ಗಾಯದಿಂದಾಗಿ ಪ್ರಸ್ತುತ ಭಾರತ ವಿಶ್ವಕಪ್ ತಂಡದಿಂದ ಹೊರಗುಳಿದಿರುವ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಮತ್ತು ಆಲ್ರೌಂಡರ್ ಅಕ್ಷರ್ ಪಟೇಲ್ ಇಂದು ಬೆಳಗ್ಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಕೊರಳಲ್ಲಿ ರುದ್ರಾಕ್ಷಿ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡ ಈ ಇಬ್ಬರು ಆಟಗಾರರು ಶ್ರೀವಾರಿ ಸೇವೆಯಲ್ಲಿ ಪಾಲ್ಗೊಂಡರು. ಇಂಜುರಿಯಿಂದ ಚೇತರಿಸಿಕೊಂಡು ಆದಷ್ಟು ಬೇಗ ಭಾರತ ತಂಡವನ್ನು ಸೇರಿಕೊಳ್ಳುವ ತವಕದಲ್ಲಿರುವ ಪಂತ್ ಮತ್ತು ಅಕ್ಷರ್ ಪಟೇಲ್ ತಿಮ್ಮಪ್ಪನ ಸನ್ನಿದಾನದಲ್ಲಿ ಕಾಣಿಸಿಕೊಂಡಿರುವ ವೀಡಿಯೊ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…
ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…
ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್ಡ್ರೈವ್ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…
ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…