ಭಾರತೀಯ ಟೆಸ್ಟ್ ತಂಡದ ಆರಂಭಿಕ ಆಟಗಾರ ಮಯಾಂಕ್ ಅಗರವಾಲ್ ಸಹಿತ ಮೂವರು ಆಟಗಾರು ಡಿಸೆಂಬರ್ ತಿಂಗಳ ಐಸಿಸಿ ಪುರುಷರ ಕ್ರಿಕೆಟ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.
ಈ ಮೂಲಕ ಐಸಿಸಿ ಪ್ರತಿ ತಿಂಗಳು ನೀಡುವ ‘ತಿಂಗಳ ಆಟಗಾರ ಪ್ರಶಸ್ತಿ’ ರೇಸ್ನಲ್ಲಿ ಟೀಂ ಇಂಡಿಯಾದ ಮಯಾಂಕ್ ಅಗರ್ವಾಲ್ ಹೆಸರು ನಾಮನಿರ್ದೇಶನಗೊಂಡಿದೆ.
ಅಗರವಾಲ್ ಜೊತೆಗೆ ನ್ಯೂಜಿಲ್ಯಾಂಡ್ನ ಸ್ಪಿನ್ನರ್ ಅಜಾಜ್ ಪಟೇಲ್ ಹಾಗೂ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಹೆಸರು ನಾಮನಿರ್ದೇಶನಗೊಂಡಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…