Categories: ಕ್ರೀಡೆ

ಐಪಿಎಲ್ 17 ಉದ್ಘಾಟನಾ ಸಮಾರಂಭ ಆರಂಭ; RCB vs CSK

ಚೆನ್ನೈ: ಐಪಿಎಲ್ 17ನೇ ಆವೃತ್ತಿ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದ್ದು, ಪಂದ್ಯದ ಉದ್ಘಾಟನಾ ಸಮಾರಂಭ ಇದೀಗ ಆರಂಭವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೂ ಮುನ್ನ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹಲವು ಸೆಲೆಬ್ರಿಟಿಗಳು ಪ್ರದರ್ಶನ ನೀಡಲಿದ್ದಾರೆ.

ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಬಾಲಿವುಡ್ ಹಾಡುಗಳಿಗೆ ಹೆಜ್ಜೆ ಹಾಕಿದ್ದು, ಗಾಯಕ ಸೋನ್ ನಿಗಮ್ ವಂದೇ ಮಾತರಂ ಗೀತೆಯೊಂದಿಗೆ ತಮ್ಮ ಪ್ರದರ್ಶನ ಆರಂಭಿಸಿದ್ದಾರೆ. ಇವರ ನಂತರ ಎ.ಆರ್. ರೆಹಮಾನ್, ನೀತಿ ಮೋಹನ್ ಹಲವಾರು ಹಾಡುಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ.

RCB vs CSK ಪಂದ್ಯವು ೮ಗಂಟೆಗೆ ಶುರುವಾಗಲಿದೆ.

Maithri S

Recent Posts

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

21 seconds ago

ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…

10 mins ago

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

20 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

20 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

33 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

1 hour ago