News Karnataka Kannada
Tuesday, April 30 2024
ಕ್ರೀಡೆ

ಮುಂಬೈ,: ಸುಧೀರ್ ನಾಯಕ್‌ ನಿಧನಕ್ಕೆ ಬಿಸಿಸಿಐ ಸಂತಾಪ

BCCI condoles naik's death
Photo Credit : IANS

ಮುಂಬೈ,: ಮಾಜಿ ಕ್ರಿಕೆಟಿಗ ಸುಧೀರ್ ನಾಯಕ್ ಅವರ ನಿಧನಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮುಂಬೈನಲ್ಲಿ ಬುಧವಾರ ನಾಯಕ್‌ ನಿಧನರಾಗಿದ್ದರು.

78ರ ಹರೆಯದ ನಾಯಕ್ ಭಾರತ ಪರ ಮೂರು ಟೆಸ್ಟ್ ಹಾಗೂ ಎರಡು ಏಕದಿನ ಪಂದ್ಯಗಳನ್ನು ಆಡಿದ್ದರು. 1971 ರಲ್ಲಿ ರಣಜಿ ಟ್ರೋಫಿ ಗೆಲುವಿಗೆ ಕಾರಣರಾದ ನಾಯಕ್ ಅವರು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಮುಂಬೈನ ಕ್ರಿಕೆಟ್‌ ದಿಗ್ಗಜ. ಅವರು 85 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು