ಕುಂದಾಪುರ: ಮಲೇಷಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೇಟಿಕ್ ಕ್ರೀಡಾ ಕೂಟದಲ್ಲಿ ಕೋಟದ ದಿನೇಶ್ ಗಾಣಿಗ ಅವರಿಗೆ ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಸೇರಿ ಒಟ್ಟು ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ ದೊರೆತ್ತಿದೆ.
ಈ ಬಾರಿಯ ಬಿಸಿಲಿನ ಶಾಖಕ್ಕೆ ಜನರು ಕಂಗೆಟ್ಟು ಹೋಗಿದ್ದಾರೆ. ಬಿಸಿಲಿನ ಧಗೆಗೆ ಹೊರಗೆ ಕಾಲಿಡದಂತ ಪರಿಸ್ಥಿತಿ ಬಂದೊದಗಿದೆ ಆದರೂ ಕೆಲವರು…
ಸಂಘರ್ಷ ಪೀಡಿತ ಮಣಿಪುರದಲ್ಲಿ ಕಳೆದ ವರ್ಷ ಮೇ 3ರಂದು ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ…
ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶದ ತಾಯಿ ಮತ್ತು ಮಗು ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ…
ಬೆನ್ನಿಗೆ ಅಂಟಿಕೊಂಡ ಎರಡು ಕೈಗಳು, ಸರಿಯಾಗಿ ಮಾತನಾಡಲಾಗದ ನಾಲಿಗೆಯ ತೊದಲು ನುಡಿಗಳು, ಬಂಧು-ಬಳಗವಿದ್ದರೂ ಏಕಾಂಗಿ, ಹುಟ್ಟಿನಿಂದಲೂ ಅಂಗವಿಕಲನಾದರೂ ಜೀವನದ ಬಂಡಿ…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಒಂದೊಂದು ಬೆಳೆವಣಿಗಳು ನಡೆಯುತ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ…
ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ನಾನು ತಮ್ಮ ಆಶೀರ್ವಾದರಿಂದ ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೆ ನನ್ನ ಸದಸ್ಯತ್ವದ…