ ಆಟಗಾರನಾಗಿದ್ದಾರೆ.
ವಿರಾಟ್ ಕೊಹ್ಲಿ (ಕ್ಯಾಪ್ಟನ್) ಮುರಳಿ ವಿಜಯ್, ಶಿಖರ್ಧವನ್, ಕೆ ಎಲ್ ರಾಹುಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಅಮಿತ್ ಮಿಶ್ರಾ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಇಶಾಂತ್ ಶರ್ಮಾ, ಶಮೀ, ಬಿ ಕುಮಾರ್, ಉಮೇಶ್ ಯಾದವ್, ಶಾರ್ದೂಲ್ ಠಾಕೂರ್, ಸ್ಟುವರ್ಟ್ ಬಿನ್ನಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುವ ಭಾರತೀಯ ತಂಡವಾಗಿದೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ…
ಆಪಾದಿತ ಅಬಕಾರಿ ನೀತಿ ಹಗರಣದಿಂದ ಉಂಟಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) "ಅತ್ಯಂತ ಉನ್ನತ ರೀತಿಯಲ್ಲಿ" ವರ್ತಿಸಿದೆ…
ಕಾಂಗ್ರೆಸ್ನ ಆಸ್ತಿ ಮರುಹಂಚಿಕೆ ವಿಚಾರವನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಸುಳ್ಳುಗಾರನೆಂದು ಕರೆದಿರುವ ಪ್ರಯಾಂಕ ಗಾಂಧಿ ವಾದ್ರಾ, ತಾನು ಈ…
ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಅಭ್ಯರ್ಥಿಯಾಗಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಓಡಾಡಿದ್ದು ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕರ್ತರು…
ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. 19 ವರ್ಷದಲ್ಲಿ ಮಾರುಕಟ್ಟೆಯಲ್ಲಿ ಸುಳ್ಳು ಮಾರಿಕೊಂಡು ಹೊರಟಿದ್ದಾರೆ. ಅವರನ್ನು ನಂಬಿ…
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ 2…