ಬೆಂಗಳೂರು: ವೈಟ್ಫೀಲ್ಡ್ನಲ್ಲಿರುವ ಗ್ರ್ಯಾಂಡ್ ಶೆರಟಾನ್ ಹೋಟೆಲ್ನಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಟೂರ್ನಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವು 31-26 ರಿಂದ ಯುಪಿ ಯೋಧಾ ವಿರುದ್ಧ ಜಯಿಸಿತು.
ಪವನ್ ಶೆರಾವತ್ (9) ಮತ್ತು ಭರತ್ (6) ರೇಡಿಂಗ್ನಲ್ಲಿ ಮಿಂಚಿದರು. ಅಮನ್ (7) ರಕ್ಷಣಾ ವಿಭಾಗದಲ್ಲಿ ಅಮೋಘ ಸಾಧನೆ ಮೆರೆದರು. ಯೋಧಾ ತಂಡದ ನಿತೀಶ್ ಕುಮಾರ್ ಮತ್ತು ಶ್ರೀಕಾಂತ್ ಜಾಧವ್ ತಲಾ ಆರು ಅಂಕ ಗಳಿಸಿದರು.
ಇನ್ನೊಂದು ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ 34-25ರಿಂದ ಬೆಂಗಾಲ್ ವಾರಿಯರ್ಸ್ ವಿರುದ್ಧ ಜಯಗಳಿಸಿತು. ಗುಜರಾತ್ ತಂಡದ ಅಜಯ್ ಕುಮಾರ್ (9), ಪ್ರದೀಪ್ ಕುಮಾರ್ (7) ರೇಡಿಂಗ್ನಲ್ಲಿ ಮಿಂಚಿದರು. ಬೆಂಗಾಲ್ ತಂಡದ ನಾಯಕ ಮಣಿಂದರ್ ಸಿಂಗ್ ಒಂಬತ್ತು ಅಂಕಗಳನ್ನು ಗಳಿಸಿದರು.
ಬುಧವಾರ ಯುಪಿ ಯೋಧಾ- ಪಟ್ನಾ ಪೈರೇಟ್ಸ್, ಪುಣೇರಿ ಪಲ್ಟನ್- ಯು ಮುಂಬಾ ಸೆಣಸಲಿವೆ.
ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…
ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…
ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ…
ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…