ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಆರ್ಸಿಬಿ 35 ರನ್ಗಳ ಅಂತರದಿಂದ ಸೋಲಿಸಿದೆ. ಪಂದ್ಯ ಮುಗಿದ ಬಳಿಕ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ.
ಕಮ್ಮಿನ್ಸ್ ಮಾತನಾಡಿ, ಸಹ ಆಟಗಾರರಿಗೆ ಹಿತ ನುಡಿಯನ್ನು ನುಡಿದರು. ಇಂದು ನಮಗೆ ಒಳ್ಳೆಯ ರಾತ್ರಿ ಅಲ್ಲ. ದುರಾದೃಷ್ಟವಶಾತ್ ನಮ್ಮ ಇನ್ನಿಂಗ್ಸ್ನಲ್ಲಿ ಕೆಲವು ವಿಕೆಟ್ಗಳನ್ನು ಕಳೆದುಕೊಂಡಿದ್ದೇವೆ. ನಾವು ಮೊದಲು ಬ್ಯಾಟ್ ಮಾಡಬೇಕಾಗಿತ್ತು.
ಗೆಲ್ಲುವ ಮೊದಲು ನಾವು ನಮ್ಮ ಪರವಾಗಿ ಕೆಲಸ ಮಾಡಬೇಕು. ನಿನ್ನೆಯ ದಿನ ಗೆಲುವು ನಮ್ಮ ಪರವಾಗಿ ಇರಲಿಲ್ಲ ಎಂದು ಭಾವಿಸುತ್ತೇನೆ ಎಂದರು. ಗೆದ್ದಾಗ ನಾನು ಮಾತನಾಡುತ್ತೇನೆ, ಸೋತಾಗ ಕೋಚ್ ಡೇನಿಯಲ್ ವೆಟ್ಟೋರಿ ಮಾತನಾಡುತ್ತಾರೆ.
ಆದರೆ ನಮ್ಮ ಹುಡುಗರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದು ಟಿ20 ಕ್ರಿಕೆಟ್! ನೀವು ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ. ಸೋಲಿನ ಬಗ್ಗೆ ಹೆಚ್ಚು ಗಮನ ಕೊಡಬೇಡಿ. ನಮ್ಮದು ಬಲಿಷ್ಠ ತಂಡ. ಬ್ಯಾಟಿಂಗ್ ಲೈನಪ್ ತುಂಬಾನೇ ಚೆನ್ನಾಗಿದೆ. ಆದರೂ ಇದು ಪ್ರತಿ ಪಂದ್ಯದಲ್ಲೂ ಕೆಲಸ ಮಾಡಲ್ಲ ಎಂದರು.
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡವನ್ನು ಆತಿಥೇಯ ಸನ್ರೈಸರ್ಸ್ ಹೈದರಾಬಾದ್ ತಂಡ…
ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…