Categories: ಕ್ರೀಡೆ

ಪ್ರೇಕ್ಷಕರಿಲ್ಲದೆ ಇದ್ದರೂ ಆಟದ ತೀವ್ರತೆ ಕುಗ್ಗದು: ವಿರಾಟ್ ಕೊಹ್ಲಿ

ದುಬೈ: ಕೊರೋನಾ ಕಾಲದಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ನಡೆಯುತ್ತಲಿದ್ದರೂ ಪ್ರೇಕ್ಷಕರಿಲ್ಲದೆ ಖಾಲಿ ಮೈದಾನದಲ್ಲಿ ಆಟಗಾರರು ಆಡಬೇಕಾಗಿದೆ.

ಪ್ರೇಕ್ಷಕರು ಮೈದಾನದಲ್ಲಿ ಇಲ್ಲದೆ ಇದ್ದರೂ ತಮ್ಮ ಆಟದ ತೀವ್ರತೆಗೆ ಯಾವುದೇ ಅಡ್ಡಿ ಆಗದು ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿರುವರು.

ಸೆ.19ರಿದ ನವಂಬರ್ 10ರ ತನಕ ಯುಎಇಯ ದುಬೈ, ಅಬುಧಾಬಿ ಮತ್ತು ಶಾರ್ಜಾದಲ್ಲಿ ಐಪಿಎಲ್ 2020 ಪಂದ್ಯಗಳು ನಡೆಯಲಿದೆ. ಕೊರೋನಾ ವೈರಸ್ ನಿಂದಾಗಿ ಮೊದಲ ಹಂತದ ಪಂದ್ಯಗಳು ಪ್ರೇಕ್ಷಕರಿಲ್ಲದೆ ಆಯೋಜನೆ ಆಗಲಿದೆ.

ನಾವೆಲ್ಲರೂ ಖಾಲಿ ಸ್ಟೇಡಿಯಂನ ಮುಂದೆ ಆಡಬೇಕಾಗಿದೆ. ಇದೊಂದು ತುಂಬಾ ವಿಚಿತ್ರ ಅನುಭವ. ಪ್ರೇಕ್ಷಕರು ಯಾವಾಗಲೂ ಕ್ರೀಡೆಗೆ ಬೆಂಬಲ ನೀಡುವರು. ಆದರೆ ಈ ರೀತಿಯಾಗಿ ಕ್ರೀಡೆಯನ್ನು ಆಡಲು ಆಗದು. ನಾವು ಇಲ್ಲಿ ಆಟದ ತೀವ್ರತೆ ಕಡಿಮೆ ಆಗಲು ಬಿಡಲ್ಲ ಮತ್ತು ಪ್ರೇಕ್ಷಕರು ಇದ್ದಂತೆ ಆಡುತ್ತೇವೆ ಎಂದು ಕೊಹ್ಲಿ ತಿಳಿಸಿದರು.

Desk

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

2 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

21 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

47 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

2 hours ago