ನವದೆಹಲಿ: ಕ್ರೀಡಾಪಟುಗಳ ಮೇಲಿನ ದೌರ್ಜನ್ಯ ಕಂಡು ಕಳೆದ ರಾತ್ರಿ ನನಗೆ ನಿದ್ದೆಯೇ ಬರಲಿಲ್ಲ ಎಂದು ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ಕ್ರೀಡಾಪಟು ಅಭಿನವ್ ಬಿಂದ್ರಾ ಹೇಳಿದ್ದಾರೆ.
ಭಾನುವಾರ ದೆಹಲಿ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಕ್ರೀಡಾಪಟುಗಳನ್ನು ಬಂಧಿಸಿದ್ದು, ಈ ನಿಟ್ಟಿನಲ್ಲಿ ಬಿಂದ್ರಾ ಹೀಗೆ ಹೇಳಿದ್ದಾರೆ.
ಒಲಿಂಪಿಕ್ ಕಂಚಿನ ಪದಕ ವಿಜೇತರಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಮತ್ತು ಏಷ್ಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತೆ ವಿನೇಶ್ ಫೋಗಟ್ ಮತ್ತು ಅವರ ಸಹೋದರಿ ಸಂಗೀತಾ ಅವರನ್ನು ದೆಹಲಿಯ ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ಯುವ ಮೊದಲು ದೆಹಲಿ ಪೊಲೀಸರು ದೌರ್ಜನ್ಯ ನಡೆಸಿರುವುದಾಗಿ ಹೇಳಿದರು.
ಇರಾನ್ ಜೊತೆ ವಹಿವಾಟು ಹೊಂದಿರುವ ಆರೋಪದ ಮೇರೆಗೆ ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ…
ಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ…
ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ…
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು…
ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ…