ಮುಂಬೈ: ಕ್ರಿಕೆಟ್ ಮೈದಾನದಲ್ಲಿ ಭಾರತದ ಧ್ವಜವನ್ನು ಹೊಂದಿದ್ದ ಹೆಲ್ಮೆಟ್ ಅನ್ನು ಹೆಮ್ಮೆಯಿಂದ ಧರಿಸುತ್ತಿದ್ದೆ ಎಂದು ಮಾಜಿ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನದ ಪ್ರಯುಕ್ತ ದೇಶವಾಸಿಗಳಿಗೆ ಶುಭ ಕೋರಿ ಸಚಿನ್ ತೆಂಡೂಲ್ಕರ್ ಭಾನುವಾರ ಟ್ವೀಟ್ ಮಾಡಿದ್ದಾರೆ. ಭಾರತದ ಧ್ವಜವನ್ನು ಹೊಂದಿದ್ದ ಹೆಲ್ಮೆಟ್ ಅನ್ನು ಹೆಮ್ಮೆಯಿಂದ ಧರಿಸುತ್ತಿದ್ದೆ. ನಾನು ಏಕೆ ಮೈದಾನಕ್ಕೆ ಕಾಲಿಟ್ಟೆ ಎಂಬುದನ್ನು ಅದು ನನಗೆ ಯಾವಾಗಲೂ ನೆನಪಿಸುತ್ತಿತ್ತು ಎಂದು ಅವರು ಹೇಳಿದ್ದಾರೆ.
ಪ್ರಪಂಚದಾದ್ಯಂತ ಇರುವ ಎಲ್ಲಾ ಭಾರತೀಯರಿಗೆ 75ನೇ ಸ್ವಾತಂತ್ರ್ಯ ದಿನದ ಶುಭಾಶಯಗಳು. ಜೈ ಹಿಂದ್ ಎಂದು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಕ್ರಿಕೆಟ್ ತಾರೆಗಳಾದ ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ದೇವದತ್ತ ಪಡಿಕ್ಕಲ್ ಸೇರಿದಂತೆ ಇನ್ನೂ ಹಲವರು ಟ್ವೀಟ್ ಮೂಲಕ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…