Categories: ಕ್ರೀಡೆ

ಧೋನಿ ದಾಖಲೆ ಮುರಿಯುವ ಸನಿಹದಲ್ಲಿ ರಿಷಬ್ ಪಂತ್

ಹೈದರಾಬಾದ್: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ದಾಖಲೆಯನ್ನು ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ರಿಷಬ್ ಪಂತ್ ಮುರಿಯುವ ಸನಿಹದಲ್ಲಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ಧೋನಿ ಏಳು ಟಿ20 ಪಂದ್ಯಗಳಲ್ಲಿ ಒಟ್ಟು ಐದು ಬಲಿ ಪಡದಿದ್ದಾರೆ. ಪಂತ್ ಏಳು ಪಂದ್ಯಗಳಲ್ಲಿ ಮೂರು ಬಲಿ ಪಡೆದಿರುವರು. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಪಂತ್ ಅವಕಾಶ ಪಡೆಯುವ ಕಾರಣ ಈ ದಾಖಲೆ ಮುರಿಯಲು ಸಾಧ್ಯವಾಗಲಿದೆ.

ವೆಸ್ಟ್ ಇಂಡೀಶ್ ನ ವಿಕೆಟ್ ಕೀಪರ್ ದಿನೇಶ್ ರಾಮದಿನ್ ಐದು ಬಲಿ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಆಂಡ್ರೆ ಫ್ಲೆಚರ್ ನಾಲ್ಕು ಬಲಿ ಪಡೆದು ಮೂರನೇ ಸ್ಥಾನ ಮತ್ತು ದಿನೇಶ್ ಕಾರ್ತಿಕ್ ಮೂರು ಬಲಿ ಪಡೆದು ನಾಲ್ಕನೇ ಸ್ಥಾನದಲ್ಲಿರುವರು.

Desk

Recent Posts

ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರ ದಾಳಿ: ಹಲವರು ಸೇನೆಯ ವಶಕ್ಕೆ

ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಗಿಳಿದ ಸೇನೆ ಹಲವರನ್ನು…

10 mins ago

ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದ ಸಿದ್ದರಾಮಯ್ಯ

ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

37 mins ago

ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ 5 ವರ್ಷದ ಮಗು ಸಾವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.

48 mins ago

ಮೇ 13 ರಿಂದ 17ರ ವರೆಗೆ  ಚಿಣ್ಣರ ಕಲರವ – 2024 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರ

ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಸಂತ ಜೆರೋಸಾ…

58 mins ago

ತಾಕತ್ತಿದ್ದರೆ ಪಿಒಕೆಯನ್ನು ವಾಪಸ್ ಪಡೆಯಲಿ: ರಾಜನಾಥ್ ಸಿಂಗ್​ಗೆ ಟಾಂಟ್ ಕೊಟ್ಟ ಫಾರೂಕ್ ಅಬ್ದುಲ್ಲಾ

ಪಿಒಕೆಯನ್ನು ಭಾರತ ಆಕ್ರಮಿಸುವಾಗ ಪಾಕಿಸ್ತಾನ ಕೈಗೆ ಬಳೆ ತೊಟ್ಟಿರುವುದಿಲ್ಲ.ರಾಜನಾಥ್ ಸಿಂಗ್​ಗೆ ತಾಕತ್ತಿದ್ದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯಲಿ ನೋಡೋಣ…

1 hour ago

ಅಲ್‌–ಜಜೀರಾ ಸುದ್ದಿವಾಹಿನಿ ಕಚೇರಿ ಮುಚ್ಚಲು ಸರ್ಕಾರ ತೀರ್ಮಾನಿಸಿದೆ ಎಂದ ಇಸ್ರೇಲ್ ಪ್ರಧಾನಿ

ಕತಾರ್ ಮಾಲೀಕತ್ವದ ಅಲ್‌–ಜಜೀರಾ ಸುದ್ದಿವಾಹಿನಿಯ ಸ್ಥಳೀಯ ಕಚೇರಿಗಳನ್ನು ಮುಚ್ಚಲು ಸರ್ಕಾರ ಸರ್ವಾನುಮತದಿಂದ ತೀರ್ಮಾನ ಕೈಗೊಂಡಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್…

2 hours ago