Categories: ಕ್ರೀಡೆ

ಚೆಸ್ ವಿಶ್ವಕಪ್ 2023: ಮೊದಲ ಗೇಮ್​ ಡ್ರಾನಲ್ಲಿ ಅಂತ್ಯ

ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನ ಫೈನಲ್ ಪಂದ್ಯದ ಮೊದಲ ಗೇಮ್​ ಡ್ರಾನಲ್ಲಿ ಅಂತ್ಯಗೊಂಡಿದೆ.​ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಅವರೊಂದಿಗಿನ ಫೈನಲ್​ನ ಪಂದ್ಯದ ಆರಂಭದಲ್ಲಿ ಆರ್​. ಪ್ರಜ್ಞಾನಂದ ಮೇಲುಗೈ ಸಾಧಿಸಿದ್ದರು. ಆದರೆ ಆ ಬಳಿಕ ರಕ್ಷಣಾತ್ಮಕ ನಡೆಗಳೊಂದಿಗೆ ಪಂದ್ಯವನ್ನು ಡ್ರಾನಲ್ಲಿ ಕೊನೆಗೊಳಿಸುವಲ್ಲಿ ಕಾರ್ಲಸೆನ್ ಯಶಸ್ವಿಯಾಗಿದ್ದಾರೆ.

90 ನಿಮಿಷಗಳ ಮೊದಲ ಸುತ್ತಿನಲ್ಲಿ ನಾರ್ವೆಯ ಕಾರ್ಲ್​ಸೆನ್ ಅವರನ್ನು ಆರಂಭದಲ್ಲೇ ಒತ್ತಡಕ್ಕೆ ಪ್ರಜ್ಞಾನಂದ ಒತ್ತಡಕ್ಕೆ ಸಿಲುಕಿಸಿದ್ದರು. ಆದರೆ ಅತ್ತ ಕಾರ್ಲ್​ಸೆನ್ ಚೆಕ್​ ನೀಡುವತ್ತ ಹೆಚ್ಚಿನ ಗಮನಹರಿಸಿದ್ದರು. ಆದರೆ ಒಂದು ಹಂತ ದಾಟುತ್ತಿದ್ದಂತೆ ಭಾರತೀಯ ಆಟಗಾರನ ಜಾಣ ನಡೆಗಳನ್ನು ಅರಿತ ಬಳಿಕ ರಕ್ಷಾಣತ್ಮಕ ಆಟಕ್ಕೆ ಒತ್ತು ನೀಡಿದರು.

ಈ ಮೂಲಕ ಅಂತಿಮ ಸುತ್ತಿನಲ್ಲಿ ಜಾಣ್ಮೆ ನಡೆದ ಪ್ರದರ್ಶಿಸಿದ ಕಾರ್ಲ್​ಸೆನ್ ಪಂದ್ಯದ ಮೇಲೆ ಮತ್ತೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಮೊದಲ ಸುತ್ತು 35 ಚಲನೆಗಳ ನಂತರ ಡ್ರಾದಲ್ಲಿ ಕೊನೆಗೊಂಡಿತು. ರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದ ಮೊದಲೆರಡು ಗೇಮ್​ಗಳು ಡ್ರಾನಲ್ಲಿ ಅಂತ್ಯಗೊಂಡಿದ್ದವು. ಹೀಗಾಗಿ ಟೈಬ್ರೇಕರ್​ನಲ್ಲಿ ಪಂದ್ಯವನ್ನು ಮುಂದುವರೆಸಲಾಯಿತು.

Ashitha S

Recent Posts

ನಿರ್ಮಾಪಕ ನನಗೆ ಬೆದರಿಕೆ ಹಾಕುತ್ತಿದ್ದಾರೆ : ʻಹೆಡ್‌ಬುಷ್‌́ ನಟಿ ಗಂಭೀರ ಆರೋಪ

ಪಂಜಾಬಿ ಬ್ಯೂಟಿ ಪಾಯಲ್‌ ರಜಪೂತ್‌ ಅವರು ನಿರ್ಮಾಪಕರ ವಿರುದ್ಧ ಹೆಡ್‌ಬುಷ್‌ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್‌ಬುಷ್‌ ನಟಿ ಆರೋಪಿಸುತ್ತಿದ್ದಾರೆ. RX…

1 hour ago

ಟಿಪ್ಪರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…

2 hours ago

ಮುದ್ದಾದ ಮಗುವಿನ ತಾಯಿಯಾದ ಯಾಮಿ ಗೌತಮ್; ಕಂದನಿಗೆ ಇಟ್ಟ ಹೆಸರೇನು ಗೊತ್ತಾ?

ಸ್ಯಾಂಡಲ್​ವುಡ್​ ನಟ ಗಣೇಶ್​​ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್​​ ಅವರು ಮೇ 10 ರಂದು ಗಂಡು ಮಗುವಿಗೆ…

2 hours ago

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

3 hours ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

3 hours ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

3 hours ago