ಇಂದೋರ್: ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
“ಎರಡು ಬದಲಾವಣೆ ಮಾಡಲಾಗಿದ್ದು, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಶಮಿ ಬದಲಿಗೆ ಶುಬ್ಮನ್ ಗಿಲ್ ಮತ್ತು ಉಮೇಶ್ ಯಾದವ್ ಸ್ಥಾನ ಪಡೆದಿದ್ದಾರೆ” ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಟಾಸ್ ನಂತರ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ತಂಡ:
ಭಾರತದ ಪ್ಲೇಯಿಂಗ್ ಇಲೆವೆನ್; ಶುಬ್ಮನ್ ಗಿಲ್, ರೋಹಿತ್ ಶರ್ಮಾ (ಸಿ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್; ಸ್ಟೀವ್ ಸ್ಮಿತ್ (ನಾಯಕ), ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲಾಬುಶೇನ್, ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್.