Categories: ಕ್ರೀಡೆ

IPL: ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ರಾಜಸ್ತಾನ್​​ ರಾಯಲ್ಸ್​ ಗೆ ಜಯ

ಜೈಪುರ: ಇಂದು ಜೈಪುರ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಇಂಡಿಯನ್​ ಪ್ರೀಮಿಯರ್​ ಲೀಗ್​ ​ 4ನೇ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ರಾಜಸ್ತಾನ್​​ ರಾಯಲ್ಸ್​ ತಂಡ ಗೆದ್ದು ಬೀಗಿದೆ.

ಟಾಸ್​ ಗೆದ್ದು ಫಸ್ಟ್​ ಬ್ಯಾಟಿಂಗ್​ ಮಾಡಿದ ರಾಜಸ್ತಾನ್​ ರಾಯಲ್ಸ್​ ತಂಡದ ಪರ ಓಪನರ್​ ಆಗಿ ಬಂದ ಜೋಸ್​ ಬಟ್ಲರ್​ ಕೇವಲ 11, ಯಶಸ್ವಿ ಜೈಸ್ವಾಲ್​ 24 ರನ್​ ಗಳಿಸಿ ಔಟಾದ್ರು. ಬಳಿಕ ಕ್ರೀಸ್​ಗೆ ಬಂದ ಸಂಜು ಸ್ಯಾಮ್ಸನ್​ ಕೊನೆವರೆಗೂ ಕ್ರೀಸ್​ನಲ್ಲೇ ಇದ್ದು ಲಕ್ನೋ ಬೌಲರ್​ಗಳ ಬೆಂಡೆತ್ತಿದ್ರು.

ರಾಜಸ್ತಾನ್​​​ 4 ವಿಕೆಟ್​ ನಷ್ಟಕ್ಕೆ ನಿಗದಿತ 20 ಓವರ್​ಗಳಲ್ಲಿ 193 ರನ್​ ಗಳಿಸಿದೆ. ಈ ಮೂಲಕ ಲಕ್ನೋ ತಂಡಕ್ಕೆ 194 ರನ್​ ಬಿಗ್​ ಟಾರ್ಗೆಟ್​ ನೀಡಿತ್ತು.

ರಾಜಸ್ತಾನ್​ ನೀಡಿದ 194 ರನ್​ಗಳ ಗುರಿ ಬೆನ್ನತ್ತಿದ ಲಕ್ನೋ ಪರ ಕೆ.ಎಲ್​ ರಾಹುಲ್​ 2 ಸಿಕ್ಸರ್​​, 4 ಫೋರ್​ ಸಮೇತ 58 ರನ್​ ನೀಡಿದರು. ನಿಕೋಲಸ್​ ಪೂರನ್​​ 4 ಸಿಕ್ಸರ್​​, 4 ಫೋರ್​ ಸಮೇತ 64 ರನ್​ ಬಾರಿಸಿದ್ರು. ದೀಪಕ್​ ಹೂಡಾ 26 ರನ್​ ಪೇರಿಸಿದರು ತಂಡ ಸೋತಿತು.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

2 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

2 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago