Categories: ಕ್ರೀಡೆ

ಭಾರತ- ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರಿ ಪೈಪೋಟಿ ನಿರೀಕ್ಷೆ ಮಾಡಬಹುದು : ವೀರೇಂದ್ರ ಸೆಹ್ವಾಗ್‌

ನವದೆಹಲಿ : ‘ಟಿ-20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಕಡಿಮೆ ಒತ್ತಡದಲ್ಲಿ ಆಡಲಿದೆ’ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಹೇಳಿದ್ದಾರೆ.

ಖಾಸಗಿ ವಾಹಿನಿವೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ‘ಅ.24ರಂದು ದುಬೈನಲ್ಲಿ ನಡೆಯಲಿರುವ ಭಾರತ- ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರಿ ಪೈಪೋಟಿ ನಿರೀಕ್ಷೆ ಮಾಡಬಹುದಾಗಿದೆ’ ಎಂದು ಹೇಳಿದ್ದಾರೆ.
‘ಪಾಕಿಸ್ತಾನದ ವಿರುದ್ಧ ಭಾರತ ಯಾವಾಗಲೂ ಕಡಿಮೆ ಒತ್ತಡದಲ್ಲಿ ಆಡುತ್ತದೆ. ಅದನ್ನು ಈ ಬಾರಿಯೂ ಮುಂದುವರಿಸಲಿದೆ. ಜತೆಗೆ ಕಳೆದ ವಿಶ್ವಕಪ್‌ಗಳಲ್ಲಿನ ಉಭಯ ತಂಡಗಳ ಪ್ರದರ್ಶನವನ್ನು ಗಮನಿಸಿದರೆ ಭಾರತ ಉತ್ತಮ ಸ್ಥಿತಿಯಲ್ಲಿದೆ’ ಎಂದಿದ್ದಾರೆ.

‘ಇಂಡಿಯಾ- ಪಾಕ್‌ ಪಂದ್ಯಕ್ಕೂ ಮುನ್ನ ಭಿನ್ನವಾದ ಹೇಳಿಕೆಗಳನ್ನು ನೀಡುವುದು ಅಲ್ಲಿನ ಜನರಿಗೆ ಅಭ್ಯಾಸವಾಗಿದೆ. ಆದರೆ ನಮ್ಮವರು ಯಾವುದೇ ರೀತಿಯ ಹೇಳಿಕೆಗಳನ್ನು ನೀಡುವುದಿಲ್ಲ. ಬದಲಿಗೆ ಟೀಕೆಗಳಿಗೆ ಫಲಿತಾಂಶದ ಮೂಲಕ ತಕ್ಕ ಉತ್ತರ ನೀಡುತ್ತಾರೆ’ ಎಂದು ಸೆಹ್ವಾಗ್ ಹೇಳಿದ್ದಾರೆ.

Gayathri SG

Recent Posts

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

16 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

40 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

58 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

2 hours ago