ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ನಡೆದ 42ನೇ ರಾಷ್ಟ್ರ ಮಟ್ಟದ ಹಿರಿಯರ ಮಾಸ್ಟರ್ಸ್ ಅಥ್ಲೆಟಿಕ್ಸ್ ನ 35 ರ ವಯೋಮಿತಿಯ ಹ್ಯಾಮರ್ ಎಸೆತದಲ್ಲಿ ಮಂಗಳೂರಿನ ಕಿರಣ್ ಪೈ ಕಂಚಿನ ಪದಕ ,ಹತ್ತು ಪ್ರತಿಸ್ಪರ್ಧಿ ಗಳ ಕೂಟದಲ್ಲಿ 3 ನೇ ಸ್ಥಾನ ಪಡೆದು ಕೊಂಡಿದ್ದಾರೆ.
18 ಪ್ರತಿಸ್ಪರ್ಧಿ ಗಳನ್ನು ಒಳಗೊಂಡ ಶಾಟ್ಪುಟ್ ನಲ್ಲಿ 4 ನೇ ಸ್ಥಾನ ಹಾಗೂ 14 ಪ್ರತಿಸ್ಪರ್ಧಿ ಗಳ ಡಿಸ್ಕಸ್ ಎಸೆತದಲ್ಲಿ 5 ನೇ ಸ್ಥಾನ ಪಡೆದು ಕೊಂಡಿರುವರು. ಇವರು ರಾಜ್ಯದ ಪ್ರತಿಷ್ಠಿತ ವಿಜಯವಾಣಿ ಪತ್ರಿಕೆಯ ಮಂಗಳೂರು ಶಾಖೆಯ ಉದ್ಯೋಗಿ.
ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.
ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…
ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್ಗಳನ್ನು…
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…
ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…