ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಆರಂಭವಾಗಿದೆ. ಭಾರತ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಮಾಡಲಿ ನಿರ್ಧರಿಸಿದೆ.
ಈಗಾಗಲೇ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಕಂಡಿರುವ ಭಾರತ ಮೂರನೇ ಪಂದ್ಯಕ್ಕೆ ಕೆಲವು ಬದಲಾವಣೆಗಳನ್ನು ಮಾಡಿದೆ.
ಈ ಬಾರಿ ಕೆ.ಎಲ್. ರಾಹುಲ್, ದೀಪಕ್ ಹೂಡಾ, ಶಾರ್ದುಲ್ ಠಾಕೂರ್ ಹಾಗೂ ಯಜ್ವೇಂದ್ರ ಚಹಾಲ್ ಔಟ್ ಆಗಿದ್ದು, ಕುಲ್ದೀಪ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ ಮತ್ತು ಶಿಖರ್ ಧವನ್ ಫೀಲ್ಡ್ಗೆ ಇಳಿಯಲಿದ್ದಾರೆ.
ತಾಪಮಾನ ಏರಿಕೆ, ನೀರಿನ ಕೊರತೆ ಮೊದಲಾದ ಕಾರಣಗಳಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬಡ, ಮಧ್ಯಮ ವರ್ಗದವರು…
ಕೋಲಿಹಾನ್ನ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ಗಣಿಯಲ್ಲಿ ಲಿಫ್ಟ್ ಹಗ್ಗ ಮುರಿದು ಗಣಿಯೊಳಗೆ ಸಿಲುಕಿಗೊಂಡಿದ್ದ 14 ಜನರನ್ನು ರಕ್ಷಿಸಲಾಗಿದೆ. ಮಂಗಳವಾರ ತಡರಾತ್ರಿ…
ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.
ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ…
ಕೇರಳದಲ್ಲಿ ಹೆಚ್ಚಾದ ವೆಸ್ಟ್ ನೈಲ್ ಜ್ವರದಿಂದ ಮೈಸೂರು ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಾವಲಿ ಚೆಕ್ ಪೋಸ್ಟ್ನಲ್ಲಿ ಆರೋಗ್ಯಾಧಿಕಾರಿಗಳಿಂದ ತಪಾಸಣೆ…
ಡಾಲಿ ಧನಂಜಯ್ ನಟಿಸಿರುವ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ…