Categories: ಕ್ರೀಡೆ

ನನ್ನ ಫಾರ್ಮ್ ಬಗ್ಗೆ ಚಿಂತಿಸಲ್ಲ ನಾನು ಚಿಂತಿಸಲ್ಲ: ಚೇತೇಶ್ವರ ಪೂಜಾರ

ಕಿಂಗ್ಸ್ ಟನ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದಿದ್ದು, ಈ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ತಮ್ಮ ಫಾರ್ಮ್ ಬಗ್ಗೆ ಚಿಂತೆ ಇಲ್ಲ ಎಂದು ಹೇಳಿದ್ದಾರೆ.

ಟೆಸ್ಟ್ ನಲ್ಲಿ ಕಳೆದ ಆರು ಇನ್ನಿಂಗ್ಸ್ ಗಳಲ್ಲಿ ಅರ್ಧ ಶತಕ ದಾಖಲಿಸಿದ ಪೂಜಾರ ಈ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ಪೂಜಾರ 16 ರನ್ ಗಳಿಸಿ ಔಟಾಗಿದ್ದರು.  ಕಳೆದ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ನಾನು ಉತ್ತಮವಾಗಿ ಬ್ಯಾಟ್ ಮಾಡಿದ್ದು ಸದ್ಯ ನನ್ನ ಫಾರ್ಮ್ ಬಗ್ಗೆ ಚಿಂತಿಸಲ್ಲ. ಪಂದ್ಯವೊಂದರಲ್ಲಿ ತಂಡ ಉತ್ತಮವಾಗಿ ಆಡುತ್ತಿರುವಾಗ ನಾನ್ನೊಬ್ಬನ ಕೊಡುಗೆಯನ್ನೇ ಗುರುತಿಸಬೇಕಿಲ್ಲ ಎಂದರು. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮವಾಗಿ ಆಡುತ್ತಿದ್ದ ನಾನು ಕಳಪೆ ಹೊಡೆತಕ್ಕೆ ಮುಂದಾಗಿ ಔಟಾಗಿದ್ದು ನನಗೆ ಮನವರಿಕೆಯಾಗಿದೆ. ಬ್ಯಾಟಿಂಗ್ ಮಾಡುವಾಗ ನಾನು ಜವಾಬ್ದಾರಿಯುತವಾಗಿ ಆಡುತ್ತೇನೆ. ಆದರೆ ಕೆಲವೊಮ್ಮೆ ಕಳಪೆ ಹೊಡೆತಗಳಿಂದ ಔಟಾಗಬೇಕಾಗುತ್ತದೆ ಎಂದರು.

Desk

Recent Posts

ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಬಸ್​ ಪಲ್ಟಿ : 20 ಪ್ರಯಾಣಿಕರಿಗೆ ಗಾಯ

ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಸೇತುವೆಯಿಂದ ಬಸ್ ಪಲ್ಟಿಯಾಗಿ 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರದಲ್ಲಿ ನಡೆದಿದೆ.

23 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: 40 ಜಿಬಿಯ ಪೆನ್ ಡ್ರೈವ್‍ ವಶಕ್ಕೆ ಪಡೆದ ವಿಶೇಷ ತನಿಖಾ ತಂಡ

ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್‍ಗಳನ್ನು…

47 mins ago

ತಾಕತ್ತಿದ್ದವರು 370ನೇ ವಿಧಿಯನ್ನು ಮತ್ತೆ ಜಾರಿಗೆ ತರಲಿ : ನರೇಂದ್ರ ಮೋದಿ

ಲೋಕಸಭೆ ಚುನಾವಣೆಯ ಬಿಸಿ ಮತ್ತಷ್ಟು ಹೆಚ್ಚಾಗುತ್ತಿದ್ದು, ರಾಜಕಾರಣಿಗಳ ಹೇಳಿಕೆಗಳು, ಅವರು ಮಾತನಾಡುವ ವಿಷಯಗಳು ಮತ್ತಷ್ಟು ತಾರಕಕ್ಕೇರುತ್ತಿದೆ. ನಾವು ಅಧಿಕಾರಕ್ಕೆ ಬಂದರೆ…

1 hour ago

ಜಮ್ಮು ಕಾಶ್ಮೀರದಲ್ಲಿ ಧಾರಕಾರ ಮಳೆ: ಭೂಕುಸಿತ, ಹಲವು ಮನೆ ಹಾನಿ

ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಕಳೆದ 48 ಗಂಟೆಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಪೂಂಚ್‌ನ ಮಂಡಿ ಪ್ರದೇಶದಲ್ಲಿ ಮಳೆಯಿಂದ ಭೂಕುಸಿತ…

1 hour ago

ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು

ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.

2 hours ago

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು…

2 hours ago