Categories: ಕ್ರೀಡೆ

ಟಿ20 ವಿಶ್ವಕಪ್​​: ಟೀಮ್​ ಇಂಡಿಯಾದಲ್ಲಿ ದಿನೇಶ್​ ಕಾರ್ತಿಕ್​ಗೆ ಇಲ್ಲ ಸ್ಥಾನ !

ಮುಂಬೈ: ಇಂಡಿಯನ್​ ಪ್ರೀಮಿಯರ್​ ಲೀಗ್​ ಬೆನ್ನಲ್ಲೇ ಜೂನ್‌ ತಿಂಗಳಲ್ಲಿ ಟಿ20 ವಿಶ್ವಕಪ್​ ನಡೆಯಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಚುಟುಕು ಸಮರಕ್ಕೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟವಾಗಿದೆ.ಆದರೆ ಬಿಸಿಸಿಐ ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ದಿನೇಶ್​ ಕಾರ್ತಿಕ್​ ಅವರನ್ನು ಕೈ ಬಿಟ್ಟಿದೆ.

ಕೇವಲ ಕೆ.ಎಲ್​​​ ರಾಹುಲ್​ ಮಾತ್ರವಲ್ಲ ದಿನೇಶ್​ ಕಾರ್ತಿಕ್​ಗೂ ಬಿಸಿಸಿಐ ಅನ್ಯಾಯ ಮಾಡಿದೆ. ಇವರ ಬದಲಿಗೆ ವಿಕೆಟ್​ ಕೀಪರ್​ ಬ್ಯಾಟರ್​ ಆಗಿ ಟೀಮ್​ ಇಂಡಿಯಾದ ಮೊದಲ ಆಯ್ಕೆ ಸಂಜು ಸ್ಯಾಮ್ಸನ್​ ಆಗಿದ್ದಾರೆ. ಜತೆಗೆ ಬರೋಬ್ಬರಿ 2 ವರ್ಷಗಳ ಬಳಿಕ ರಿಷಭ್​ ಪಂತ್​ ಕೂಡ ಕಮ್​ಬ್ಯಾಕ್​ ಮಾಡಿದ್ದಾರೆ.

ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್-ಬ್ಯಾಟರ್ ಸ್ಥಾನ ಖಾಲಿ ಇತ್ತು. ಆ ಸ್ಥಾನದ ಮೇಲೆ ಹಲವಾರು ಪ್ಲೇಯರ್ಸ್ ಕಣ್ಣಿಟ್ಟಿದ್ದರು. ಅದರಲ್ಲಿ ಕೆಎಲ್ ರಾಹುಲ್ ಸಹ ಒಬ್ಬರು ಇದ್ದರು. ವಿಕೆಟ್​ ಕೀಪರ್ ಸ್ಥಾನಕ್ಕೆ ಪಂತ್, ಜುರೆಲ್, ಜಿತೇಶ್, ಇಶಾನ್, ಸಂಜು ಹೀಗೆ ಸಾಲು ಸಾಲು ಆಟಗಾರರು ರೇಸ್​ನಲ್ಲಿದ್ದರು. ಕೊನೆಗೂ ರಾಹುಲ್​​ಗೆ ಕೊಕ್​ ನೀಡಲಾಗಿದೆ.

Ashitha S

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

25 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

41 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago